ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 83 ಕೋವಿಡ್ ಕೇಸ್ ಪತ್ತೆ: 993ಕ್ಕೆ ಏರಿದ ಸೋಂಕಿತರ ಸಂಖ್ಯೆ


Team Udayavani, Jul 21, 2020, 10:14 PM IST

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 83 ಕೋವಿಡ್ ಕೇಸ್ ಪತ್ತೆ: 993ಕ್ಕೆ ಏರಿದ ಸೋಂಕಿತರ ಸಂಖ್ಯೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್-19 ಮಹಾ ಸ್ಪೋಟ ಮುಂದುವರೆದಿದ್ದು ಮಂಗಳವಾರ ಜಿಲ್ಲಾದ್ಯಂತ ಹೊಸದಾಗಿ ಬರೋಬ್ಬರಿ 83 ಕೋವಿಡ್ ಪಾಸಿಟೀವ್ ಪ್ರಕರಣಗಳು ಕಂಡು ಬರುವ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ಈಗ 993ಕ್ಕೆ ಏರಿಕೆ ಕಂಡಿದೆ.

ಕಳೆದ ಸೋಮವಾರವಷ್ಟೇ ಜಿಲ್ಲೆಯಲ್ಲಿ ಒಟ್ಟು 60 ಪ್ರಕರಣಗಳು ಕಂಡು ಬಂದಿದ್ದವು. ಈಗ 83 ಪ್ರಕರಣಗಳು ಕಂಡು ಬರುವ ಮೂಲಕ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ತೀವ್ರಗತಿಯಲ್ಲಿ ಹರಡುತ್ತಿರುವ ವೇಗಕ್ಕೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಜಿಲ್ಲೆಯಲ್ಲಿ ಸಾವಿರದಿಂದ ಸಾವಿರದ ಐದುನೂರು, ಎರಡು ಸಾವಿರವರೆಗೂ ಸೋಂಕಿತರ ಸಂಖ್ಯೆ ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ.

83 ಹೊಸ ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ ತಾಲೂಕು ಒಂದರಲ್ಲಿ ಅರ್ಧದಷ್ಟು ಅಂದರೆ ಬರೋಬ್ಬರಿ 40 ಪ್ರಕರಣಗಳು ಕಂಡು ಬಂದರೆ ಬಾಗೇಪಲ್ಲಿಯಲ್ಲಿ 10, ಚಿಂತಾಮಣಿಯಲ್ಲಿ 11, ಗೌರಿಬಿದನೂರಲ್ಲಿ 13, ಗುಡಿಬಂಡೆ 4 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 5 ಹೊಸ ಪ್ರಕರಣಗಳು ಕಂಡು ಬಂದಿವೆ. ಇದರ ನಡುವೆ ಮಂಗಳವಾರ ಸೋಂಕಿತರಲ್ಲಿ ಒಟ್ಟು 51 ಮಂದಿ ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 443 ಮಂದಿ ಇದುವರೆಗೂ ಸೋಂಕಿನಿಂದ ಗುಣಮುಖರಾಗಿದ್ದು 993 ಮಂದಿ ಪೈಕಿ ಇನ್ನೂ 528 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿ ಇವೆ. ಒಟ್ಟಾರೆ 993 ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 348, ಬಾಗೇಪಲ್ಲಿ 137, ಚಿಂತಾಮಣಿ 153, ಗೌರಿಬಿದನೂರು 270, ಗುಡಿಬಂಡೆ 26, ಶಿಡ್ಲಘಟ್ಟ 59 ಪ್ರಕರಣಗಳನ್ನು ಹೊಂದಿವೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.