ಚೀನದಲ್ಲಿ ಇನ್ನು ದಂಪತಿ 3 ಮಕ್ಕಳನ್ನು ಹೊಂದಲು ಅನುಮತಿ!


Team Udayavani, Jun 1, 2021, 7:30 AM IST

ಚೀನದಲ್ಲಿ ಇನ್ನು ದಂಪತಿ 3 ಮಕ್ಕಳನ್ನು ಹೊಂದಲು ಅನುಮತಿ!

ಬೀಜಿಂಗ್‌: ಜಗತ್ತಿನಲ್ಲಿ ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ರಾಷ್ಟ್ರ ಚೀನದಲ್ಲಿ ಇನ್ನು ದಂಪತಿ ಮೂರು ಮಕ್ಕಳನ್ನು ಹೊಂದಬಹುದು. ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ನೇತೃತ್ವದಲ್ಲಿ ನಡೆದ ಚೀನ ಕಮ್ಯೂನಿಸ್ಟ್‌ ಪಕ್ಷದ ಪಾಲಿಟ್‌ಬ್ಯೂರೋ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸರಕಾರಿ ಮಾಧ್ಯಮ ಸಂಸ್ಥೆ “ಕ್ಸಿನ್‌ಹುವಾ’ ವರದಿ ಪ್ರಕಾರ, ದೇಶದ ಜನಸಂಖ್ಯೆಯನ್ನು ಪುನರ್‌ ವ್ಯವಸ್ಥೆಗೊಳಿಸಲು ಹಲವು ಬೆಂಬಲ ಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ. ಹಿರಿಯ ನಾಗರಿಕರ ಯೋಗಕ್ಷೇಮ, ಆರೋಗ್ಯಯುತ ಜನರ ಉತ್ತಮ ಬಳಕೆಯತ್ತ ಹೆಜ್ಜೆ ಇಡಲಾಗುತ್ತಿದೆ. ಜನರಲ್ಲಿ ಮಕ್ಕಳನ್ನು ಪಡೆಯುವ ಸಾಮರ್ಥ್ಯ (ಫ‌ರ್ಟಿಲಿಟಿ ರೇಟ್‌) ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಉತ್ತಮಪಡಿಸಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಿಸಲಾಗಿದೆ. ಆದರೆ, ಈ ಬಗ್ಗೆ ವಿವರ ನೀಡಲಾಗಿಲ್ಲ. ಚೀನ ಈಗ 1.4 ಶತಕೋಟಿ ಜನಸಂಖ್ಯೆ ಹೊಂದಿದೆ.

ಗಣತಿ ವರದಿ ಹೇಳಿದ್ದೇನು?
1980ರ ಬಳಿಕ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿ ಸಲು ಚೀನ ಸರಕಾರವು, ಒಂದು ದಂಪತಿ ಒಂದೇ ಮಗು ಹೊಂದಿರಬೇಕು ಎಂಬ ನಿಯಮ ಜಾರಿ ಮಾಡಿತ್ತು. 2016ರಲ್ಲಿ ಆ ನೀತಿಯಲ್ಲಿ ಕೊಂಚ ರಿಯಾಯಿತಿ ಪ್ರಕಟಿಸಲಾಗಿತ್ತು. 2020ರ ಜನಗಣತಿ ವರದಿ ಪ್ರಕಾರ, ಚೀನ ಜನ ಸಂಖ್ಯೆ ಶೇ.0.59ರಷ್ಟು ಮಾತ್ರ ಬೆಳವಣಿಗೆ ಕಂಡಿತ್ತು. 15-59 ವರ್ಷ ವಯೋ ಮಿತಿಯವರ ಪ್ರಮಾಣ ಶೇ.70.1ರಿಂದ ಶೇ.63.3ಕ್ಕೆ ಇಳಿಕೆಯಾಗಿದ್ದರೆ, 65 ವರ್ಷ ಮತ್ತು ಮೇಲ್ಪಟ್ಟವರ ಪ್ರಮಾಣ ಶೇ.8.9ರಿಂದ ಶೇ.13.5ಕ್ಕೆ ಏರಿಕೆಯಾಗಿದೆ. 2017ರಲ್ಲಿ ಎರಡು ಮಕ್ಕಳನ್ನು ಹೊಂದುವವರ ಪ್ರಮಾಣ ಶೇ.50ರಿಂದ ಶೇ.40ಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಈಗ ಮೂರು ಮಕ್ಕಳನ್ನು ಹೊಂದಲು ಸರಕಾರ ಅವಕಾಶ ಕಲ್ಪಿಸಿದೆ.

ಆದರೆ, ಹೆಚ್ಚುತ್ತಿರುವ ಜೀವನ ವೆಚ್ಚದಿಂದಾಗಿ ಮಕ್ಕಳೇ ಬೇಡ ಎಂಬ ನಿರ್ಣಯಕ್ಕೆ ಅನೇಕರು ಈಗಾಗಲೇ ಬಂದಿದ್ದಾರೆ. ಈ ಬಗ್ಗೆ “ಬಿಬಿಸಿ’ ಜತೆಗೆ ಮಾತನಾಡಿದ್ದ ಬೀಜಿಂಗ್‌ನ ಮಹಿಳೆ “ನನ್ನ ಸ್ನೇಹಿತರು ಒಳ್ಳೆಯ ಶಾಲೆಗೆ ಮಕ್ಕಳನ್ನು ಸೇರಿಸಲು ಮತ್ತು ಜೀವವ ನಿರ್ವಹಿಸಲು ಪಡುತ್ತಿರುವ ಕಷ್ಟ ಕಂಡು ಬೇಸತ್ತಿದ್ದೇನೆ. ಹೀಗಾಗಿ ನಾನೂ ಮಕ್ಕಳನ್ನು ಹೊಂದಲು ಬಯಸುವುದಿಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.