Ration: ಉಚಿತ ಪಡಿತರ ಯೋಜನೆ 5 ವರ್ಷ ವಿಸ್ತರಿಸಿದ ಕೇಂದ್ರ
Team Udayavani, Nov 4, 2023, 11:56 PM IST
ಹೊಸದಿಲ್ಲಿ: ದೇಶದ ಬಡವರ ಅನುಕೂಲಕ್ಕಾಗಿ ಕೇಂದ್ರ ಸರಕಾರ ಜಾರಿ ಮಾಡಿರುವ ಉಚಿತ ಪಡಿತರ ಯೋಜನೆ ಮುಂದಿನ 5 ವರ್ಷಗಳ ಕಾಲ ವಿಸ್ತರಣೆಯಾಗಲಿದೆ.
ಶನಿವಾರ ಛತ್ತೀಸ್ಗಢದಲ್ಲಿ ಚುನಾವಣ ರ್ಯಾಲಿ ವೇಳೆ ಸ್ವತಃ ಪ್ರಧಾನಿ ಮೋದಿಯವರೇ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೇಂದ್ರ ಸರಕಾರಕ್ಕೆ ಸುಮಾರು 2 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಡಿ. 31ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಅವಧಿ ಪೂರ್ಣಗೊಳ್ಳಲಿದ್ದು, ಅದಕ್ಕೂ ಮೊದಲೇ ಯೋಜನೆ ವಿಸ್ತರಣೆಯ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ