15 ಲ.ರೂ.ವರೆಗಿನ ಭ್ರಷ್ಟಾಚಾರದ ದೂರನ್ನು ತರಲೇಬೇಡಿ: ಸಂಸದ
Team Udayavani, Dec 29, 2021, 6:15 AM IST
ಹೊಸದಿಲ್ಲಿ: ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ವಿವಾದವೊಂದಕ್ಕೆ ಸಿಲುಕಿದ್ದಾರೆ. ಅವರು ಮಾಡಿದ ತಮಾಷೆಯೊಂದನ್ನು ವಿಪಕ್ಷಗಳು ಗಂಭೀರವಾಗಿ ಪರಿಗಣಿ ಸಿವೆ. ಮಾಧ್ಯಮಗಳ ಪಾತ್ರದ ಕುರಿತು ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಿದ್ದ ಅವರು; “ಸರಪಂಚರು (ಗ್ರಾಮ ಮುಖ್ಯಸ್ಥರು) ಭ್ರಷ್ಟಾಚಾರವೆಸಗಿ ದ್ದಾ ರೆಂದು ಆರೋಪಿಸಿ ಜನರು ನನ್ನ ಬಳಿ ಬರುತ್ತಾರೆ.
ಆಗ ನಾನು ತಮಾಷೆ ಯಾಗಿ, ಭ್ರಷ್ಟಾಚಾರದ ಪ್ರಮಾಣ 15 ಲಕ್ಷ ರೂ.ವರೆಗೆ ಇದ್ದರೆ ನನ್ನ ಬಳಿ ಬರಲೇಬೇಡಿ, ಅದಕ್ಕೂ ಹೆಚ್ಚಿದ್ದರೆ ಮಾತ್ರ ಬನ್ನಿ ಎಂದು ಹೇಳುತ್ತೇನೆ.
ಇದನ್ನೂ ಓದಿ:ಚೀನಾ ಗಡಿಭಾಗದಲ್ಲಿ 27 ರಸ್ತೆ ನಿರ್ಮಾಣಕ್ಕೆ ಚಾಲನೆ : ರಕ್ಷಣಾ ಸಚಿವ ರಾಜನಾಥ್ ಸಿಂಗ್
ಆ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸಲು 7 ಲಕ್ಷ ರೂ. ವ್ಯಯಿಸಿರು ತ್ತಾನೆ, ಮತ್ತೆ ಅಧ್ಯಕ್ಷನಾಗಲು ಇನ್ನೂ 7 ಲಕ್ಷ ರೂ. ಖರ್ಚು ಮಾಡಿರುತ್ತಾನೆ. ಬಾಕಿ 1 ಲಕ್ಷ ರೂ. ಹಣದುಬ್ಬರವನ್ನು ಅವಲಂಬಿಸಿ ರುತ್ತದೆ’ ಎಂದು ಹೇಳಿ ದ್ದರು. ಅದು ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ