ನೀರಿಲ್ಲದೆ ಮೇವಿಗಾಗಿ ಘರ್ಷಣೆ ; ಐವರು ಆಸ್ಪತ್ರೆಗೆ ದಾಖಲು
ಬೆಳಗಾವಿಯಲ್ಲಿ ಕುರಿಗಾಹಿಗಳ ಮೇಲೆ ಗುಂಪು ದಾಳಿ
Team Udayavani, Jun 2, 2019, 12:15 PM IST
ಬೆಳಗಾವಿ: ಜಿಲ್ಲೆಯ ಸಾವ್ಗಾಂವ್ನಲ್ಲಿನೀರಿನ ಅಭಾವದಿಂದಾಗಿ ಜಾನುವಾರುಗಳ ಮೇವಿಗಾಗಿ ಘರ್ಷಣೆ ನಡೆದಿದ್ದು, ಐವರು ಕುರಿಗಾಹಿಗಳಸ್ಥಿತಿ ಚಿಂತಾಜನಕವಾಗಿದೆ.
ಬರದಿಂದಾಗಿ ಕುರಿಗಳನ್ನು ಮೇಯಿಸಲೆಂದು ಇನ್ನೊಂದು ಊರಿಗೆ ಕುರಿಗಳ ಹಿಂಡಿನೊಂದಿಗೆ ತೆರಳಿದ್ದ ಆರೇಳು ಜನರ ಮೇಲೆ 40 ಕ್ಕೂ ಹೆಚ್ಚು ಜನರು ದಾಳಿ ನಡೆಸಿದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಇಬ್ಬರು ಮಹಿಳೆಯರು ಸೇರಿ ಐದು ಮಂದಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು