ಬಿಇಒ ನೇತೃತದಲ್ವಿ ಮುಖ್ಯ ಶಿಕ್ಷಕರ ಭವನ ಸ್ವಚ್ಛತೆ


Team Udayavani, Jan 24, 2021, 2:16 PM IST

ಬಿಇಒ ನೇತೃತದಲ್ವಿ ಮುಖ್ಯ ಶಿಕ್ಷಕರ ಭವನ ಸ್ವಚ್ಛತೆ

ಕೋಲಾರ: ಒಂದು ದಶಕದಿಂದ ಬೀಗ ಜಡಿದು ಕಸಕಡ್ಡಿ, ಪಾರ್ಥೇನಿಯಂನಿಂದ ಆವೃತ್ತವಾಗಿದ್ದ ನಗರದ ಜೂನಿಯರ್‌ ಕಾಲೇಜು ಆವರಣದಲ್ಲಿನ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಗುರುಭವನಕ್ಕೆ ಬಿಇಒ ನಾಗರಾಜಗೌಡರ ನೇತೃತ್ವದಲ್ಲಿ ಸ್ವಚ್ಛತಾ
ಕಾರ್ಯ ಕೈಗೊಂಡು ಮುಕ್ತಿ ನೀಡಲಾಯಿತು.

ಮುಖ್ಯಶಿಕ್ಷಕರ ಸಭೆ, ಸಮಾರಂಭ ಮತ್ತಿತರ ಕಾರ್ಯಕ್ರಮಗಳಿಗಾಗಿ ನಿರ್ಮಿಸಿದ್ದ ಮುಖ್ಯಶಿಕ್ಷಕರ ಭವನವನ್ನು ಸುಮಾರು 10 ವರ್ಷಗಳ ಹಿಂದೆ ಬಂದ್‌ ಮಾಡಿದ್ದು, ಅದನ್ನು ಬಳಸುವ ಗೋಜಿಗೂ ಹೋಗಿರಲಿಲ್ಲ.

ಇದನ್ನರಿತ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ವಿ.ರುದ್ರಪ್ಪ ಸೇರಿದಂತೆ ಎಲ್ಲಾ
ಮುಖ್ಯಶಿಕ್ಷಕರನ್ನು ಸೇರಿಸಿ, ಸ್ವಚ್ಛತಾ ಕಾರ್ಯಕ್ಕೆ ನಾಂದಿಯಾಡಿದರು.

ಹಳೆಯ ಸಾಮಾನು ಹೊರಕ್ಕೆ: ಜಿಲ್ಲಾಧಿಕಾರಿಗಳ ಆದೇಶದಂತೆ ಸ್ವತ್ಛ ಶನಿವಾರ ಆಚರಿಸುತ್ತಿರುವ ಶಿಕ್ಷಣ ಇಲಾಖೆ ಇಂದು
ಮುಖ್ಯಶಿಕ್ಷಕರ ಭವನ ಸ್ವಚ್ಛತೆಗೆ ಬಿಇಒ ನೇತೃತ್ವದಲ್ಲಿ ಮುನ್ನುಡಿ ಬರೆಯಿತು. ಮೊದಲಿಗೆ ಕಟ್ಟಡದ ಬಾಗಿಲವರೆಗೂ ಬೆಳೆದು ನಿಂತಿದ್ದ ಪಾರ್ಥೇನಿಯಂ ನಾಶಪಡಿಸಲಾಯಿತು. ಇದಾದ ನಂತರ ಭವನದಲ್ಲಿದ್ದ ಹಳೆಯ ಸಾಮಾನುಗಳನ್ನು
ಹೊರಹಾಕಲಾಯಿತು.

ಇದನ್ನೂ ಓದಿ:ವ್ಯಕ್ತಿಯನ್ನು ಕೊಂದು ರಿಕ್ಷಾ ಸಮೇತ ಸುಟ್ಟು ಹಾಕಿದ ಕಿಡಿಗೇಡಿಗಳು : ಪೊಲೀಸರಿಂದ ಶೋಧ ಕಾರ್ಯ

ದೂಳು, ಗೂಡುಗಳಿಂದ ತುಂಬಿದ್ದ ಭವನವನ್ನು ಸ್ವತಃ ಬಿಇಒ ನಾಗರಾಜಗೌಡರು ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ ಆರಂಭಿಸಿದ್ದು, ಎಲ್ಲಾ ಮುಖ್ಯಶಿಕ್ಷಕರು, ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಕೈಜೋಡಿಸಿದರು. ಇದೇ ಸಂದರ್ಭದಲ್ಲಿ ನಗರಸಭೆಯಿಂದ ಎರಡು ಟ್ಯಾಂಕರ್‌ ನೀರು ತರಿಸಿಕೊಂಡು ಇಡೀ ಕಟ್ಟಡಕ್ಕೆ ನೀರು ಹಾಕಿ ಶುದ್ಧಗೊಳಿಸಿದ್ದು, ಹಾಳು ಕೊಂಪೆಯಂತಿದ್ದ ಕಟ್ಟಡ ಕೊನೆಗೂ ಕೊಳಕಿನಿಂದ ಮುಕ್ತಿಪಡೆದು ಬಳಕೆಗೆ ಸಿದ್ಧವಾಯಿತು.

ಸ್ವತ್ಛತಾ ಕಾರ್ಯದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಮುಖ್ಯಶಿಕ್ಷಕರಾದ ಸಿ.ಎನ್‌.ಪ್ರದೀಪ್‌ಕುಮಾರ್‌, ಚಂದ್ರಪ್ಪ, ಮಹದೇವ ನಾಯಕ್‌, ಗಾಯತ್ರಿ ದೇವಿ, ಶಂಕರೇಗೌಡ, ರವಿ, ಸುನಂದಮ್ಮ, ರಾಧಾಮಣಿ, ದಾಸಪ್ಪ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.