Nava Kerala ಸದಸ್‌ಗೆ ಪೈವಳಿಕೆಯಲ್ಲಿ ಸಿಎಂ ಚಾಲನೆ

ಜನಕ್ಷೇಮಕ್ಕಾಗಿ ವಿವಿಧ ಕಾರ್ಯಕ್ರಮ: ಪಿಣರಾಯಿ

Team Udayavani, Nov 18, 2023, 11:37 PM IST

Nava Kerala ಸದಸ್‌ಗೆ ಪೈವಳಿಕೆಯಲ್ಲಿ ಸಿಎಂ ಚಾಲನೆ

ಕುಂಬಳೆ: ಕೇರಳ ರಾಜ್ಯ ಸರಕಾರದ ವತಿಯಿಂದ ರಾಜ್ಯಾದ್ಯಂತ ಎಲ್ಲ 140 ನಿಯೋಜಕ ಮಂಡಲಗಳಲ್ಲಿ ನಡೆಯಲಿರುವ ನವ ಕೇರಳ ಸದಸ್‌ (ಸಭೆ)ನ ಪ್ರಥಮ ಕಾರ್ಯಕ್ರಮವು ಮಂಜೇಶ್ವರ ವಿಧಾನಸಭಾ ಕೇÒತ್ರದ ಪೈವಳಿಕೆ ಹೈಯರ್‌ ಸೆಕೆಂಡರಿ ವಿದ್ಯಾಲ ಯದಲ್ಲಿ ಶನಿವಾರ ಸಂಜೆ ಜರಗಿತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಉದ್ಘಾಟಿಸಿ ಮಾತನಾಡಿ, ರಾಜ್ಯ ಎಡರಂಗ ಸರಕಾರವು ಬಡವರ ಕ್ಷೇಮಕ್ಕಾಗಿ ವಿವಿಧ ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಡರಂಗ ಸರಕಾರ ಆಡಳಿತವನ್ನು ಇಲ್ಲವಾಗಿಸಲು ಕೇಂದ್ರದ ಬಿಜೆಪಿ ಸರಕಾರ ಮತ್ತು ಐಕ್ಯರಂಗ ಯತ್ನಿಸುತ್ತಿವೆ. ಆದರೆ ಇದು ನಡೆಯದು ಎಂದು ಹೇಳಿದರು.

ನವಕೇರಳ ಸಭೆಯಲ್ಲಿ ಜನರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮತ್ತು ಸಮಸ್ಯೆಯನ್ನು ಮುಕ್ತವಾಗಿ ಆಲಿಸಲು ವೇದಿಕೆಯನ್ನು ರಾಜ್ಯದ 140 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಲಾಗುವುದೆಂದರು. ಕಂದಾಯ ವಸತಿ ಇಲಾಖೆ ಸಚಿವ ಕೆ. ರಾಜನ್‌ ಅಧ್ಯಕ್ಷತೆ ವಹಿಸಿದ್ದರು. ಸಂಪುಟದ ಎಲ್ಲ 20 ಮಂದಿ ಸಚಿವರು ಭಾಗವಹಿಸಿದ್ದರು.

ವಿವಿಧ ಕೌಂಟರ್‌ಗಳಲ್ಲಿ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತ ರಿದ್ದು ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿದರು. ಹಾಲಿ ಮತ್ತು ಮಾಜಿ ಶಾಸಕರು, ವಿವಿಧ ಗ್ರಾ.ಪಂ.ಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಹಿತ ರಾಜ್ಯದ ಎಲ್ಲ ಸಚಿವರು ವಿಶೇಷವಾಗಿ ನಿರ್ಮಿಸಿದ ಒಂದೇ ಬಸ್ಸಿನಲ್ಲಿ ಆಗಮಿಸಿದರು. ಕೊಂಬು ಕಹಳೆಯಲ್ಲಿ ಸ್ವಾಗತಿಸಿ ಎಲ್ಲರಿಗೂ ಮೈಸೂರು ಪೇಟ ತೊಡಿಸಲಾಯಿತು. ರಾಜ್ಯ ಸರಕಾರದ ಚೀಫ್‌ ಸೆಕ್ರೆಟರಿ ಡಾ| ವೇಣು ಸ್ವಾಗತಿಸಿದರು.

ಐಕ್ಯರಂಗ, ಬಿಜೆಪಿ ಬಹಿಷ್ಕಾರ
ನವಕೇರಳ ಸಭೆ ಕಾರ್ಯಕ್ರಮವು 19ರಂದು ಕಾಸರಗೋಡಿನಲ್ಲಿ ಜರಗಲಿದ್ದು ರಾಜ್ಯದ ಎಲ್ಲ 140 ವಿಧಾನಸಭಾ ಕ್ಷೇತ್ರಗಳಲ್ಲಿ ಜರಗಿ ಡಿ. 24ರಂದು ತಿರುವನಂತಪುರದಲ್ಲಿ ಕೊನೆಗೊಳ್ಳಲಿರುವುದು. ಇದು ಸರಕಾರದ ಕಾರ್ಯಕ್ರಮವಾಗಿದ್ದರೂ ವಿಪಕ್ಷ ಐಕ್ಯರಂಗ ಮತ್ತು ಬಿಜೆಪಿ ಬಹಿಷ್ಕರಿಸಿವೆ.

ಟಾಪ್ ನ್ಯೂಸ್

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

Bellary: ಸರಕಾರಿ ಅಧಿಕಾರಿ ಆತ್ಮಹತ್ಯೆ… ಸಚಿವ ನಾಗೇಂದ್ರ ರಾಜೀನಾಮೆಗೆ ಗಡವು ನೀಡಿದ ಬಿಜೆಪಿ

Bellary: ಸರಕಾರಿ ಅಧಿಕಾರಿ ಆತ್ಮಹತ್ಯೆ… ಸಚಿವ ನಾಗೇಂದ್ರ ರಾಜೀನಾಮೆಗೆ ಗಡವು ನೀಡಿದ ಬಿಜೆಪಿ

ಶಿವಮೊಗ್ಗದಲ್ಲಿ ಮತ್ತೆ ಪುಂಡರ ಅಟ್ಟಹಾಸ… ಕಾರು, ಬೈಕು, ರಿಕ್ಷಾಗಳ ಗಾಜು ಪುಡಿ ಪುಡಿ

ಶಿವಮೊಗ್ಗದಲ್ಲಿ ಮತ್ತೆ ಪುಂಡರ ಅಟ್ಟಹಾಸ… ಕಾರು, ಬೈಕು, ರಿಕ್ಷಾಗಳ ಗಾಜು ಪುಡಿ ಪುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.