ಕಾಂಗ್ರೆಸ್ನಿಂದ ಸಹಾಯವಾಣಿ ಆರಂಭ
Team Udayavani, Apr 8, 2020, 6:45 AM IST
ಬೆಂಗಳೂರು: ತೊಂದರೆಗೊಳಗಾಗಿ ವೈದ್ಯರು, ಔಷಧ ಸಿಗದೇ ಪರದಾಡುತ್ತಿರುವವರಿಗೆ ಕೆಪಿಸಿಸಿ ವೈದ್ಯಕೀಯ ನೆರವು ನೀಡಲು ಸಹಾಯ ವಾಣಿ ಆರಂಭಿಸಿದೆ.
ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೈದ್ಯಕೀಯ ವೃತ್ತಿ ಸಮಾಜಸೇವೆ. ನಿಸ್ವಾರ್ಥ ಮನೋಭಾವದಿಂದ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ರಾಜ್ಯಾದ್ಯಂತ ಲಾಕ್ಡೌನ್ ಆಗಿ 11 ದಿನಗಳಾಗಿವೆ. ಕಾಯಿಲೆಯಿಂದ ಬಳಲುವ ಅನೇಕರಿಗೆ ಆಸ್ಪತ್ರೆಗೆ ಹೋಗಲು ಕಷ್ಟವಾಗಿದೆ. ಇಂಥವರಿಗೆ ಕೆಪಿಸಿಸಿ ವೈದ್ಯಕೀಯ ಘಟಕ ನೆರವಾಗಲಿದೆ. ಈ ಸೇವೆ ಮಾಡಲು 75 ಮಂದಿ ವೈದ್ಯರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದಿದ್ದಾರೆ. ಕೆಪಿಸಿಸಿಯಿಂದ ಕೋವಿಡ್ ನೆರವಿಗಾಗಿ 080-47188000 ದೂರವಾಣಿ ಸಂಖ್ಯೆಯ ಸಹಾಯವಾಣಿ ತೆರೆಯಲಾಗಿದ್ದು, ವೈದ್ಯರೇ ನಿರ್ವಹಿಸುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ