ಚಿಕ್ಕಬಳ್ಳಾಪುರ: ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ಬಂಧನ


Team Udayavani, Oct 9, 2019, 8:30 PM IST

crime

ಚಿಕ್ಕಬಳ್ಳಾಪುರ: ಸಾರ್ವಜನಿಕರನ್ನು ಹಾಗೂ ವಾಹನ ಸವಾರರನ್ನು ಅಡ್ಡಗಟ್ಟಿ ದರೋಡಗೆ ಸಂಚು ರೂಪಿಸುತ್ತಿದ್ದ ಗುಂಪಿನ ಮೇಲೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬೆಂಗಳೂರು ಮೂಲದ ನಾಲ್ವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಶಿವಾಜಿನಗರದ ನಿವಾಸಿಗಳಾದ ಇರ್ಪಾನ್ ಪಾಷಾ ಬಿನ್ ಪಯಾಜ್ (27) ಸೈಯದ್ ತನ್ವೀರ್ ಅಲಿಯಾಸ್ ತನ್ನು ಬಿನ್ ಸೈಯದ್ ಸಲೀಂ, (22), ಮೊಹಮದ್ ಜಶೀಂ ಬಿನ್ ಅಬ್ದುಲ್ ಸಲಾಂ (21) ಬಂಧಿತ ಆರೋಪಿಗಳು ಉಳಿದಂತೆ ಚಿಂತಾಮಣಿ ತಾಲೂಕಿನ ಮುರಗಲ್ಲ ಗ್ರಾಮದ ಬಾಲಾಜಿ ಬಸ್ ಕ್ಲೀನರ್ ಮೊಹಮದ್ ಅಜಾದ್ ಬಿನ್ ಲೆಟ್ ಮೊಹಮ್ಮದ್ ರಫೀಕ್ , (18) ಎಂದು ಗುರುತಿಸಲಾಗಿದೆ.

ಪರಾರಿಯಾಗಿರುವ ಆರೋಪಿಗಳನ್ನು ತಾಲೂಕಿನ ಮುದ್ದಲಹಳ್ಳಿ ನಿವಾಸಿಗಳಾದ ನಿವಾಸಿ ಆಂಜಪ್ಪ ಬಿನ್ ಲೇಟ್ ಕರಕಮಾಕನಹಳ್ಳಿ ಪಾಪಣ್ಣ, (58), ನರಸಿಂಹ ಬಿನ್ ಅಂಜಪ್ಪ (38), ಮಂಜುನಾಥ ಬಿನ್ ಅಂಜಪ್ಪ, (35 ಎಂದು ಹೇಳಲಾಗಿದೆ.

ಬಟ್ಲಹಳ್ಳಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮುದ್ದಲಹಳ್ಳಿ ಸಮೀಪ ಪೆದ್ದೂರುಗೆ ಹೋಗುವ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ 7 ಮಂದಿ ದರೋಡೆಕೋರರು ಕೈಯಲ್ಲಿ ಮಾರಕಾಯುಧಗಳನ್ನು ಹಿಡಿದು ದರೋಡೆ ನಡೆಸಲು ಸಂಚು ರೂಪಿಸುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಕೂಡಲೇ ಬಟ್ಲಹಳ್ಳಿ ಗ್ರಾಮಾಂತರ ಠಾಣೆ ಪಿಎಸ್‌ಐ ಪಾಪಣ್ಣ ಹಾಗೂ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದು ದಾಳಿ ನಡೆಸಿದಾಗ ಬೆಂಗಳೂರಿನ ಶಿವಾಜಿನಗರದ ನಾಲ್ವರು ದರೋಡೆಕೋರರು ಸೆರೆ ಸಿಕ್ಕಿದ್ದು, ಅವರೊಂದಿಗೆ ಇದ್ದ ಮೂವರು ಸ್ಥಳೀಯರು ಪರಾರಿ ಆಗಿದ್ದಾರೆ.

ಮಾರಕಾಯುಧಗಳ ವಶ:
ಪೊಲೀಸರ ದಾಳಿ ವೇಳೆ ಬಂಧಿತರ ಬಳಿ ಇದ್ದ 6000 ರೂ, ನಗದು ಜೊತೆಗೆ ಚಾಕು, ಕಾರದ ಪುಡಿ, ದೊಣ್ಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಎರಡು ದ್ವಿಚಕ್ರವಾಹನಗಳಲ್ಲಿ ಬಂದಿದ್ದು, ಪೊಲೀಸರು ಅವುಗಳನ್ನು ವಶಪಡಿಸಿಕೊಂಡಿದ್ದಾರೆ. ವಿಚಾರಣೆಯ ವೇಳೆ ಸಾರ್ವಜನಿಕರಿಗೆ ಮಾರಕಾಯುಧಗಳನ್ನು ತೊರಿಸಿ ಪ್ರಾಣ ಬೆದರಿಕೆ ಹಾಕಿ ಸಾರ್ವಜನಿಕರಿಂದ ಹಣ ಹಾಗೂ ಇತರೆ ಬೆಲೆ ಬಾಳುವ ಆಭರಣಗಳನ್ನು ಮತ್ತು ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿರುವುದಾಗಿ ಅದಕ್ಕೆ ಸಾರ್ವಜನಿಕರು ಅಡ್ಡಿಪಡಿಸಿದಲ್ಲಿ ತಮ್ಮಲ್ಲಿರುವ ಕಾರದ ಪುಡಿ ಎರಚಿ ಮಾರಕಾಯುಧಗಳಿಂದ ಹೊಡೆದು ಪರಾರಿಯಾಗುವ ಸಲುವಾಗಿ ದ್ವಿಚಕ್ರವಾಹನಗಳಲ್ಲಿ ಬಂದು ರಸ್ತೆಯಲ್ಲಿ ಬರುವವರಿಗೆ ವಾಹನಗಳು ಗೊತ್ತಾಗದಂತೆ ರಸ್ತೆಯ ಪಕ್ಕದಲ್ಲಿ ಗಿಡಗಳ ಮರೆಯಲ್ಲಿ ನಿಲ್ಲಿಸಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.