ಬ್ಲಾಕಿ ಎಂಬ ಕಾಮಿಡಿ ಚಿತ್ರ


Team Udayavani, May 20, 2020, 4:20 AM IST

kariya2

ಕನ್ನಡ ಚಿತ್ರರಂಗದಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಹಾಸ್ಯನಟರಾಗಿ ಗುರುತಿಸಿಕೊಂಡಿರುವ ಮಿತ್ರ, ಹಲವು ಪೋಷಕ ಪಾತ್ರಗಳಲ್ಲಿ ಇಂದಿಗೂ ಬಿಝಿಯಾಗಿದ್ದಾರೆ. ಅವರ ಕೈಯಲ್ಲೀಗ ನಾಲ್ಕೈದು ಚಿತ್ರಗಳಿವೆ. ಆ ಪೈಕಿ  “ಬ್ಲಾಕಿ’ ಎಂಬ ಸಿನಿಮಾ ಕೂಡ ಸೇರಿದೆ. ಇತ್ತೀಚೆಗೆ ಚಿತ್ರದ ಪೋಸ್ಟರ್‌ ರಿಲೀಸ್‌ ಆಗಿದೆ. “ಬ್ಲಾಕಿ’ ಚಿತ್ರದ ಗೆಟಪ್‌ ನೋಡಿದವರೆಲ್ಲರಿಗೂ ಒಂದು ಅಚ್ಚರಿ. ಬಿಡುಗಡೆ ಮಾಡಿರುವ ಫ‌ಸ್ಟ್‌ ಲುಕ್‌ನಲ್ಲಿ ಮಿತ್ರ ಅವರನ್ನು ನೋಡಿದರೆ, ಉತ್ತರ  ಕೊರಿಯದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಗೆಟಪ್‌ನಲ್ಲಿ ಕಾಣುತ್ತಾರೆ.

ಅವರ ಹೇರ್‌ಸ್ಟೈಲ್‌, ಕನ್ನಡಕ, ನಿಂತಿರೋ ಶೈಲಿ ಎಲ್ಲವೂ ಕಿಮ್‌ ಜಾಂಗ್‌ ಉನ್‌ ರೀತಿ ಹೋಲುತ್ತೆ. ಹಾಗಾದರೆ, “ಬ್ಲಾಕಿ ‘ ಸಿನಿಮಾ ಉತ್ತರ ಕೊರಿಯ ಸರ್ವಾಧಿಕಾರಿ  ಕುರಿತ ಕಥೆ ಹೊಂದಿದೆಯಾ? ಇದಕ್ಕೆ ಉತ್ತರ ಸಿನಿಮಾ ಬರುವವರೆಗೂ ಕಾಯಬೇಕು ಅನ್ನೋದು ಚಿತ್ರತಂಡದ ಮಾತು. ಈ ಚಿತ್ರವನ್ನು ರವಿಕಿರಣ್‌ ನಿರ್ದೇಶಿಸಿದ್ದಾರೆ. ಈ ಹಿಂದೆ ಇವರು “ಗಿರ್‌ಗಿಟ್ಲೆ’ ಚಿತ್ರ ನಿರ್ದೇಶಿಸಿದ್ದರು. ಕಥೆ,  ಚಿತ್ರಕಥೆ,  ಸಂಭಾಷಣೆಯ ಜವಾಬ್ದಾರಿಯೂ ಇವರದೇ. ಗಿರೀಶ್‌ ಹಾಗು ವೆಂಕಟೇಶ್‌ ಚಿತ್ರ ನಿರ್ಮಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಸ್ವಲ್ಪ ನಡೆದಿದೆ. ಹೆಚ್ಚಿನ ಚಿತ್ರೀಕರಣಕ್ಕಾಗಿ ಬ್ಯಾಂಕಾಕ್‌ಗೆ ಹೊರಡಬೇಕು ಎಂದ ತಯಾರಿಯಲ್ಲಿದ್ದ  ಚಿತ್ರತಂಡಕ್ಕೆ ಕೊರೊನಾ ಎದುರಾಗಿದೆ.

ಹೀಗಾಗಿ, ಕೊರೊನಾ ಸಮಸ್ಯೆ ಬಗೆಹರಿದ ಬಳಿಕ ಬ್ಯಾಂಕಾಕ್‌ನತ್ತ ಚಿತ್ರತಂಡ ಪಯಣ ಬೆಳೆಸಲು ಸಜ್ಜಾಗಿದೆ. ಸಿನಿಮಾ ಕುರಿತು ಹೇಳುವ ನಿರ್ದೇಶಕ ರವಿಕಿರಣ್‌, ಇದೊಂದು ಫ್ಯಾಂಟಸಿ ಚಿತ್ರ. ರೆಗ್ಯುಲರ್‌  ಪ್ಯಾಟ್ರನ್‌ ಹೊರತಾಗಿರುವಂತಹ ಚಿತ್ರ ಕಟ್ಟಿಕೊಡಲು ಪ್ರಯತ್ನಿಸುತ್ತಿದ್ದೇವೆ. ಒಂದು ಮರ್ಡರ್‌ ಮಿಸ್ಟ್ರಿಯೊಂದಿಗೆ ಕಾಮಿಡಿ ಫ್ಲೇವರ್‌ನಲ್ಲೇ ಚಿತ್ರ ನಡೆಯಲಿದೆ. ಚಿತ್ರದಲ್ಲೊಂದು ವಿಶೇಷವಿದೆ. ಇಲ್ಲಿ ಕೋತಿ ಕೂಡ ಪ್ರಮುಖ  ಆಕರ್ಷಣೆಯಾಗಿದೆ. ಆ ಕೋತಿ, ಮಿತ್ರ ಅವರ ಬದುಕಿನಲ್ಲಿ ಎಂಟ್ರಿಕೊಟ್ಟ ನಂತರ ಸಾಕಷ್ಟು ತಿರುವು ಪಡೆಯುತ್ತದೆ. ಆ ತಿರುವು ಏನೆಂಬುದು ಸಸ್ಪೆನ್ಸ್‌ ಎನ್ನುತ್ತಾರೆ ನಿರ್ದೇಶಕ ರವಿಕಿರಣ್‌. ಮ್ಯಾಥೀವ್ಸ್‌ ಮನು ಸಂಗೀತ, ಅರುಣ್‌ ಸುರೇಶ್‌  ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.