ಮಳೆಗಾಲದಲ್ಲಿ ಕಾಲುಗಳ ಬಗ್ಗೆ ಇರಲಿ ಕಾಳಜಿ 

ಅರಶಿಣ ಮಿಶ್ರಣ ಹಚ್ಚುವುದರಿಂದ ಉರಿ, ಚರ್ಮ ಏಳಕುವುದನ್ನು ತಡೆಗಟ್ಟಬಹುದು.

Team Udayavani, Jun 25, 2021, 2:55 PM IST

ಮಳೆಗಾಲದಲ್ಲಿ ಕಾಲುಗಳ ಬಗ್ಗೆ ಇರಲಿ ಕಾಳಜಿ 

ಮಳೆಗಾಲ ಎಂದರೆ ಸಾಕು, ಮನಸ್ಸಿಗೆ ಉಲ್ಲಾಸ, ಮಣ್ಣಿನ ಘಮ,ಇವುಗಳ ಜೊತೆ ಬರುವುದು ಮಳೆಗಾಲದ ರೋಗಗಳು. ಡೆಂಗೀ, ಚಿಕುನ್ಗು ನ್ಯ, ಕೆಮ್ಮು, ಶೀತ, ವಾಂತಿ, ಭೇದಿ, ಇತ್ಯಾದಿ ವ್ಯಾಧಿಗಳು ನಮ್ಮನ್ನು ಬಾಧೀಸುತ್ತವೆ. ಇಷ್ಟಲ್ಲದೆ, ಚರ್ಮ ವ್ಯಾಧಿಗಳು ಬಹಳವಾಗಿ ಕಾಡುತ್ತವೆ.
ಸಮಾನ್ಯವಾಗಿ ಚರ್ಮದ ಫಂಗಲ್ ಇನ್ಫೆಕ್ಷನ್ಸ್ಅಥವಾ ಶಿಲೀಂಧ್ರ ಸೋಂಕು ಕಂಡುಬರುತ್ತದೆ. ಇದು ಸಾಮಾನ್ಯವಾಗಿ ಕೈ ಬೆರಳು, ಕಾಲು ಬೆರಳು, ತೊಡೆ ಸಂಧಿ, ಕಂಕುಳು, ಕುತ್ತಿಗೆ ಹಾಗೂ ಹೆಂಗಸರಲ್ಲಿ ಸ್ತನಗಳ ಬಳಿ ಕಂಡುಬರುತ್ತವೆ.

ಕಾಲ ಬೆರಳುಗಳ ಸೋoಕನ್ನು tenia ಪೇಡಿಸ್ ಅಥವಾ Athlete’s foot ಎಂದು ಕೂಡ ಕರೆಯಲ್ಪಡುತ್ತದೆ. ಇದನ್ನು ಆಡು ಭಾಷೆಯಲ್ಲಿ ಕಾಲು ಹುಳ ತಿನ್ನುವುದು ಎಂದು ಕೂಡ ಹೇಳುತ್ತಾರೆ. ಇದು ಕಾಲುಗಳ ಬೆರಳಿನ ಮಧ್ಯೆ ಇರುವ ಚರ್ಮದ ಸೋಂಕು.

ಸೋಂಕಿನ ಸೂಚನೆಗಳು :
ಬೆರಳುಗಳ ಮಧ್ಯೆ ತುರಿಕೆ, ಚುಚ್ಚಿದ ಭಾವನೆ, ಉರಿ. ತೇವಾಂಶ ಉಂಟಾದಂತೆ ಕಾಣುವುದು ಚರ್ಮ ಸುಲಿದಂತಾಗುವುದು ಅಥವಾ ಏಳಕುವುದು
ಒಂದು ಅಥವಾ ಎರಡು ಕಾಲುಗಳಲ್ಲೂ ಕಾಣಿಸಿಕೊಳ್ಳುವುದು.

ಯಾರಿಗೆ ಕಾಡುವುದು?
ಒದ್ದೆ ನೆಲದಲ್ಲಿ, ಕೆಸರಲ್ಲಿ ಕೆಲಸ ಮಾಡುವವರು. ತುಂಬಾ ಹೊತ್ತು ಒದ್ದೆ ಸಾಕ್ಸ್ ನಲ್ಲಿ ಇರುವುದು. ಸೋಂಕಿಗೆ ಒಳಗಾದವರ ಸಾಕ್ಸ್, ಟವೆಲ್ ಗಳನ್ನು ಉಪಯೋಗಿಸುವುದು. ಪಾದದ ಚರ್ಮ ಅಥವಾ ಉಗುರಲ್ಲಿ ಗಾಯ ಇರುವವರು. ಸಕ್ಕರೆ ಖಾಯಿಲೆ ಅಥವಾ ಇಮ್ಮ್ಯೂನ್ ಡಿಸಾರ್ಡರ್ಸ್ ಇರುವವರು.

ತಡೆಗಟ್ಟುವುದು ಹೇಗೆ?
ಕೆಸರಲ್ಲಿ ಅಥವಾ ಒದ್ದೆ ನೆಲದಲ್ಲಿ ಹೋಗಿ ಬಂದ ಕೂಡಲೇ ಸಾಬೂನು, ಬಿಸಿನೀರಿನಲ್ಲಿ ಕಾಲು ಹಾಗೂ ಬೆರಳುಗಳ ನಡುವೆ ತೊಳೆದು, ಸರಿಯಾಗಿ ಒರೆಸಿ, ಒಣಗಿಸುವುದು. ಸೋಂಕುಳ್ಳವರ ಸಾಕ್ಸ್, ಟವೆಲ್ಸ್, ಶೂಸ್, ಇತ್ಯಾದಿ ವಸ್ತುಗಳನ್ನು ಉಪಯೋಗಿಸದಿರುವುದು. ಸಾಂಡಲ್ಸ್ ಮಾದರಿಯ ಚಪ್ಪಲಿ ಯಥೇಚ್ಛ ಬಳಕೆ.

ಒದ್ದೆ ಶೂ ಅಥವಾ ಸಾಕ್ಸ್ ಗಳನ್ನು ಧರಿಸದೆ ಇರುವುದು. ಗಾಳಿಯಾಡಲು ಸಹಕರಿಸುವ ಬಟ್ಟೆಯಿಂದ ಮಾಡಲ್ಪಟ್ಟ ಸಾಕ್ಸ್ ಗಳನ್ನು ಬಳಸುವುದು.

ಬಂದಾಗ ಮನೆಮದ್ದು:
ಬಿಸಿ ನೀರಿಗೆ ಉಪ್ಪು ಸೇರಿಸಿ ಅದರಲ್ಲಿ ಕಾಲುಗಳ್ಳನ್ನಿಡುವುದರಿಂದ ಸೋಂಕಿನ ಪ್ರಮಾಣ ತಗ್ಗಿಸಬಹುದು ಹಾಗೂ ಗಾಯವನ್ನು ಸ್ವಚ್ಛಗೊ ಳಿಸಬಹುದು.  ಆಲೋವೆರಾ ಹಾಗೂ ಅರಶಿಣ ಮಿಶ್ರಣ ಹಚ್ಚುವುದರಿಂದ ಉರಿ, ಚರ್ಮ ಏಳಕುವುದನ್ನು ತಡೆಗಟ್ಟಬಹುದು.ಬೇವಿನ ಎಣ್ಣೆ ಹಚ್ಚುವುದು. ಬೆಳ್ಳುಳ್ಳಿ ಜಜ್ಜಿ, ಅದರ ರಸ ಸವರುವುದು.

ವೈದ್ಯರ ಬಳಿ ಯಾವಾಗ ಹೋಗಬೇಕು ?
*3 ವಾರಕ್ಕಿಂತ ಹೆಚ್ಚು ದಿನಗಳಾದರೂ ವಾಸಿಯಾಗದಿರುವುದು.
*ಗಾಯದಲ್ಲಿ ಪಸ್ ಬರುವುದು ಅಥವಾ ಜ್ವರ ಬರುವುದು.
*ಬೆರಳುಗಳ ಎಡೆಯಲ್ಲಿ ಅಲ್ಲದೆ, ಪಾದ, ಕೈ, ಕೈಬೆರಳು, ತೊಡೆ ಸಂದುಗಳಲ್ಲಿ ಸೋಂಕು ಕಾಣಿಸಿಕೊಳ್ಳುವುದು.
*ಈ tenia pedis ಸೋಂಕು ಮಹಾಮಾರಿ ಅಲ್ಲ. ಆದರೆ ನಿರ್ಲಕ್ಷದಿಂದ ವೇದನೆ ಬಹಳ. ಮಳೆಗಾಲದಲ್ಲಿ ಎಚ್ಚರವಹಿಸದಿದ್ದಲ್ಲಿ ಅಥವಾ ಅದಕ್ಕೆ ಸೂಕ್ತ ಕ್ರಮದಲ್ಲಿ ಮನೆಮದ್ದು ಮಾಡುವುದರಿಂದ ಹಿತವಾಗುವುದಾದರೆ ನಾವೇಕೆ ಮಾಡಬಾರದು?

ಡಾ. ಭಾವನಾ. ಎಂ,
ಸಹಾಯಕ ಉಪನ್ಯಾಸಕಿ – SVYASA,
Founder – Hear to heal teleclinic

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.