ಸ್ವಾತಂತ್ರ್ಯ ಪೂರ್ವದ ಶಾಲೆಗೆ ಬೇಕಿದೆ ಕಾಯಕಲ್ಪ ; ಇರುವ 6 ಕೊಠಡಿಗಳಲ್ಲಿ 3 ಶಿಥಿಲ


Team Udayavani, Aug 27, 2020, 2:31 PM IST

ಸ್ವಾತಂತ್ರ್ಯ ಪೂರ್ವದ ಶಾಲೆಗೆ ಬೇಕಿದೆ ಕಾಯಕಲ್ಪ ; ಇರುವ 6 ಕೊಠಡಿಗಳಲ್ಲಿ 3 ಶಿಥಿಲ

ದೇವನಹಳ್ಳಿ: ಸ್ವಾತಂತ್ರ್ಯ ಕಿಚ್ಚು ಹೆಚ್ಚಾಗಿದ್ದ ಕಾಲ ಘಟ್ಟದಲ್ಲಿ ಸ್ಥಾಪನೆಯಾಗಿದ್ದ ಶತಮಾನ ಪೂರೈಸಿರುವ ತಾಲೂಕಿನ ಆರುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಭಿವೃದ್ಧಿ ಕಾರ್ಯಕಲ್ಪ ಬೇಕಾಗಿದೆ. ಶಾಲೆಯಲ್ಲಿ ಲಭ್ಯವಿರುವ ದಾಖಲಾತಿಯಂತೆ 1884ರಲ್ಲಿ ಪ್ರಾರಂಭಗೊಂಡಿದೆ. ಈ ಮೂಲಕ ಶಾಲೆ ಸ್ಥಾಪನೆಯಾಗಿ 136 ವರ್ಷವಾಗಿದೆ. ಪ್ರಾಥಮಿಕ ಶಾಲೆ ಇದಾಗಿದ್ದು 1938 ರಲ್ಲಿ ಮಾಧ್ಯಮಿಕ ಶಾಲೆಯಾಗಿ ಮೇಲ್ದರ್ಜೆಗೇರಿದೆ. 12 ಗ್ರಾಮಕ್ಕೆ ಅನುಕೂಲ ವಾಗಲು ಆರುವನಹಳ್ಳಿ ಗ್ರಾಮಸ್ಥರಾದ ಎಚ್‌. ಆಂಜನಪ್ಪ, ವೀರಪ್ಪ, ಎಂಬವರು ಶಾನು ಭೋಗರಿಂದ ಬ್ರಿಟಿಷ್‌ ಸರ್ಕಾರದ ಆಡಳಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹತ್ತಾರು ಮಕ್ಕಳನ್ನು ಸೇರಿಸಿ ಶಿಕ್ಷಣ ಪ್ರಾರಂಭಿಸಿದ್ದರು ಎಂದು ನಮ್ಮ ತಂದೆ ಹೇಳುತ್ತಿದ್ದರು ಎಂದು ಗ್ರಾಮದ ವೃದ್ಧ ನಾರಾಯಣಸ್ವಾಮಿ ನೆನಪು ಮಾಡಿಕೊಳ್ಳುತ್ತಾರೆ.

ನಾರಾಯಣಸ್ವಾಮಿ ಅವರೂ ಈ ಶಾಲೆಯ ವಿದ್ಯಾರ್ಥಿ ಆಗಿದ್ದರು. ಒಂದು ಕೊಠಡಿ ಮಳೆ ಬಂದರೆ ಸೋರುವುದು. ಮತ್ತೆರಡು ಕೊಠಡಿ ಮೇಲ್ಭಾಗದಲ್ಲಿ ಹಾಕಿರುವ ಚಪ್ಪಡಿ ಕಲ್ಲು ಬಿರುಕು ಬಿಟ್ಟಿದೆ. ಶೌಚಾಲಯಗಳು ಸಮರ್ಪಕವಾಗಿಲ್ಲ. ತಾಲೂಕಿನಲ್ಲಿ ಈಗಾಗಲೇ ಸಿಎಸ್‌ಆರ್‌ ಅನುದಾನದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವಿವಿಧ ಕಂಪನಿಗಳು ವಿವಿಧ ಶಾಲೆಗಳ ನಿರ್ಮಾಣ ಮಾಡಿದ್ದಾರೆ. ಅದೇ ಮಾದರಿಯಲ್ಲಿ 136 ವರ್ಷದ ಇತಿಹಾಸ ಹೊಂದಿರುವ ಶಾಲೆಯನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಿದರೆ ಶಾಲೆ ದಾಖಲಾತಿ ಪ್ರಮಾಣ ಹೆಚ್ಚಲಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

ಹಲವು ವರ್ಷ ಮನೆಯಲ್ಲಿಯೇ ಪಾಠ ಬೋಧನೆ ನಡೆಯುತ್ತಿತ್ತು. ಗ್ರಾಮಸ್ಥರೆಲ್ಲರೂ ಒಂದೆಡೆ ಶಾಲೆ ಮಾಡಬೇಕು ಎಂದು ತೀರ್ಮಾನಿಸಿ ರಾಮಸ್ವಾಮಿ, ಪದ್ಮನಾಭಯ್ಯ, ಮುನಿ ವೆಂಕಟಪ್ಪ, ಮುನಿ ಆಂಜನಪ್ಪ ಒಟ್ಟಾಗಿ ಒಂದೂವರೆ ಎಕರೆಯನ್ನು ಶಾಲೆಗೆ ದಾನ ನೀಡಿದ್ದಾರೆ. ಅದೇ ಜಾಗದಲ್ಲಿ ಪ್ರಸ್ತುತ ಶಾಲೆ ನಡೆಯುತ್ತಿದೆ. ಈ ಶಾಲೆಯಲ್ಲಿ ಓದಿದವರು ತಾಪಂ ಮಾಜಿ ಅಧ್ಯಕ್ಷರು, ಕರ್ನಾಟಕ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಜನ ಪ್ರತಿನಿಧಿಗಳಾಗಿ ಅಮೇರಿಕಾದಲ್ಲಿ ಅಂಬರೀಶ್‌ ಎಂಬವರು ಉದ್ಯೋಗ ಮಾಡುತ್ತಿದ್ದಾರೆ. ವೈದ್ಯರು, ಎಂಜಿನಿಯರ್‌, ಜೂನಿಯರ್‌ ವಿಜ್ಞಾನಿಗಳು, ಆಡಿಟರ್‌ಗಳೂ ಆಗಿದ್ದಾರೆ.

– ಎಸ್‌.ಮಹೇಶ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.