ಪತ್ರಿಕೆಯ ಗೌರವ ಸಂಪಾದಕ, ಸಮಾಜ ಸೇವಕ ಚಂದ್ರಕಾಂತ ಅಂಗಡಿ ನಿಧನ


Team Udayavani, Dec 24, 2021, 6:38 PM IST

1-sda

 

ಹಳಿಯಾಳ: ಸರಳ ವ್ಯಕ್ತಿತ್ವ ಹಾಗೂ ಸರ್ವ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ತಾಲೂಕಾ ಬಸವ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ, ಅಂಗಡಿ ಸರ್ವಿಸ್ ಮಾಲೀಕ ಹಾಗೂ ವಿಜಯ ಸಂದೇಶ ವಾರ ಪತ್ರಿಕೆಯ ಗೌರವ ಸಂಪಾದಕ ಸಮಾಜಸೇವಕ ಚಂದ್ರಕಾಂತ ಅಂಗಡಿ (62) ಶುಕ್ರವಾರ ನಸುಕಿನ ವೇಳೆ ಪಟ್ಟಣದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಚಂದ್ರಕಾಂತ ಅವರು ಕಳೆದ ಹಲವು ತಿಂಗಳುಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ಸಮಾಜ‌ ಸೇವಕರಾಗಿ ಬಸವ ತತ್ವದ ಪ್ರಬಲ ಪ್ರತಿಪಾದಕರಾಗಿದ್ದು ಶಾಂತಿ ಸಹಬಾಳ್ವೆಗೆ ಹಾಗೂ ಸಾಮರಸ್ಯ ಜೀವನಕ್ಕೆ ಒತ್ತು ನೀಡುತ್ತಿದ್ದರು. ಅವರ ಸೇವೆಗಾಗಿ ಹಲವು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳು ಇವರನ್ನು ಅರಸಿಕೊಂಡು ಬಂದಿವೆ ಪ್ರಮುಖವಾಗಿ ಇಂದಿರಾ ಗಾಂಧಿ ಪ್ರಿಯದರ್ಶನಿ ಪ್ರಶಸ್ತಿ,ಯುವ ಪ್ರಶಸ್ತಿ,ವನಮಿತ್ರ ಪಶಸ್ತಿ,ಬಸವಗುರು ಕಾರುಣ್ಯ ಪ್ರಶಸ್ತಿ, ಅಂಬಿಗ ಕುಮಾರ ಚೌಡಯ್ಯ ಸೇರಿದಂತೆ ಅನೇಕ‌ ಸೇವಾ ಪ್ರಶಸ್ತಿಗಳು ಲಭಿಸಿವೆ.

ಚಿತ್ರದುರ್ಗದ ಬೃಹಣ್ಮಠ ಸ್ವಾಮೀಜಿಗಳು, ಹಳಿಯಾಳ ಉಪ್ಪಿನಬೆಟಗೇರಿ ವಿರಕ್ತಮಠ ಸ್ವಾಮೀಜಿಗಳು, ಇಲಕಲ್ಲ ಮಹಾಂತ ಸ್ವಾಮಿಗಳು, ಚಿತ್ತರಗಿ ಮಹಾಸಂಸ್ಥಾನ ಮಠಾಧೀಶರು, ಮುಂಡಗೋಡ ಅತ್ತಿವೇರಿ ಧಾಮದ ಶರಣೆ ಬಸವೇಶ್ವರಿ,ಶಾಸಕ ಆರ್ ವಿ ದೇಶಪಾಂಡೆ,ಧಾರವಾಡ ಕ್ಷೇತ್ರದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ್,ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಘೋಟ್ನೆಕರ , ಮಾಜಿ ಶಾಸಕ ಸುನಿಲ ಹೆಗಡೆ,ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್ ವಾಸರೆ ,ಪುರಸಭೆ ಅಧ್ಯಕ್ಷ ಅಜರುದ್ದೀನ್ ಬಸರೀಕಟ್ಟಿ ,ಹಾಗೂ ವಿವಿಧ ಸಮಾಜದ ಗಣ್ಯರು ರಾಜಕೀಯ ಮುಖಂಡರು ಅಂಗಡಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

ಮೃತರು ಪತ್ನಿ ,ಓರ್ವ ಪುತ್ರ,ಮೂರು ಜನ ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗ ಮತ್ತು ಅನುಯಾಯಿಗಳನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬಸವ ತತ್ವದ ಪ್ರಕಾರ ಅಂಗಡಿ ಗ್ಯಾಸ್ ಸರ್ವಿಸಸ್ ಪಕ್ಕದ ಅವರ ಜಮೀನಿನಲ್ಲಿ ಸಂಜೆ 6 ಗಂಟೆಗೆ ನೆರವೇರಿಸಲಾಯಿತು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.