ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ
Team Udayavani, Nov 27, 2021, 10:45 PM IST
ಮುಂಬಯಿ : ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ಬಂಧಿಸಿಡಲಾಗಿದ್ದ 39 ಕಾರ್ಮಿಕರನ್ನು ರಕ್ಷಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಈ ಎಲ್ಲ ಕಾರ್ಮಿಕರು ಮಧ್ಯಪ್ರದೇಶದ ರಾಜ್ಗರ್ ಮೂಲದವರು ಎನ್ನಲಾಗಿದೆ.
39 ಕಾರ್ಮಿಕರನ್ನು ರಾಜ್ಗರ್ನ ಕಂಟ್ರ್ಯಾಕ್ಟರ್ ಒಬ್ಬ ಕರೆದುಕೊಂಡು ಬಂದು ಕೊಲ್ಲಾಪುರಲ್ಲಿ ಕೆಲಸಕ್ಕೆ ಸೇರಿಸಿದ್ದ. ಇಲ್ಲಿ 25 ದಿನಗಳ ಕೆಲಸ ಮಾಡಿದ ಅನಂತರ ಕಾರ್ಮಿಕರು ಸಂಬಳವನ್ನು ಕೇಳಿದ್ದಾರೆ. ಆದರೆ ಸಂಬಳ ಕೊಡದೆ, ಪೀಡಿಸಿ ಅವರನ್ನು ಇಲ್ಲೇ ಬಂಧಿಸಿಟ್ಟುಕೊಳ್ಳಲಾಗಿತ್ತು.
ಈ ವಿಚಾರ ಮಧ್ಯಪ್ರದೇಶದ ಶಾಸಕರೊಬ್ಬರಿಗೆ ತಿಳಿದುಬಂದಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಧ್ಯಪ್ರದೇಶದಿಂದ ಪೊಲೀಸರ ವಿಶೇಷ ತಂಡವೊಂದು ಬಂದಿದ್ದು, ಮಹಾ ಪೊಲೀಸರ ಸಹಾಯದೊಂದಿಗೆ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ : ರೇಪ್ & ಮರ್ಡರ್ : ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ