ಚಿತ್ರಾಪುರ ಶ್ರೀ ದುರ್ಗಾಪರಮೇಶರೀ ದೇವಸ್ಥಾನ;ಬ್ರಹ್ಮಕಲಶೋತ್ಸವ,ಧಾರ್ಮಿಕ ಸಭೆ,ಧ್ವಜ ಪ್ರತಿಷ್ಠೆ


Team Udayavani, Mar 11, 2023, 2:11 PM IST

8-chitrapura

ಚಿತ್ರಾಪುರ: ಇಲ್ಲಿನ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಬೋಳೂರು ಅಮೃತಾನಂದಮಯೀ ಮಠದ ಸಾಧ್ವಿ ಮಂಗಳಾಮೃತಪ್ರಾಣ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶೀಪಾದರು ಆಶೀರ್ವಚನ ನೀಡಿದರು.

ಕೆನರಾ ಕಾಲೇಜು ಪ್ರಾಧ್ಯಾಪಿಕೆ ಪ್ರಮಿಳಾ ರಾವ್‌ ಧಾರ್ಮಿಕ ಪ್ರವಚನ ನೀಡಿದರು. ಪಾಲಿಕೆ ಸದಸ್ಯರಾದ ಸುಮಿತ್ರಾ ಕರಿಯ, ವೇದಾವತಿ, ಸುಮಂಗಲಾ ರಾವ್‌, ಶಾಂತಾ ಕರ್ಕೇರ ಕುಳಾಯಿ, ಹೇಮಾವತಿ ಧಮ್‌ಪಾಲ್‌ ಚಿತ್ರಾಪುರ, ಹೇಮ ಕೇಶವ ಬೈಕಂಪಾಡಿ, ಸುಜಾತಾ ಕೃಷ್ಣ ಶೆಟ್ಟಿ ಶ್ರೀ ದ್ವಾರ ಚಿತ್ರಾಪುರ, ವಸಂತಿ ಶ್ರೀನಿವಾಸ ಗೋಕುಲನಗರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೇಶವ ಸಾಲ್ಯಾನ್‌ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು. ಹರೀಶ್ಚಂದ್ರ ಬೈಕಂಪಾಡಿ ನಿರೂಪಿಸಿದರು.

ಅಷ್ಟೋತ್ತರ ಶತಕಲಶಾಭಿಷೇಕ ಶುಕ್ರವಾರ ಉಮೇಶ್‌ ಟಿ. ಕರ್ಕೇರ ಹಾಗೂ ಕುಟುಂಬಸ್ಥರು ಕೊಡಮಾಡಿದ ಕೊಡಿಮರದಲ್ಲಿ ಧ್ವಜಪ್ರತಿಷ್ಠೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ಕುಡುಪು ವೇ| ಮೂ| ನರಸಿಂಹ ತಂತ್ರಿ, ವೇ| ಮೂ| ಕೃಷ್ಣರಾಜ ತಂತ್ರಿಗಳು, ಚಿತ್ರಾಪುರ ಮಠದ ಶ್ರೀ ವಿದ್ಯೆàಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನೆರವೇರಿಸಿದರು.

ಶ್ರೀ ಗಣಪತಿ ಹಾಗೂ ಶಾಸ್ತಾ ದೇವರಿಗೆ ಬ್ರಹ್ಮ ಕುಂಭ ಸಹಿತ ಅಷ್ಟೋತ್ತರ ಶತಕಲಶಾಭಿಷೇಕ ಮಹಾಪೂಜೆ ಜರಗಿತು.

ಇಂದಿನ ಕಾರ್ಯಕ್ರಮ

ಶನಿವಾರ ಬಲಿಶಿಲಾ ಪ್ರತಿಷ್ಠೆ, ಶ್ರೀ ಮಠದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರಿಗೆ ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ವಿಜಯಧ್ವಜ ಮಂಟಪದಲ್ಲಿ ಭಜನೆ, ಸಂಜೆ 5ಕ್ಕೆ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.

ಸಂಜೆ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಕಟೀಲು ವಾಸುದೇವ ಆಸ್ರಣ್ಣ ಉಪನ್ಯಾಸ ನೀಡಲಿರುವರು. ಬಳಿಕ ಏಳುವೆರ್‌ ದೈಯೈರ್‌ ನೃತ್ಯರೂಪಕ ನಡೆಯಲಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.