Bollywood: ಹಿಂದೂಗಳ ಭಾವನೆಗಳಿಗೆ ಧಕ್ಕೆ ಆರೋಪ- ರಣಬೀರ್ ವಿರುದ್ಧ ದೂರು
Team Udayavani, Dec 28, 2023, 8:41 PM IST
ಮುಂಬೈ: ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್, ಕುಟುಂಬದವರ ವಿರುದ್ಧ ಮುಂಬೈನಲ್ಲಿ ದೂರು ದಾಖಲಾಗಿದೆ.
ಕುಟುಂಬದೊಂದಿಗೆ ಕ್ರಿಸ್ಮಸ್ ಸಂಭ್ರದ ವಿಡಿಯೋ ಅನ್ನು ಇನ್ಸ್ಸ್ಟಾಗ್ರಾಮ್ನಲ್ಲಿ ರಣಬೀರ್ ಹಂಚಿಕೊಂಡಿದ್ದರು. ಅದರಲ್ಲಿ ಕೇಕ್ ಮೇಲೆ ಜಹಾನ್ ಕಪೂರ್ ವೈನ್ ಸುರಿಯುತ್ತಾರೆ. ಅದಕ್ಕೆ ರಣಬೀರ್ ಕಪೂರ್ ಬೆಂಕಿ ಹಚ್ಚಿ, “ಜೈ ಮಾತಾ ದೀ” ಎಂದು ಘೋಷಣೆ ಕೂಗುತ್ತಾರೆ.
ಕ್ರೈಸ್ತ ಮತದ ಹಬ್ಬದ ವೇಳೆ ಕೇಕ್ ಮೇಲೆ ವೈನ್ ಸುರಿದು, ಬೆಂಕಿ ಹಚ್ಚವ ವೇಳೆ “ಜೈ ಮಾತಾ ದೀ” ಎಂದು ಘೋಷಣೆ ಕೂಗಿರುವುದು ನೋವುಂಟು ಮಾಡಿದೆ. ಹಿಂದೂಗಳು ಅಗ್ನಿಯನ್ನು ಪೂಜಿಸುತ್ತಾರೆ ಎಂದು ಕೀಲರಾದ ಆಶಿಶ್ ರೈ ಮತ್ತು ಪಂಕಚ್ ಮಿಶ್ರಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು