ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ
Team Udayavani, Oct 31, 2020, 6:44 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 22 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದಾರೆ. 228 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5964 ಮಂದಿಗೆ ಸೋಂಕು ತಗುಲಿತ್ತು. ಇವರಲ್ಲಿ 5613 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ನಿಂದ 104 ಮಂದಿ ಮತ್ತು ಕೋವಿಡ್ ಅಲ್ಲದ ಕಾರಣದಿಂದ 19 ಮಂದಿ ಮೃತಪಟ್ಟಿದ್ದಾರೆ. 42 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 115 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಶನಿವಾರ ಒಟ್ಟು 992 ಮಾದರಿಗಳನ್ನು ಪರೀಕ್ಷಿಸಲಾಗಿತ್ತು.
ಶನಿವಾರ ಚಾಮರಾಜನಗರ ತಾಲೂಕಿನಿಂದ 9, ಗುಂಡ್ಲುಪೇಟೆ ತಾಲೂಕಿನಿಂದ 7, ಕೊಳ್ಳೇಗಾಲ ತಾಲೂಕಿನಿಂದ 6 ಪ್ರಕರಣಗಳು ವರದಿಯಾಗಿವೆ. ಹನೂರು, ಯಳಂದೂರು ತಾಲೂಕಿನಿಂದ ಯಾವುದೇ ಪ್ರಕರಣ ವರದಿಯಾಗಿಲ್ಲ.
ಇದನ್ನೂ ಓದಿ:ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ
ಇಂದಿನ ಪ್ರಕರಣಗಳು: 22
ಇಂದು ಗುಣಮುಖ: 28
ಒಟ್ಟು ಗುಣಮುಖ: 5613
ಇಂದಿನ ಸಾವು: 00
ಒಟ್ಟು ಸಾವು: 123
ಸಕ್ರಿಯ ಪ್ರಕರಣಗಳು: 228
ಒಟ್ಟು ಸೋಂಕಿತರು: 5964
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ