Congress: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಉಸ್ತುವಾರಿ ನೇಮಕ
Team Udayavani, Jan 26, 2024, 11:29 PM IST
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಬೂತ್ಮಟ್ಟದ ಏಜೆಂಟ್ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಹಾಗೂ ಕೆಪಿಸಿಸಿ, ಜಿಲ್ಲಾ, ಬ್ಲಾಕ್ ಮುಖಂಡರ ಜತೆ ಸಮನ್ವಯ ಸಾಧಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಬಿ.ಎಲ್.ಎ. ಸಮನ್ವಯ ಸಮಿತಿ ಮತ್ತು ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್ ಅವರನ್ನು ಕೆಪಿಸಿಸಿ ಸಂವಹನ-ಬಿಎಲ್ಎ ಕಾರ್ಯಕ್ರಮದ ಅಧ್ಯಕ್ಷರನ್ನಾಗಿ, ಕೆಪಿಸಿಸಿ ಉಪಾಧ್ಯಕ್ಷ ರಾದ ಪಿ.ಆರ್. ರಮೇಶ್-ಬೆಂಗಳೂರು ವಿಭಾಗ, ಶರಣಪ್ಪ ಮಟ್ಟೂರು-ಗುಲ್ಬರ್ಗಾ ವಿಭಾಗ, ವೀರ ಕುಮಾರ್ ಪಾಟೀಲ್-ಬೆಳಗಾವಿ ವಿಭಾಗ, ಐವನ್ ಡಿ’ಸೋಜಾ- ಮೈಸೂರು ವಿಭಾಗದ ಉಸ್ತುವಾರಿ ಗಳಾಗಿರಲಿದ್ದಾರೆ. ಬಲದೇವಕೃಷ್ಣ ಸಂಚಾಲಕರಾಗಿರುತ್ತಾರೆ.
ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಅದರಂತೆ ದಕ್ಷಿಣ ಕನ್ನಡ-ಭರತ್ ಮುಂಡೋಡಿ, ಉಡುಪಿ-ವೆರೋನಿಕ ಕೆರ್ನೇಲಿಯೋ, ಕೊಡಗು-ಸರಿತಾ ಪೂಣಚ್ಚ, ಉತ್ತರ ಕನ್ನಡ-ರಾಮಚಂದ್ರ ನಾಯಕ್ ಅವರನ್ನು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !