RBI: ಸಾಲ ವಸೂಲಾತಿ ಏಜೆಂಟ್ಗಳಿಗೆ ಷರತ್ತು
Team Udayavani, Oct 26, 2023, 9:55 PM IST
ಮುಂಬೈ: ಬಾಕಿಯಿರುವ ಸಾಲ ವಸೂಲಾತಿಗೆ ಸಂಬಂಧಿಸಿ ಕೆಲವು ಕಠಿಣ ನಿಯಮಗಳನ್ನು ಜಾರಿ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ ಮುಂದಾಗಿದೆ. ರಿಕವರಿ ಏಜೆಂಟ್ಗಳು ಸಾಲಗಾರರಿಗೆ ಬೆಳಗ್ಗೆ 8 ಗಂಟೆಯೊಳಗೆ ಮತ್ತು ರಾತ್ರಿ 7 ಗಂಟೆಯ ನಂತರ ಕರೆ ಮಾಡಬಾರದು ಎಂಬ ನಿಯಮವೂ ಇದರಲ್ಲಿ ಇರಲಿದೆ.
ಸಾಲ ವಸೂಲಾತಿ ಏಜೆಂಟ್ಗಳು ಗ್ರಾಹಕರೊಂದಿಗೆ ಸಂವೇದನೆಯೊಂದಿಗೆ ಮಾತನಾಡಬೇಕು, ಖಾಸಗಿತನಕ್ಕೆ ಧಕ್ಕೆ ತರಬಾರದು, ಯಾವುದೇ ರೀತಿ ದೌರ್ಜನ್ಯ ಎಸಗಬಾರದು, ಸಾರ್ವಜನಿಕವಾಗಿ ಅವಹೇಳನ ಮಾಡಬಾರದು, ಬೆದರಿಕೆ ಹಾಕಬಾರದು, ಅನಪೇಕ್ಷಿತ ಸಂದೇಶ ಕಳುಹಿಸಬಾರದು, ಸುಳ್ಳು ಮಾಹಿತಿ ನೀಡಬಾರದು ಸೇರಿದಂತೆ ಅನೇಕ ನಿಯಮಗಳನ್ನು ಪ್ರಸ್ತಾಪಿತ ಕರಡುವಿನಲ್ಲಿ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ