ಚಿಕ್ಕಮಗಳೂರು: ಪ್ಲಾಸ್ಟಿಕ್ ಸೇವಿಸಿ ಎರಡು ಹಸುಗಳು ಸಾವು
Team Udayavani, Feb 28, 2023, 3:37 PM IST
ಚಿಕ್ಕಮಗಳೂರು: ಪಂಚರತ್ನ ಯಾತ್ರೆಯಲ್ಲಿ ಉಳಿದ ಊಟ, ಪ್ಲಾಸ್ಟಿಕ್ ಸೇವಿಸಿ ಎರಡು ಹಸುಗಳು ಸಾವನಪ್ಪಿದ ಘಟನೆ ಕೊಪ್ಪ ತಾಲೂಕಿನ ವೈಕುಂಠಪುರ ಗ್ರಾಮದಲ್ಲಿ ನಡೆದಿದೆ.
ಮೂರು ದಿನದ ಪಂಚರತ್ನ ಯಾತ್ರೆ ಎಫೆಕ್ಟ್ ನಿಂದ ಹಸುಗಳು ಸಾವನಪ್ಪಿರುವುದಾಗಿ ರೈತರೊಬ್ಬರು ಆರೋಪಿಸಿದ್ದಾರೆ.
ಪಂಚರತ್ನ ಯಾತ್ರೆ ಸಂದರ್ಭ ಕುಮಾರಸ್ವಾಮಿ ವೈಕುಂಠಪುರದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಕುಮಾರಸ್ವಾಮಿಯ ಪಂಚರತ್ನ ಯಾತ್ರೆಯಲ್ಲಿ 2000 ಜನರಿಗೆ ಅಡುಗೆ ಮಾಡಿಸಿದ್ದು, 1000 ಜನ ಊಟ ಮಾಡಿದ್ದರು. ಉಳಿದಿದ್ದ ಊಟ, ಪ್ಲಾಸ್ಟಿಕ್ ಎಲ್ಲವನ್ನೂ ಕಾಡಿಗೆ ಬಿಸಾಡಿದ್ದರು. ಅನ್ನ, ಪ್ಲಾಸ್ಟಿಕ್ ಎಲ್ಲವನ್ನೂ ಹಸುಗಳು ತಿಂದಿರುವುದರ ಪರಿಣಾಮ ಸಾವು ಸಂಭವಿಸಿದೆ ಎಂದು ರೈತರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ