ಡಿಜಿಬೌತಿಯಲ್ಲಿ ಚೀನಾದ ಸೇನಾನೆಲೆ – ಭಾರತಕ್ಕೆ ಹೊಸ ತಲೆನೋವು

- ಕೃತಕ ದ್ವೀಪ ನಿರ್ಮಾಣ, ಮಿಲಿಟರಿ ಮೂಲ ಸೌಕರ್ಯ ನಿರ್ಮಾಣ

Team Udayavani, Aug 6, 2023, 7:16 AM IST

CHINA PORT

ನವದೆಹಲಿ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಬಲವರ್ಧನೆ ಮಾಡಿಕೊಳ್ಳುತ್ತಿರುವ ಚೀನಾ ಈಗ ಕಾಂಬೋಡಿಯಾದ ಡಿಜಿಬೌತಿಯಲ್ಲಿ ಸರ್ವ ಸುಸಜ್ಜಿತ ಬಂದರು ಅಭಿವೃದ್ಧಿ ಮಾಡುತ್ತಿದೆ. ಇದು ಭಾರತಕ್ಕೆ ನಿಸ್ಸಂದೇಹವಾಗಿ ಮುಂದಿನ ವರ್ಷಗಳಲ್ಲಿ ಪ್ರತಿಕೂಲವಾಗಿ ಪರಿಣಮಿಸುವ ಸಾಧ್ಯತೆಗಳು ಇವೆ.

ಕಾಂಬೋಡಿಯಾ ವ್ಯಾಪ್ತಿಯಲ್ಲಿ ಕೃತಕ ದ್ವೀಪಗಳನ್ನು ನಿರ್ಮಾಣ ಮಾಡುವ ಮೂಲಕ ಅಲ್ಲಿ ಬಂದರು ನಿರ್ಮಾಣ ಮಾಡುತ್ತಿದೆ ಎಂದು ವರದಿಯಾಗಿದೆ. ದಕ್ಷಿಣ ಚೀನಾ ಸಮುದ್ರ ಪ್ರದೇಶದಲ್ಲಿ ಈ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಉಪಗ್ರಹಗಳ ಮೂಲಕ ದೊರೆತ ಫೋಟೋಗಳ ಪ್ರಕಾರ ಅಲ್ಲಿ ಈಗಾಗಲೇ ಪೂರ್ಣಪ್ರಮಾಣದ ಸೇನಾ ನೆಲೆ ನಿರ್ಮಾಣವಾಗಿದೆ. ಜತೆಗೆ ಅಗತ್ಯ ಕಟ್ಟಡಗಳೂ ತಲೆಎತ್ತಿವೆ.

ಹೊಸ ಮಿಲಿಟರಿ ನೆಲೆ ಆಫ್ರಿಕಾ ಖಂಡದ ಈಶಾನ್ಯ ಭಾಗದಲ್ಲಿದೆ. ಇದರಿಂದಾಗಿ ಹಿಂದೂ ಮಹಾಸಾಗರ ಪ್ರದೇಶಕ್ಕೆ ಮಿಲಿಟರಿ ಹಡಗುಗಳನ್ನು ಕಳುಹಿಸಲು ಡ್ರ್ಯಾಗನ್‌ ಸರ್ಕಾರಕ್ಕೆ ಅನುಕೂಲವಾಗಲಿದೆ. ಈ ಬಗ್ಗೆ ಯುನೈಟೆಡ್‌ ಕಿಂಗ್‌ಡಮ್‌ನ ಚಿಂತನಾ ಗುಂಪು ಕ್ಯಾಥಮ್‌ ಹೌಸ್‌ ಕಳೆದ ವಾರ ಫೋಟೋಗಳ ಸಹಿತ ವರದಿಯನ್ನು ಪ್ರಕಟಿಸಿತ್ತು.

ಭಾರತಕ್ಕೆ ತೊಂದರೆ ಹೇಗೆ?
ಸದ್ಯದ ಮಾಹಿತಿ ಪ್ರಕಾರ ಚೀನಾ ನೌಕಾಪಡೆ 350 ಯುದ್ಧ ಹಡಗುಗಳನ್ನು ಹೊಂದಿದೆ. ಮುಂದಿನ 3 ವರ್ಷಗಳಲ್ಲಿ ಅದು 460ಕ್ಕೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ಚೀನಾದಿಂದ ಉಂಟಾಗುವ ಸಂಭಾವ್ಯ ತೊಂದರೆ ಎದುರಿಸುವ ನಿಟ್ಟಿನಲ್ಲಿಯೇ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹಗಳಲ್ಲಿ ಗಸ್ತು ನಿಯೋಜನೆಗಾಗಿ ಇತ್ತೀಚಿನ ವರ್ಷಗಳಲ್ಲಿ ವಿಶೇಷ ಆಸಕ್ತಿ ವಹಿಸಿದೆ. ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಕೂಡ ಕಡಲು ಸಂಬಂಧಿ ಭದ್ರತೆಗಾಗಿ ವಿಚಕ್ಷಣಾ ವಿಮಾನಗಳನ್ನು ನಿಯೋಜನೆ ಮಾಡಿದೆ. ಈ ವರ್ಷದ ಜುಲೈನಲ್ಲಿ ಚೀನಾದಿಂದ ಭದ್ರತೆ ಎದುರಿಸುತ್ತಿರುವ ವಿಯೆಟ್ನಾಂಗೆ ಐಎನ್‌ಎಸ್‌ ಕೃಪಾಣ್‌ ಅನ್ನು ಉಡುಗೊರೆಯಾಗಿ ನೀಡಿತ್ತು.

 

ಟಾಪ್ ನ್ಯೂಸ್

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.