ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ


Team Udayavani, Nov 27, 2021, 10:45 PM IST

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ಮುಂಬಯಿ : ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ಬಂಧಿಸಿಡಲಾಗಿದ್ದ 39 ಕಾರ್ಮಿಕರನ್ನು ರಕ್ಷಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಈ ಎಲ್ಲ ಕಾರ್ಮಿಕರು ಮಧ್ಯಪ್ರದೇಶದ ರಾಜ್‌ಗರ್‌ ಮೂಲದವರು ಎನ್ನಲಾಗಿದೆ.

39 ಕಾರ್ಮಿಕರನ್ನು ರಾಜ್‌ಗರ್‌ನ ಕಂಟ್ರ್ಯಾಕ್ಟರ್‌ ಒಬ್ಬ ಕರೆದುಕೊಂಡು ಬಂದು ಕೊಲ್ಲಾಪುರಲ್ಲಿ ಕೆಲಸಕ್ಕೆ ಸೇರಿಸಿದ್ದ. ಇಲ್ಲಿ 25 ದಿನಗಳ ಕೆಲಸ ಮಾಡಿದ ಅನಂತರ ಕಾರ್ಮಿಕರು ಸಂಬಳವನ್ನು ಕೇಳಿದ್ದಾರೆ. ಆದರೆ ಸಂಬಳ ಕೊಡದೆ, ಪೀಡಿಸಿ ಅವರನ್ನು ಇಲ್ಲೇ ಬಂಧಿಸಿಟ್ಟುಕೊಳ್ಳಲಾಗಿತ್ತು.

ಈ ವಿಚಾರ ಮಧ್ಯಪ್ರದೇಶದ ಶಾಸಕರೊಬ್ಬರಿಗೆ ತಿಳಿದುಬಂದಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಧ್ಯಪ್ರದೇಶದಿಂದ ಪೊಲೀಸರ ವಿಶೇಷ ತಂಡವೊಂದು ಬಂದಿದ್ದು, ಮಹಾ ಪೊಲೀಸರ ಸಹಾಯದೊಂದಿಗೆ ಕಾರ್ಮಿಕರನ್ನು ರಕ್ಷಿಸಲಾಗಿದೆ.

ಇದನ್ನೂ ಓದಿ : ರೇಪ್ & ಮರ್ಡರ್ : ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಟಾಪ್ ನ್ಯೂಸ್

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Russia-Ukraine War ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಬೆಂಬಲಿಸಿದ ರಾಹುಲ್ ಗಾಂಧಿ

Russia-Ukraine War ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಬೆಂಬಲಿಸಿದ ರಾಹುಲ್ ಗಾಂಧಿ

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

ಕಣ್ಣೂರು ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ

ಕಣ್ಣೂರು ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ

thumb-1

BJP MLA: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು