ಮೋರ್ಬಿ ಸೇತುವೆ ಪ್ರಕರಣ: ತಂತಿಗಳಿಗೆ ತುಕ್ಕು ಹಿಡಿದಿದ್ದೇ ಕಾರಣ: ತನಿಖಾ ವರದಿ
Team Udayavani, Feb 21, 2023, 7:40 AM IST
ಗಾಂಧಿನಗರ : ಗುಜರಾತ್ನ ಮೊರ್ಬಿಯಲ್ಲಿ 135 ಮಂದಿಯ ಸಾವಿಗೆ ಕಾರಣರಾಗಿರುವ ಮೊರ್ಬಿ ತೂಗು ಸೇತುವೆಯ ತಂತಿಗಳಿಗೆ ಮೊದಲೇ ತುಕ್ಕು ಹಿಡಿದಿತ್ತು. ಹೀಗೆಂದು ಗುಜರಾತ್ ಹೈಕೋರ್ಟ್ಗೆ ವರದಿ ಸಲ್ಲಿಕೆ ಮಾಡಲಾಗಿರುವ ವಿಶೇಷ ತನಿಖಾ ತಂಡದ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.
ಜತೆಗೆ ದುರಂತಕ್ಕೆ ಆಡಳಿತಾತ್ಮಕ ಹಾಗೂ ತಾಂತ್ರಿಕ ದೋಷಗಳೇ ಕಾರಣವಾಗಿದೆ ಎಂದು ಹೇಳಿದೆ. ವರದಿಯ ಪ್ರಕಾರ ಸೇತುವೆಯಲ್ಲಿದ್ದ 49 ಕೇಬಲ್ ತಂತಿಗಳ ಪೈಕಿ 22 ತಂತಿಗಳು ತುಕ್ಕುಹಿಡಿದಿದ್ದವು ಹಾಗೂ ಮುರಿದಿದ್ದವು. 2022 ಅ.30ರಂದು ಉಳಿದ 27 ತಂತಿಗಳು ಮುರಿದಿದ್ದವು. ನಿರ್ವಹಣಾ ಸಂಸ್ಥೆ ಹಾಗೂ ಪುರಸಭೆ ಅಧಿಕಾರಿಗಳ ಲೋಪವೂ ಕಾರಣವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ