ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್


Team Udayavani, Oct 24, 2021, 12:54 PM IST

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ಪುರಸಭೆ  ವ್ಯಾಾಪ್ತಿಯ ನಗರದೊಳಗಿನ  ಹೊಂಡಗುಂಡಿಗಳಿಂದ ಕೂಡಿದ ರಸ್ತೆ ಅಸ್ತವ್ಯಸ್ಥೆ ಖಂಡಿಸಿ ಬ್ಲಾಕ್‌ ಕಾಂಗ್ರೆಸ್, ನಗರ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನಗರದ ರಸ್ತೆಯ ಹೊಂಡಗಳಲ್ಲಿ  ಬೈಕ್ ರ‍್ಯಾಲಿ ನಡೆಸಿ, ಗೆದ್ದವರಿಗೆ  ಟ್ರೋಫಿ, ನೋವು ನಿವಾರಣೆಯ ಮೂವ್ ಮುಲಾಮು  ಬಹುಮಾನ ವಿತರಿಸುವ ಮೂಲಕ ವಿನೂತನ ಪ್ರತಿಟನೆ ರವಿವಾರ  ಹಮ್ಮಿಕೊಳ್ಳಲಾಗಿತ್ತು.

ಹಲವು ಮಂದಿ ಸ್ಪರ್ದೆಯಲ್ಲಿ ಬೈಕ್ ನೊಂದಿಗೆ ಭಾಗವಹಿಸಿದರು. ನಗರದೊಳಗಿನ ರಸ್ತೆಗಳು ತೀವೃ ಹದಗೆಟ್ಟಿದ್ದು ಹೊಂಡಗುಂಡಿಗಳಿಂದ ತುಂಬಿ  ನಡೆದು ಹೋಗಲು  ಸಾಧ್ಯವಿಲ್ಲದ ಸ್ಥಿತಿ ನಗರದ ಹೃದಯ ಭಾಗ ಮಂಗಳೂರು ಕಡೆ ತೆರಳುವ ರಸ್ತೆ ಹಾಗೂ ಬಂಡಿಮಠದಿಂದ ಸಾಲ್ಮರದವರೆಗೆ  ನಿರ್ಮಾಣವಾಗಿದ್ದು, ಹಲವು ಸಮಯಗಳಿಂದ ಈ ಸಮಸ್ಯೆಯಿದ್ದರೂ  ಬಿಜೆಪಿ ಆಡಳಿತದ ಪುರಸಭೆ ಆಡಳಿತವಾಗಲಿ, ಜನಪ್ರತಿನಿಧಿಗಳಾಗಲಿ  ಸಮಸ್ಯೆ ಶಾಶ್ವತ ಪರಿಹಾರಕ್ಕೆ ಪ್ರಯತ್ನಿಸದೆ ಇರುವುದಕ್ಕೆ  ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

ಇದಕ್ಕೆಂದು ಆಡಳಿತಕ್ಕೆ , ಜನಪ್ರತಿನಿಧಿಗಳಿಗೆ ಮುಜುಗರ ತರುವ ರೀತಿಯಲ್ಲಿ  ಹೊಂಡದ ರಸ್ತೆಯಲ್ಲಿ ಬೈಕ್ ರ‍್ಯಾಲಿ ಎನ್ನುವ ವಿನೂತನ  ಪ್ರತಿಟನೆಯನ್ನು  ಹಮ್ಮಿಕೊಂಡು ಸಂಬಂದಿಸಿದವರ ಗಮನ ಸೆಳೆಯುವ ಪ್ರಯತ್ನ ನಡೆಸಿತು. ಪ್ರತಿಟನೆಯಲ್ಲಿ  ಬ್ಲಾಕ್, ಕಾಂಗ್ರೆಸ್, ನಗರ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ನವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.