ಶ್ರೀಕೃಷ್ಣ ಮಠದಲ್ಲಿ ಚೂರ್ಣೋತ್ಸವ ಸಂಪನ್ನ


Team Udayavani, Jan 16, 2022, 5:40 AM IST

ಶ್ರೀಕೃಷ್ಣ ಮಠದಲ್ಲಿ ಚೂರ್ಣೋತ್ಸವ ಸಂಪನ್ನ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ವಾರ್ಷಿಕವಾಗಿ ನಡೆಯುವ ಚೂರ್ಣೋತ್ಸವ ಹಾಗೂ ಅವಭೃಥ ಸ್ನಾನ ಶನಿವಾರ ಪರ್ಯಾಯ ಪೀಠದ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯಿತು.

ಭಾವಿ ಪರ್ಯಾಯ ಮಠಾಧೀಶ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಶ್ರೀ ವಿದ್ಯಾ ರಾಜೇಶ್ವರ ತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾ ವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. ಬ್ರಹ್ಮರಥದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಪರ್ಯಾಯ ಶ್ರೀಪಾದರು ಮಧ್ವ ಮಂಟಪದಲ್ಲಿ ತೊಟ್ಟಿಲು ಪೂಜೆ ನೆರವೇರಿಸಿ ಅಷ್ಟ ಮಠಾಧೀಶರಿಗೆ ಗಂಧಾದ್ಯುಪಚಾರಗಳನ್ನು ಮಾಡಿ ಗೌರವಿಸಿದರು.

ಪರ್ಯಾಯ ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು. ಅನಂತರ ಮಧ್ವಸರೋವರದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಉತ್ಸವ ಮೂರ್ತಿಗಳಿಗೆ ಅವಭೃಥ ನಡೆಯಿತು.

ಇದನ್ನೂ ಓದಿ:ಭಾರತದ ಪ್ರಸಿದ್ಧ ಮೋಟಾರು ವಾಹನ ಸಂಸ್ಥೆಯಾದ ಮಾರುತಿ ಕಾರುಗಳ ಬೆಲೆ ಶೇ.4.3 ಏರಿಕೆ

ಅದಮಾರು ಮಠ ಪರ್ಯಾಯದ ಕೊನೆಯ ಉತ್ಸವ ಇದಾಗಿದ್ದು ಸೋಮವಾರ ಮಧ್ಯರಾತ್ರಿ ಬಳಿಕ ಮಂಗಳವಾರ ಬೆಳಗ್ಗೆ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಉತ್ಸವ ನಡೆಯಲಿದೆ.

ಗರುಡ ಪ್ರದಕ್ಷಿಣೆ
ಚೂರ್ಣೋತ್ಸವದಂದು ಗರುಡ ಆಗಸದಲ್ಲಿ ಪ್ರದಕ್ಷಿಣೆ ಬರುತ್ತದೆ ಎಂಬ ನಂಬಿಕೆ ಇದೆ. ಅದರಂತೆ ಶ್ರೀಕೃಷ್ಣನಿಗೆ ಬ್ರಹ್ಮರಥೋತ್ಸವ ನಡೆಯುವಾಗ ಗರುಡನೂ ಆಗಸದಲ್ಲಿ ಬಂದು ಪ್ರದಕ್ಷಿಣೆ ಹಾಕಿದ.

ಉರುಳುಸೇವೆ
ರಥ ಮುಂದೆ ಸಾಗಿದಂತೆ ಅದರ ಹಿಂದೆ ಕೆಲವು ಭಕ್ತರು ಉರುಳುಸೇವೆ ನಡೆಸಿದರು.

ಟಾಪ್ ನ್ಯೂಸ್

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.