ಉದಯವಾಣಿ- ಎಂಐಸಿ “ನಮ್ಮ ಸಂತೆ’: ಮಳಿಗೆ ನೋಂದಣಿಗೆ ನಾಳೆವರೆಗೆ ಅವಕಾಶ
Team Udayavani, Feb 8, 2023, 9:00 AM IST
ಮಣಿಪಾಲ: ಸ್ಥಳೀಯ ಕುಶಲಕರ್ಮಿಗಳ ಉತ್ಪನ್ನಗಳ ಮಾರಾಟಕ್ಕೆ ವೇದಿಕೆ ಕಲ್ಪಿಸಿ ಉತ್ತೇಜನ ನೀಡಲು ಉದಯವಾಣಿ, ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಶನ್ (ಎಂಐಸಿ) ಒಟ್ಟಾಗಿ ನಡೆಸುತ್ತಿರುವ ನಮ್ಮ ಸಂತೆಯಲ್ಲಿ ಮಳಿಗೆ ಇರಿಸಲು ಗುರುವಾರದ ವರೆಗೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಎಂಐಸಿ ಆವರಣದಲ್ಲಿ ಫೆ.11 ಮತ್ತು 12ರಂದು ನಡೆಯಲಿರುವ ನಮ್ಮ ಸಂತೆಯಲ್ಲಿ ಕರಕುಶಲ ಉತ್ಪನ್ನ ಪ್ರದರ್ಶನ ಮತ್ತು ಮಾರಾಟಕ್ಕೆ ಈಗಾಗಲೇ ವಿವಿಧ ಭಾಗಗಳಿಂದ ಕುಶಲಕರ್ಮಿಗಳು ಸಂಪರ್ಕಿಸಿ ತಮ್ಮ ಮಳಿಗೆಗೆ ಬೇಕಾದ ಸ್ಥಳಾವಕಾಶವನ್ನು ಕಾಯ್ದಿರಿಸಿಕೊಳ್ಳುತ್ತಿದ್ದಾರೆ. ಇನ್ನು ಎರಡು ದಿನಗಳ ಕಾಲ ನೋಂದಣಿಗೆ ಅವಕಾಶವಿದ್ದು, ಸದುಪಯೋಗ ಮಾಡಿಕೊಳ್ಳಬಹುದಾಗಿದೆ.
ಸ್ಥಳೀಯ ಉದ್ಯಮಿಗಳು, ಕರಕುಶಲ ಉತ್ಪನ್ನಗಾರರು, ಸ್ಥಳೀಯ ಕರಕುಶಲ ಕರ್ಮಿಗಳು, ಮಹಿಳಾ ಸ್ವಸಹಾಯ ಸಂಘಗಳ ಉತ್ಪಾದಕ ಸದಸ್ಯೆಯರು, ವಿಶೇಷ ಚೇತನ ನವೋದ್ಯಮಿಗಳು, ಕೃಷಿ ಉದ್ಯಮಿಗಳು, ಸಾವಯವ ಉತ್ಪನ್ನಕಾರರು, ಕಾಷ್ಠಶಿಲ್ಪಿಗಳು, ಲೋಹಶಿಲ್ಪಿಗಳು, ಗುಡಿ ಕೈಗಾರಿಕೆ ಉದ್ಯಮಿಗಳು ನಮ್ಮ ಸಂತೆಯಲ್ಲಿ ಮಳಿಗೆಯನ್ನು ಸ್ಥಾಪಿಸಿ, ತಮ್ಮ ಕರಕುಶಲ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಅನುಪಮ ವೇದಿಕೆಯಾಗಿದೆ.
ಮಳಿಗೆ ಸ್ಥಾಪನೆಗಾಗಿ ನೋಂದಣಿ ಮಾಡಿಕೊಳ್ಳಲು ಬುಧವಾರ ಮತ್ತು ಗುರುವಾರದ ವರೆಗೂ ಅವಕಾಶ ಇರಲಿದೆ. ಆಸಕ್ತರು ನಮ್ಮ ಸಂತೆಯಲ್ಲಿ ತಮ್ಮ ಮಳಿಗೆಗಳನ್ನು ಸ್ಥಾಪಿಸುವ ಸಂಬಂಧಿತ ಮಾಹಿತಿಗಾಗಿ 9449450175 ಅಥವಾ 9480479213 ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್