Uppinangady: ನಕಲಿ ಚಿನ್ನಾಭರಣ ಅಡಮಾನವಿರಿಸಿ ಸಾಲ: ದೂರು
Team Udayavani, Feb 3, 2024, 8:20 PM IST
ಉಪ್ಪಿನಂಗಡಿ: ಮಹಿಳಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಹಣವನ್ನು ಸಾಲವಾಗಿ ಪಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ಅವರು ದೂರು ನೀಡಿದ್ದು, ಜ.27ರಂದು ಮಧ್ಯಾಹ್ನ ಆರೋಪಿಗಳಾದ ನೆಲ್ಯಾಡಿ ಗ್ರಾಮದ ಸೆಬಾಸ್ಟಿಯನ್ ಮತ್ತು ಡಾನಿಶ್ ಅವರು ಸಂಘಕ್ಕೆ ಬಂದಿದ್ದು, ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, ಸಂಘದಿಂದ 1.40 ಲಕ್ಷ ರೂ.ವನ್ನು ಸಾಲವಾಗಿ ಪಡೆದು ಮೋಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ