ಜಾತಿ-ವ್ಯಕ್ತಿಗತ ಟೀಕೆ ಸರಿಯಲ್ಲ: ಜಗದೀಶ್ ಶೆಟ್ಟರ್


Team Udayavani, Feb 7, 2023, 10:51 PM IST

ಜಾತಿ-ವ್ಯಕ್ತಿಗತ ಟೀಕೆ ಸರಿಯಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಚುನಾವಣೆ ಸಮೀಪಿಸುತ್ತಿದ್ದು, ಜಾತಿ-ವ್ಯಕ್ತಿಗತ ಟೀಕೆ ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಚಾರವಾಗಿ ಅನುಭವಿ ರಾಜಕಾರಣಿ ಕುಮಾರಸ್ವಾಮಿ ಏಕೆ ಹೀಗೆ ಮಾತನಾಡಿದ್ದಾರೆ ಅರ್ಥವಾಗುತ್ತಿಲ್ಲ. ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಅನಿಸುತ್ತಿದೆ. ಈ ರೀತಿಯ ವೈಯಕ್ತಿಕ ಟೀಕೆ-ಟಿಪ್ಪಣಿಗಳಿಗೆ, ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುವುದಕ್ಕೆ ಕಡಿವಾಣ ಹಾಕುವ ಕೆಲಸ ಆಗಬೇಕು. ಇದು ಸಮಾಜ ಒಡೆಯುವ ಕೆಲಸವಾಗಿದೆ.

ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಚುನಾವಣೆ ಹಾಗೂ ಸಿಎಂ ಯಾರು ಆಗಬೇಕೆಂಬುದರ ಕುರಿತು ದೊಡ್ಡ ಪ್ರಮಾಣದಲ್ಲಿ ಚರ್ಚೆಗಳಾಗುತ್ತವೆ. ವೈಯಕ್ತಿಕ ವಿಚಾರ ಮತ್ತು ವ್ಯಕ್ತಿಗಳ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದರು.

ಟಾಪ್ ನ್ಯೂಸ್

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest

ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ

1-wewqeewqsda

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಬೊಂಬೆ ನುಡಿಯಿತು ಭವಿಷ್ಯ!

ಎಲ್ಲಾ ಗೌರವ ಸ್ಥಾನಮಾನ ಕೊಟ್ಟರೂ ಚಿಂಚನಸೂರು ಕಾಂಗ್ರೆಸ್ ಗೆ ಹೋದರು; ಸಿಎಂ ಬೊಮ್ಮಾಯಿ

ಎಲ್ಲಾ ಗೌರವ ಸ್ಥಾನಮಾನ ಕೊಟ್ಟರೂ ಚಿಂಚನಸೂರು ಕಾಂಗ್ರೆಸ್ ಗೆ ಹೋದರು; ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

CM-@-4

ಬೋಗಸ್ ಕಾರ್ಡ್ ಗಳ ಬಿಡುಗಡೆ ಸರಣಿ ಆರಂಭ : ಸಿಎಂ ಬೊಮ್ಮಾಯಿ ಲೇವಡಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.