Belthangady ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ, ಗಾಯ
Team Udayavani, Mar 16, 2024, 1:17 AM IST
ಬೆಳ್ತಂಗಡಿ: ಉಜಿರೆ ಗ್ರಾಮದ ಉಜಿರೆ ಎಸ್ಡಿಎಂ ಕಾಲೇಜಿನ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಸವಾರರಿಗೆ ಗಾಯವಾಗಿದೆ. ಉಜಿರೆ ರಾಮಣ್ಣ ನಾಯ್ಕ (57) ಗಾಯಗೊಂಡವರು.
ರಾಮಣ್ಣ ನಾಯ್ಕ… ಅವರು ಉಜಿರೆಕಡೆಯಿಂದ ಹೋಗುವಾಗ ಧೀರಜ್ ಅವರು ದುಡುಕುತನದಿಂದ ಸವಾರಿ
ಮಾಡಿಕೊಂಡು ಬಂದು ಢಿಕ್ಕಿ ಹೊಡೆದಪರಿಣಾಮ ಎರಡೂ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿ ದ್ದಾರೆ. ಅವರನ್ನು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್