ಚಟ್ನಿ ಚಮತ್ಕಾರ್‌!


Team Udayavani, Jun 24, 2020, 4:34 AM IST

recipy

ಮನೆಯೂಟ ಇಂದು ಎಲ್ಲರ  ಆದ್ಯತೆ. ಕಚೇರಿಗೆ ಹೋಗುವವರೂ ಊಟಕ್ಕೆ ಹೋಟೆಲ್‌ ಅನ್ನು ಅವಲಂಬಿಸದೆ, ಮನೆಯಿಂದಲೇ ಬುತ್ತಿ ತೆಗೆದುಕೊಂಡು ಹೋಗಬೇಕಾಗಿದೆ. ಮನೆಯ ಅಡುಗೆಯಲ್ಲೇ ವೆರೈಟಿ ಸೇರಿಸುವುದು ಈಗ  ಗƒಹಿಣಿಗೆ ಸವಾಲು. ನಿತ್ಯದ ಅಡುಗೆಯಲ್ಲಿ ಹೊಸತನ ತರಲು ಬಯಸುತ್ತಿರುವವರಿಗೆ ಇಲ್ಲಿದೆ ಕೆಲವು ಚಟ್ನಿ ರೆಸಿಪಿ…

ಪುದೀನ ಚಟ್ನಿ
ಬೇಕಾಗುವ ಸಾಮಗ್ರಿ: ಪುದೀನ ಸೊಪ್ಪು, ಸ್ವಲ್ಪ ಕೊತ್ತಂಬರಿ ಸೊಪ್ಪು, ಹುರಿಗಡಲೆ- 3 ಚಮಚ, ಬೆಳ್ಳುಳ್ಳಿ-10, ಶುಂಠಿ- ಒಂದು ಸಣ್ಣ ತುಣುಕು, ಹಸಿಮೆಣಸಿನ  ಕಾಯಿ, ಉಪ್ಪು, ಲಿಂಬೆಹುಳಿ, ಜೀರಿಗೆ, ಚೂರು ಬೆಲ್ಲ.
ಮಾಡುವ ವಿಧಾನ: ಮೇಲೆ ಹೇಳಿದ ಎಲ್ಲ ಸಾಮಗ್ರಿಗಳನ್ನು ಒಟ್ಟಿಗೆ ಸೇರಿಸಿ, ನೀರು ಹಾಕದೆ ಚೆನ್ನಾಗಿ ರುಬ್ಬಿಕೊಳ್ಳಿ. ನಂತರ ಅದಕ್ಕೆ ಉಪ್ಪು, ಲಿಂಬೆರಸ ಬೆರೆಸಿ. ಇದು ಬಹಳ ರುಚಿಯಾಗಿರುವುದಲ್ಲದೆ, ಐದಾರು ದಿನಗಳವರೆಗೆ ಕೆಡುವುದಿಲ್ಲ.

ಖರ್ಜೂರ
ಬೇಕಾಗುವ ಸಾಮಗ್ರಿ: ಖರ್ಜೂರ- 1 ಬಟ್ಟಲು, ಹುಣಸೆಹಣ್ಣು- ಕಾಲು ಬಟ್ಟಲು, ಬೆಲ್ಲ- ಕಾಲು ಬಟ್ಟಲು, ಜೀರಿಗೆ- 2 ಚಮಚ, ಕೆಂಪು ಖಾರದ ಪುಡಿ- 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು.
ಮಾಡುವ ವಿಧಾನ: ಖರ್ಜೂರವನ್ನು ಒಂದು ಗಂಟೆ ನೀರಿನಲ್ಲಿ ನೆನೆ ಹಾಕಿ. ನೆಂದ ಖರ್ಜೂರವನ್ನು ನುಣ್ಣಗೆ ರುಬ್ಬಿಕೊಳ್ಳಿ. ಹುಣಸೆಹಣ್ಣನ್ನು ಬಿಸಿ ನೀರು ಬೆರೆಸಿ ಚೆನ್ನಾಗಿ ಕಿವುಚಿ ರಸ ತೆಗೆಯಿರಿ. ಖರ್ಜೂರ ಮತ್ತು ಹುಣಸೆ ರಸವನ್ನು  ಬೆರೆಸಿ, ಸೋಸಿ. ಆ ಮಿಶ್ರಣಕ್ಕೆ ಉಪ್ಪು, ಖಾರದ ಪುಡಿ, ಬೆಲ್ಲ, ಹುರಿದ ಜೀರಿಗೆ ಪುಡಿ ಹಾಕಿ ಬೆರೆಸಿ, ಚೆನ್ನಾಗಿ ಕುದಿಸಿ. ಈ ಚಟ್ನಿಯನ್ನು ಸಮೋಸ, ಬೋಂಡಾ, ಪಕೋಡದ ಜೊತೆ  ನೆಂಚಿಕೊಂಡು ತಿನ್ನಬಹುದು.

ಸಿಹಿಗುಂಬಳ
ಬೇಕಾಗುವ ಸಾಮಗ್ರಿ: ಸಿಹಿಗುಂಬಳ- 1 ಕಪ್‌, ಕೆಂಪು ಮೆಣಸು- 6, ಹುರಿಗಡಲೆ- ಅರ್ಧ ಕಪ್‌, ಒಣಕೊಬ್ಬರಿ- ಅರ್ಧ ಕಪ್‌, ಕೊತ್ತಂಬರಿ ಸೊಪ್ಪು, ಜೀರಿಗೆ, ಉಪ್ಪು, ಸಕ್ಕರೆ, ಮಾವಿನತುರಿ/ ಲಿಂಬೆ ರಸ- ರುಚಿಗೆ ತಕ್ಕಷ್ಟು.
ಮಾಡುವ ವಿಧಾನ: ಸಿಹಿಗುಂಬಳದ ಸಿಪ್ಪೆ ತೆಗೆದು, ದಪ್ಪದಾಗಿ ಹೆಚ್ಚಿಕೊಳ್ಳಿ. ನಂತರ, ಅದನ್ನು ಎಣ್ಣೆಯಲ್ಲಿ ಚೆನ್ನಾಗಿ ಹುರಿಯಿರಿ (ನೀರು ಹಾಕಿ ಬೇಯಿಸಬಹುದು). ಮೇಲೆ ಹೇಳಿದ ಎಲ್ಲ ಸಾಮಗ್ರಿಗಳನ್ನು ಸಿಹಿಗುಂಬಳದ ಜೊತೆ ಸೇರಿಸಿ  ರುಬ್ಬಿ. ಇದು ಕೊಬ್ಬರಿ ಚಟ್ನಿಯಷ್ಟೇ ರುಚಿಯಾಗಿರುತ್ತದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.