ಮೆಣಸಿನಕಾಯಿ ದರದಲ್ಲಿ ದಿಢೀರ್‌ ಕುಸಿತ : ಆವಕ ಪ್ರಮಾಣವೂ ಇಳಿಮುಖ


Team Udayavani, Jan 8, 2021, 3:47 PM IST

ಮೆಣಸಿನಕಾಯಿ ದರದಲ್ಲಿ ದಿಢೀರ್‌ ಕುಸಿತ : ಆವಕ ಪ್ರಮಾಣವೂ ಇಳಿಮುಖ

ಬ್ಯಾಡಗಿ: ಗುರುವಾರ ಬೆಳ್ಳಂ ಬೆಳಿಗ್ಗೆ ಸುರಿದ ಅಕಾಲಿಕ ಮಳೆಯಿಂದ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಕ್ವಿಂಟಲ್‌ ಗೆ 44 ಸಾವಿರ ರೂ. ದರ ಪಡೆಯುವ ಮೂಲಕ ದಿಢೀರ್‌ ಕುಸಿತ ಕಂಡಿದೆ. ಅಲ್ಲದೇ, ಆವಕ ಪ್ರಮಾಣವೂ ಇಳಿಮುಖವಾಗಿತ್ತು.

ಕಳೆದ ಹಲವು ವಾರಗಳಿಂದ ಲಕ್ಷಕ್ಕೂ ಅಧಿಕವಾಗಿದ್ದ ಮೆಣಸಿಕಾಯಿ ಚೀಲಗಳ ಆವಕ ಇದೀಗ 94 ಸಾವಿರದ ಗಡಿಗೆ ಬಂದು ತಲುಪಿದೆ. ಪರಿಣಾಮ ಆವಕದಲ್ಲಿ ಗುರುವಾರ ಇಳಿಮುಖ ಕಂಡು ಬಂದಿತು.

ಟೆಂಡರ್‌ ಪ್ರಕ್ರಿಯೆ ವಿಳಂಬ: ಗುರುವಾರ ಬೆಳ್ಳಂಬೆಳಿಗ್ಗೆ ಸುರಿದ ಅಕಾಲಿಕ ಮಳೆಯಿಂದಾಗಿ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಟೆಂಡರ್‌ ಪ್ರಕ್ರಿಯೆಯನ್ನು ಒಂದು ಗಂಟೆ ತಡವಾಗಿ ಆರಂಭಿಸಲಾಯಿತು. ಗುರುವಾರದ ಮಾರುಕಟ್ಟೆಗೆ ಬುಧವಾರ ರಾತ್ರಿಯಿಂದಲೇ ಮೆಣಸಿಕಾಯಿ ಚೀಲಗಳ ಆವಕ ಆರಂಭವಾಗಿತ್ತು. ಮೆಣಸಿನಕಾಯಿ ಚೀಲಗಳನ್ನು ಮಾರುಕಟ್ಟೆ ಪ್ರಾಂಗಣದಲ್ಲಿನ ಅಂಗಡಿಗಳ ಎದುರು ಟೆಂಡರ್‌ ಗೆ ಇಡಲಾಗಿತ್ತು. ಆದರೆ, ಗುರುವಾರ ಬೆಳಿಗ್ಗೆ ಏಕಾಏಕಿ ಸುರಿದ ಮಳೆಯಿಂದಾಗಿ
ಆತಂಕಗೊಂಡ ರೈತರು ಹಾಗೂ ವ್ಯಾಪಾರಸ್ಥರು ಮೆಣಸಿನಕಾಯಿ ಚೀಲಗಳ ರಕ್ಷ‚ಣೆಗೆ ಮುಂದಾದರು. ಇಷ್ಟಾದರೂ ಕೆಲ
ಕಡೆಗಳಲ್ಲಿ ಚೀಲಗಳು ತೊಯ್ದ ಪರಿಣಾಮ ಮೆಣಸಿಕಾಯಿಯನ್ನು ಒಣಗಿಸುವ ಕಾರ್ಯದಲ್ಲಿ ರೈತರು ಮುಂದಾದರು. ಈ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆಯನ್ನು ವರ್ತಕರ ಸಂಘದ ಆದೇಶದ ಮೇರೆಗೆ ಒಂಡು ಗಂಟೆ ತಡವಾಗಿ ಆರಂಭಿಸಲಾಯಿತು.

ದರದಲ್ಲಿ ದಿಢೀರ್‌ ಕುಸಿತ: ಕಳೆದ ಒಂದು ತಿಂಗಳಿನಿಂದ ದರದಲ್ಲಿ ದಾಖಲೆ ಸೃಷ್ಟಿಸಿದ್ದ ಮೆಣಸಿನಕಾಯಿ ದರದಲ್ಲಿ ಗುರುವಾರ
ದಿಢೀರ್‌ ಕುಸಿತ ಕಂಡು ಬಂದಿತು. ಕಳೆದ ವಾರ 55 ಸಾವಿರ ಆಸುಪಾಸಿನಲ್ಲಿದ್ದ ಡಬ್ಬಿ ಮೆಣಸಿನಕಾಯಿ ಈ ವಾರ 44 ಸಾವಿರ
ರೂ. ದರ ಪಡೆದುಕೊಂಡಿದೆ. ಉಳಿದಂತೆ ಕಡ್ಡಿ ಹಾಗೂ ಗುಂಟೂರ ತಳಿಗಳಲ್ಲಿ ಇಳಿಕೆ ಕಂಡು ಬಂದಿದೆ. ಅಕಾಲಿಕ ಮಳೆಯ
ಪರಿಣಾಮ ಮೆಣಸಿನಕಾಯಿ ತೇವಾಂಶಕ್ಕೆ ತುತ್ತಾದ ಕಾರಣ ಮೆಣಸಿನಕಾಯಿ ದರದಲ್ಲಿ ಇಳಿಮುಖ ಕಂಡುಬಂದಿದೆ ಎನ್ನಲಾಗುತ್ತಿದೆ.

ಗುರುವಾರದ ಮಾರುಕಟ್ಟೆ ದರ: ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಒಟ್ಟು 94080 ಮೆಣಸಿನಕಾಯಿ ಚೀಲಗಳು ಆವಕವಾಗಿದ್ದು, ಬ್ಯಾಡಗಿ ಕಡ್ಡಿ ತಳಿ ಪ್ರತಿ ಕ್ವಿಂಟಲ್‌ಗೆ ಕನಿಷ್ಟ 1309, ಗರಿಷ್ಟ 30111 ಮಾದರಿ 12869 ದರಗಳಿಗೆ ಮಾರಾಟ ವಾದರೇ, ಡಬ್ಬಿ ತಳಿ ಕನಿಷ್ಟ 2509, ಗರಿಷ್ಟ 44319, ಸರಾಸರಿ 16800 ಹಾಗೂ ಗುಂಟೂರ ತಳಿ ಕನಿಷ್ಟ 700, ಗರಿಷ್ಟ 12047, ಮಾದರಿ 6209 ರೂ.ಗೆ ಮಾರಾಟವಾಯಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.