ಚಡ್ಡಿದೋಸ್ತ್ ಮೊಗದಲ್ಲಿ ನಗು


Team Udayavani, Sep 22, 2021, 5:58 PM IST

ಚಡ್ಡಿದೋಸ್ತ್ ಮೊಗದಲ್ಲಿ ನಗು

“ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ‘- ಈ ಚಿತ್ರ ಕಳೆದ ವಾರ ಬಿಡುಗಡೆಯಾಗಿತ್ತು. ಈಗ ಚಿತ್ರತಂಡದ ಮೊಗದಲ್ಲಿ ನಗು ಮೂಡಿದೆ. ಅದಕ್ಕೆ ಕಾರಣ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ. ಈ ಖುಷಿಯನ್ನು ಹಂಚಿಕೊಳ್ಳಲೆಂದು ಇತ್ತೀಚೆಗೆ ಚಿತ್ರತಂಡ ಮಾಧ್ಯಮದ ಮುಂದೆ ಬಂದಿತ್ತು.

ರಿಸ್ಕ್ ತೆಗೆದುಕೊಂಡು ರಿಲೀಸ್‌ ಮಾಡಿದ್ದಕ್ಕೂ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಪ್ರೇಕ್ಷಕರು ತುಂಬಾ ಎಂಜಾಯ್‌ ಮಾಡುತ್ತಿದ್ದಾರೆ. ರಿಲೀಸ್‌ ಹಿಂದಿನ ವಾರ ಗಾಂಧಿನಗರಕ್ಕೆ ಹೋದಾಗ ಜನ ಕಡಿಮೆ ಇತ್ತು. ಶ್ರಮದ ಪ್ರತಿಫ‌ಲವಾಗಿ ರಿಲೀಸ್‌ ದಿನ ಕಿಕ್ಕಿರಿದು ತುಂಬಿತ್ತು. ಕಥೆಯೊಂದಿಗೆ ಜನರಿಗೆ
ಮೆಸೇಜ್‌ ತಲುಪಿಸಿದ್ದೇನೆ’ ಎನ್ನುವುದು ನಿರ್ದೇಶಕ ಕೃಷ್ಣ ಮಾತು.

ನಿರ್ಮಾಪಕ ಹಾಗೂ ಚಿತ್ರದಲ್ಲಿ ವಿಲನ್‌ ಆಗಿ ನಟಿಸಿದ ಸೆವೆನ್‌ ರಾಜ್‌ ಮಾತನಾಡಿ, “ನನ್ನ ಕನಸಿನ ಚಿತ್ರವಿದು. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಿಂತ ವೀರೇಶ ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್‌ ಬರ್ತಿದೆ. ಹಾಗಾಗಿ ನಾಳೆಯಿಂದ ನಮ್ಮ ಸಿನಿಮಾ ನೋಡಲು ಬರುವ ಕನ್ನಡ ಅಭಿಮಾನಿಗಳಿಗೆ ವೀರೇಶ್‌ ಚಿತ್ರಮಂದಿರದಲ್ಲಿ ಗೋಲ್ಡ್‌ ಕಾಯಿನ್‌ ಕೊಡಲಿದ್ದೇವೆ. ಪ್ರತಿ ಷೋ ನೋಡಲು ಬರುವ ಪ್ರೇಕ್ಷಕರನ್ನು ಡ್ರಾ ಮೂಲಕ ಆಯ್ಕೆ ಮಾಡಲಾಗುತ್ತದೆ. ಒಬ್ಬ ವಿಜೇತರಿಗೆ ಬಂಗಾರದ ನಾಣ್ಯದ ಬಹುಮಾನವಿರುತ್ತದೆ’ ಎಂದರು.

ಇದನ್ನೂ ಓದಿ:ಭೀಕರ ಕಾರು ಅಪಘಾತ: ಪ್ರಸಿದ್ಧ ಮರಾಠಿ ಚಿತ್ರನಟಿ ಈಶ್ವರಿ ದೇಶಪಾಂಡೆ ಸಾವು

“ನಮ್ಮದು ಕಲಾವಿದರ ಹಿನ್ನೆಲೆಯ ಕುಟುಂಬ. ಹುಟ್ಟಿ-ಬೆಳೆದಿದ್ದು ಎಲ್ಲವೂ ಬೆಂಗಳೂರಿನಲ್ಲಿ. ನಂತರ ಓದಿಗಾಗಿ ಚೆನ್ನೈನತ್ತ ಮುಖ ಮಾಡಬೇಕಾಯ್ತು. ಚೆನ್ನೈ ಡಿಪ್ಲೊಮೋ ಇನ್‌ ಪೆಂಟಿಂಗ್‌, ಚೆನ್ನೈನ ಕಾಲೇಜ್‌ ಆಫ್ ಆರ್ಟ್ಸ್ ಆ್ಯಂಡ್‌ ಕ್ರಾಫ್ ನಲ್ಲಿ ಡಿಪ್ಲೊಮೋ ಇನ್‌ ಪೈಂಟಿಂಗ್‌ನಲ್ಲಿ ಪದವಿ ಪಡೆದ ನಂತರ ಸಿನಿಮಾದ ಕಡೆಗೆ ಹೆಚ್ಚಿ ಆಸಕ್ತಿ ಬೆಳೆಯಿತು. ನನಗೆ ಸಿನಿಮಾರಂಗದಲ್ಲಿ ಒಳ್ಳೆಯ ವಿಲನ್‌ ಆಗಿ ಗುರುತಿಸಿಕೊಳ್ಳಬೇಕು ಎಂಬ ಕನಸಿದೆ. ಅದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಈಗಾಗಲೇ ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಗಳಲ್ಲೂ ಒಂದಷ್ಟು ಸಿನಿಮಾಗಳಲ್ಲಿ ವಿಲನ್‌ ಆಗಿ ನಟಿಸಲು ಆಫ‌ರ್ ಬರುತ್ತಿದೆ. ಮುಂದಿನ ದಿನಗಳಲ್ಲಿ ನನ್ನದೇ “ರೆಡ್‌ ಆ್ಯಂಡ್‌ ವೈಟ್‌’ ಬ್ಯಾನರ್‌ನಲ್ಲಿ ಹೊಸಥರದ ಸಿನಿಮಾಗಳನ್ನು ನಿರ್ಮಿಸುವುದರ ಜೊತೆಗೆ, ಡಿಫ‌ರೆಂಟ್‌ ಗೆಟಪ್‌ನಲ್ಲಿ ವಿಲನ್‌ ಆಗಿ ಆಡಿಯನ್ಸ್‌ ಮುಂದೆ ಬರುತ್ತೇನೆ’ ಎನ್ನುವುದು ಸೆವೆನ್‌ ರಾಜ್‌ ಮಾತು. ಚಿತ್ರದಲ್ಲಿ ನಟಿಸಿದ ಲೋಕೇಂದ್ರ ಸೂರ್ಯ, ನಾಯಕಿ ಗೌರಿ ತಮ್ಮ ಅನುಭವ ಹಂಚಿಕೊಂಡರು. ­

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.