ಕಟ್ಟುನಿಟ್ಟಿನ ತಪಾಸಣೆಗೆ ತಹಶೀಲ್ದಾರ್‌ ಸೂಚನೆ

ಬೆಳ್ತಂಗಡಿ ತಾಲೂಕಿನ ಎಲ್ಲ ಗಡಿಗಳಲ್ಲಿ ಚೆಕ್‌ಪೋಸ್ಟ್‌

Team Udayavani, Apr 19, 2020, 5:16 AM IST

ಕಟ್ಟುನಿಟ್ಟಿನ ತಪಾಸಣೆಗೆ ತಹಶೀಲ್ದಾರ್‌ ಸೂಚನೆ

ಬೆಳ್ತಂಗಡಿ: ಕೋವಿಡ್‌-19 ವೈರಸ್‌ ಹರಡದಂತೆ ತಡೆಯಲು ತಾಲೂಕಿನ ಎಲ್ಲ ಗಡಿಭಾಗ ಗಳ ಚೆಕ್‌ಪೋಸ್ಟ್‌ ಗಳಲ್ಲಿ ಪ್ರವೇಶಿಸುವ ಸಾರ್ವಜನಿಕರನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು ಎಂದು ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಆದೇಶಿಸಿದ್ದಾರೆ

ತಪಾಸಣೆ ಸಮಯದಲ್ಲಿ ಪಾಸ್‌ ಇಲ್ಲದೆ ಪ್ರವೇಶಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವುದು, ಪಾಸ್‌ ಹೊಂದಿರುವವರು ಬೇರೆ ಜಿಲ್ಲೆ ಅಥವಾ ರಾಜ್ಯದಿಂದ ತಾಲೂಕಿಗೆ ಪ್ರವೇಶಿಸುವವರ ಮಾಹಿತಿ ಸಂಗ್ರಹಿಸಿ ಪ್ರತಿದಿನ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ತಾಲೂಕು ಆರೋಗ್ಯಾಧಿಕಾರಿಗಳಿಗೆ ಅಂತ ಹವರ ಮಾಹಿತಿ ದೊರಕಿದ ತತ್‌ಕ್ಷಣ ಅವರ, ಕುಟುಂಬದ ಸದಸ್ಯರಿಗೆ ಹೋಮ್‌ ಕ್ವಾರಂಟೈನ್‌ ಸ್ಟಾ  Âಂಪ್‌ ಹಾಕಬೇಕು ಎಂದಿದ್ದಾರೆ.

ಹೋಮ್‌ ಕ್ವಾರಂಟೈನ್‌ ಆದ ವ್ಯಕ್ತಿಯು ವಾಸಿಸುವ ಮನೆಯನ್ನು ಸಂಪೂರ್ಣವಾಗಿ ಕ್ವಾರಂಟೈನ್‌ ಮಾಡಿ 14 ದಿನಗಳವರೆಗೆ ಮನೆಯಿಂದ ಹೊರಬಾರದಂತೆ ಸೂಚಿಸಿ ಮನೆಯ ಎದುರು ಕ್ವಾರಂಟೈನ್‌ ನೋಟಿಸ್‌ ಅಂಟಿಸಬೇಕು. ಈ ಬಗ್ಗೆ ಅಕ್ಕಪಕ್ಕದ ಮನೆಗಳಿಗೂ ನೋಟಿಸ್‌ ನೀಡಬೇಕು. ಕ್ವಾರಂಟೈನ್‌ ಆದ ಮನೆಯಿಂದ ಹೊರಬಂದು ಸಾರ್ವಜನಿಕ ಸ್ಥಳಕ್ಕೆ ತೆರಳಿದರೆ ಪೊಲೀಸರು ಎಫ್‌ಐಆರ್‌ ದಾಖಲಿಸಬೇಕು. ಶನಿವಾರ ಚಾರ್ಮಾಡಿ ಚೆಕ್‌ಪೋಸ್ಟ್‌ಗಳಲ್ಲಿ ಬೆಳ್ತಂಗಡಿ ಎಸ್‌ಐ ನಂದಕುಮಾರ್‌ ನೇತೃತ್ವದಲ್ಲಿ ಬಿಗಿ ತಪಾಸಣೆ ನಡೆಸಲಾಯಿತು. ಕಕ್ಕಿಂಜೆಯಲ್ಲಿ ಧರ್ಮಸ್ಥಳ ಎಸ್‌.ಐ. ಓಡಿಯಪ್ಪ ಅವರ ನೇತೃತ್ವದಲ್ಲಿ ಅನಗತ್ಯ ಓಡಾಡುವ ವಾಹನಗಳ ಮೇಲೆ ಫೈನ್‌ ಹಾಕಲಾಯಿತು.

ತಾಲೂಕು ವಾರ್‌ ರೂಮ್‌ಗೆ ಮಾಹಿತಿ ನೀಡಿ
ಅಗತ್ಯ ಸಾಮಗ್ರಿಗಳಿಗಾಗಿ ಹೋಮ್‌ ಕ್ವಾರಂಟೈನ್‌ ಆದ ಮನೆಯವರು ಹೊರಗೆ ಬಾರದೆ ಬಂಧುಗಳಿಂದ, ಸ್ನೇಹಿತರಿಂದ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೆಯೇ ಆ ಮನೆಯ ಸದಸ್ಯರ ನಿರಂತರ ಆರೋಗ್ಯ ತಪಾಸಣೆ ಮಾಡುವಂತೆ ಆರೋಗ್ಯ ಇಲಾಖೆಗೆ ಹೇಳಲಾಗಿದೆ. ಒಂದು ವೇಳೆ ಅನ್ಯ ಮಾರ್ಗದ ಮೂಲಕ ತಪಾಸಣೆಗೆ ಒಳಪಡದೆ ಅನ್ಯ ಜಿಲ್ಲೆ ಅಥವಾ ರಾಜ್ಯದಿಂದ ಬಂದು ತಾಲೂಕಿಗೆ ಪ್ರವೇಶಿಸಿದ್ದಲ್ಲಿ ಅಂತಹವರನ್ನು ಗುರುತಿಸಿ ಆರೋಗ್ಯ ಸಿಬಂದಿಗೆ, ಪೊಲೀಸ್‌, ತಾಲೂಕು ವಾರ್‌ ರೂಮ್‌ಗೆ ಮಾಹಿತಿ ನೀಡಬೇಕು ಎಂದು ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಹೇಳಿದ್ದಾರೆ.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.