Chardham Yatra: ಮೇ 12ರಿಂದ ಚಾರ್ಧಾಮ್ ಯಾತ್ರೆ
Team Udayavani, Feb 15, 2024, 12:00 AM IST
ಡೆಹ್ರಾಡೂನ್: ಉತ್ತರಾಖಂಡದಲ್ಲಿರುವ ಬದರೀನಾಥ ದೇಗುಲದ ಬಾಗಿಲನ್ನು ಮೇ 12ರಂದು ತೆರೆಯಲಾಗುತ್ತದೆ. ಆ ದಿನ ಬೆಳಗ್ಗೆ 6ರಿಂದ ಚಾರ್ಧಾಮ್ ಯಾತ್ರೆಯನ್ನು ಆರಂಭಿಸಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಬುಧವಾರ ತಿಳಿಸಿದೆ.
ಸಂಪ್ರದಾಯದಂತೆ ಉತ್ತರಾಖಂಡ್ನ ನರೇಂದ್ರ ನಗರ ಅರಮನೆಯ ಬಳಿ ಬಸಂತ್ ಪಂಚಮಿ ದಿನವಾದ ಬಧವಾರ ಬದ್ರೀನಾಥ ಮತ್ತು ಕೇದಾರನಾಥ ದೇವಾಲಯಗಳ ಆಡಳಿತ ಮಂಡಳಿ ಅಧ್ಯಕ್ಷ ಅಜೇಂದ್ರ ಅಜಯ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
MUST WATCH
ಹೊಸ ಸೇರ್ಪಡೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು