ಮಣಿಪಾಲ : ಕಾಂಕ್ರೀಟ್‌ ಸ್ಲ್ಯಾಬ್ ಎದ್ದು ಹೋಗಿ ವರ್ಷ 2 ಕಳೆದರೂ ಸ್ಪಂದನೆಯಿಲ್ಲ

ಪಾದಚಾರಿಗಳಿಗೆ ಹೊಂಡ ಕಂಟಕ 

Team Udayavani, Feb 12, 2022, 11:38 AM IST

ಮಣಿಪಾಲ : ಕಾಂಕ್ರೀಟ್‌ ಸ್ಲ್ಯಾಬ್ ಎದ್ದು ಹೋಗಿ ವರ್ಷ 2 ಕಳೆದರೂ ಸ್ಪಂದನೆಯಿಲ್ಲ

ಉಡುಪಿ : ಮಣಿಪಾಲದ ಸಿಂಡಿಕೇಟ್‌ ಸರ್ಕಲ್‌ನಿಂದ ಟೈಗರ್‌ ಸರ್ಕಲ್‌ನತ್ತ ತೆರಳುವ ಪಾದಚಾರಿಗಳಿಗೆ ಡ್ರೈನೇಜ್‌ನ ಕಾಂಕ್ರೀಟ್‌ ಸ್ಲ್ಯಾಬ್ ಸಂಪೂರ್ಣ ಎದ್ದುಹೋದ ಕಾರಣ ಪಾದಚಾರಿಗಳು ಚರಂಡಿಯೊಳಗೆ ಬೀಳುವ ಸನ್ನಿವೇಶ ಎದುರಾಗಿದೆ.

ಇದೇ ಭಾಗದಲ್ಲಿ ನೆಹರೂ ಸ್ಮಾರಕ ಗ್ರಂಥಾಲಯವಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಈ ಭಾಗದಲ್ಲಿ ತೆರಳು ತ್ತಾರೆ. ಕಳೆದ ಎರಡು ವರ್ಷಕ್ಕೂ ಅಧಿಕ ಸಮಯದಿಂದ ಗುಂಡಿ ತೆರೆದಿದೆ.
ತೆರೆದಿರುವ ಸ್ಲಾéಬ್‌ನ ಅಡಿಭಾಗದಲ್ಲಿ ಮದ್ಯದ ಬಾಟಲಿಗಳ ರಾಶಿ ಕಂಡು ಬರುತ್ತಿದೆ. ಗ್ರಂಥಾಲಯಕ್ಕೆ ಈ ಭಾಗದ ಸಹಿತ ವಿದೇಶಿ ವಿದ್ಯಾರ್ಥಿನಿಯರು ಆಗಮಿಸುತ್ತಿದ್ದು, ನಗರದ ಶೈಕ್ಷಣಿಕ ನಗರಿಯಲ್ಲಿ ಒಂದು ವರ್ಷದಿಂದ ತೆರೆದಿರುವ ಸ್ಲ್ಯಾಬ್ ಇನ್ನೂ ಮುಕ್ತಿ ನೀಡದಿರುವುದು ವಿಪರ್ಯಾಸವಾಗಿದೆ.

ಬೆಳಗ್ಗೆ, ಸಂಜೆ ಹಾಗೂ ರಾತ್ರಿ ವೇಳೆ ಹಲವರು ಈ ಭಾಗದಲ್ಲಿ ತೆರಳುತ್ತಾರೆ. ಕೆಲವೊಂದು ಕಾಂಕ್ರೀಟ್‌ ಸ್ಲ್ಯಾಬ್ ಎದ್ದು ಹೋಗಿರುವ ಕಾರಣ ಎಡವಿಬೀಳುವ ಘಟನೆ ನಡೆಯುತ್ತಿವೆ. ಬೀದಿ ದೀಪವಿದ್ದರೂ ರಾತ್ರಿವೇಳೆ ಅರಿವಿಗೆ ಬಾರದೆ ಹಲವರು ಹೊಂಡಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಮತ್ತಷ್ಟು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಅಲ್ಲದೆ ಗ್ರಂಥಾಲಯ, ಶೈಕ್ಷಣಿಕ ಸಂಸ್ಥೆಗಳಿರುವ ಮಣಿಪಾಲಕ್ಕೆ ಇದು ಶೋಭೆಯಲ್ಲ ಎನ್ನುತ್ತಾರೆ ಕೆಎಂಸಿ ನೌಕರ ಹಾಗೂ ಈ ಭಾಗದಲ್ಲಿ ದಿನನಿತ್ಯ ಗ್ರಂಥಾಲಯಕ್ಕೆ ಸಂಚರಿಸುವ ಶಿವಕುಮಾರ್‌ ಶೆಟ್ಟಿಗಾರ್‌ ಅವರು.

ಇದನ್ನೂ ಓದಿ : ಬೆಂಗಳೂರಿಗೆ ಕಾಲಿಟ್ಟ ಹಿಜಾಬ್ ವಿವಾದ : ಪ್ರೌಢಶಾಲೆಯಲ್ಲಿ ಬಿಗುವಿನ ವಾತಾವರಣ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.