ಚಂದ್ರನಗರ : ಅಕ್ರಮ ಗೋ ವಧಾ ಕೇಂದ್ರಕ್ಕೆ ದಾಳಿ ; ಆರೋಪಿಗಳು ಪರಾರಿ
Team Udayavani, May 18, 2020, 9:41 AM IST
ಕಾಪು : ಕಳತ್ತೂರು ಗ್ರಾಮದ ಚಂದ್ರನಗರ ದೇವರ ಪಾಡಿ ಎಂಬಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಅಕ್ರಮ ಕಸಾಯಿಖಾನೆಗೆ ಶಿರ್ವ ಪೊಲೀಸರು ರವಿವಾರ ಮಧ್ಯಾಹ್ನ ದಾಳಿ ನಡೆಸಿದ್ದಾರೆ.
ಧಾಳಿಯ ವೇಳೆ ಕಂಬಕ್ಕೆ ಕಟ್ಟಿ ಹಾಕಲಾಗಿದ್ದ ದನ ಸಹಿತವಾಗಿ 3 ದ್ವಿಚಕ್ರ ವಾಹನ, 50ರಿಂದ 60 ಕೆಜಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.
ಶಿರ್ವ ಪಿಎಸ್ ಐ ಶ್ರೀಶೈಲ ಮುರಗೋಡ ನೇತೃತ್ವದಲ್ಲಿ ಖಚಿತ ಮಾಹಿತಿಯ ಆಧಾರದಲ್ಲಿ ಧಾಳಿ ನಡೆಸಲಾಗಿದ್ದು ಆರೋಪಿಗಳಾದ ಅಲ್ತಾಫ್ ಚಂದ್ರನಗರ, ಯಾಶೀದ್ ಚಂದ್ರನಗರ, ಆರೀಶ್ ಚಂದ್ರನಗರ ಮತ್ತು ಫಾರೂಕ್ ಚಂದ್ರನಗರ ಎಂಬವರು ಪರಾರಿಯಾಗಿದ್ದಾರೆ.
ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದನದ ಮಾಂಸ ಮಾಡುತಿದ್ದ ಆರೋಪಿಗಳ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ