Mumbai: ದೇಶದ ಮೊದಲ ಬಾಹ್ಯಾಕಾಶ ತರಬೇತಿ- ಕೇಂದ್ರ ಮುಂಬೈನಲ್ಲಿ ಸ್ಥಾಪನೆ

ದೇಶದಲ್ಲೂ ವ್ಯೂಮ ಪ್ರವಾಸಕ್ಕೆ ಜನಪ್ರಿಯ ಸಾಧ್ಯತೆ- ಖಾಸಗಿ ಕಂಪನಿಯ ಮೊದಲ ಪ್ರಯತ್ನ

Team Udayavani, Feb 1, 2024, 12:50 AM IST

astrooo

ನವದೆಹಲಿ: ಮಾನವ ಸಹಿತ ಬಾಹ್ಯಾಕಾಶ ಯಾತ್ರೆ ನಡೆಸಬೇಕು ಎಂಬ ಕನಸನ್ನು ಇಸ್ರೋ ಹೊತ್ತಿರುವಾಗಲೇ ನವೀ ಮುಂಬೈನಲ್ಲಿ , ಏಷ್ಯಾದ ಮೊದಲ ಬಾಹ್ಯಾಕಾಶ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಚಿಂತನೆ ನಡೆದಿದೆ. ಆ್ಯಸ್ಟ್ರೋಬೋರ್ನ್ ಏರೋಸ್ಪೇಸ್‌ ಎಂಬ ಕಂಪನಿ ಈ ಸಾಹಸಕ್ಕೆ ಕೈ ಹಾಕಿದೆ. ಅಮೆರಿಕ ಮತ್ತು ಇತರ ದೇಶಗಳಲ್ಲಿ ಇರುವಂತೆ ಭಾರತದಲ್ಲಿಯೂ ವ್ಯೋಮ ಪ್ರವಾಸ ಕ್ಷೇತ್ರವನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಗಳನ್ನು ಇರಿಸಿದೆ.

ಈ ಉದ್ದೇಶಕ್ಕಾಗಿ ಸಂಸ್ಥೆ ಇಂಡಿಯನ್‌ ನ್ಯಾಷನಲ್‌ ಸ್ಪೇಸ್‌ ಪ್ರೊಮೋಷನ್‌ ಆ್ಯಂಡ್‌ ಅಥೊರೈಸೇಷನ್‌ ಸೆಂಟರ್‌ (ಇನ್‌-ಸ್ಪೇಸ್‌) ಜತೆಗೆ ನೋಂದಣಿಯನ್ನು ಮಾಡಿಸಿಕೊಳ್ಳಲಾಗಿದೆ ಎಂದು ಕಂಪನಿಯ ಸಹ ಸಂಸ್ಥಾಪಕ ಮತ್ತು ಸಿಇಒ ಅಕ್ಷತ್‌ ಮೊಹಿತೆ ತಿಳಿಸಿದ್ದಾರೆ. ತರಬೇತಿ ಮತ್ತು ಇತರ ಅಗತ್ಯಗಳಿಗಾಗಿ ಅಮೆರಿಕದ ನಾಸ್ಟರ್‌ ಸೆಂಟರ್‌ ಜತೆಗೆ ಸಹಭಾಗಿತ್ವ ಹೊಂದಲಾಗುತ್ತದೆ ಎಂದಿದ್ದಾರೆ ಮೊಹಿತೆ.

ತರಬೇತಿ ಕೇಂದ್ರ ಸ್ಥಾಪನೆ ಮಾಡುವ ನಿಟ್ಟಿನಲ್ಲಿ 1.5 ಎಕರೆ ಜಮೀನು ಅಗತ್ಯವಿದ್ದು, ಅದಕ್ಕಾಗಿ ಮಹಾರಾಷ್ಟ್ರ ಸರ್ಕಾರದ ಜತೆಗೆ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರವೇ ಅದು ಲಭ್ಯವಾಗುವ ಸಾಧ್ಯತೆ ಇದೆ.

ಪರಿಣತರಿಂದ ತರಬೇತಿ:
18-24 ತಿಂಗಳ ಅವಧಿ ತರಬೇತಿ ಕೇಂದ್ರ ಸಿದ್ಧವಾಗಲಿದೆ. ಅಲ್ಲಿ ಖಾಸಗಿ ಮತ್ತು ಸರ್ಕಾರಿ ಕ್ಷೇತ್ರದ ಪರಿಣತರಿಂದ ಬಾಹ್ಯಾಕಾಶ ಯಾನಕ್ಕೆ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದರೂ 10-15 ಮಂದಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದರು.

6 ಸೀಟುಗಳ ವಾಣಿಜ್ಯಿಕ ವ್ಯೋಮ ವಿಮಾನ ನಿರ್ಮಾಣ
ಈ ಸಂಸ್ಥೆ ದೇಶದ ಮೊದಲ ಆರು ಸೀಟುಗಳ ಸಾಮರ್ಥ್ಯದ ವಾಣಿಜ್ಯಿಕ ವ್ಯೋಮ ವಿಮಾನ, ಐರಾವತವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಮೋಹಿತೆ ವಿವರಿಸಿದ್ದಾರೆ. ಅದು 400 ಕಿಮೀ ಎತ್ತರದಷ್ಟು ಪ್ರಯಾಣ ಮಾಡುವ ಸಾಮರ್ಥ್ಯ ಹೊಂದಿರಲಿದೆ. ಇತ್ತೀಚೆಗಷ್ಟೇ ಕಂಪನಿ ರಾಕೆಟ್‌ಗಳಿಗೆ ಬಳಕೆ ಮಾಡುವ ಇಂಧನದ ಬಗ್ಗೆ ಸಂಶೋಧನೆ ನಡೆಸಿ, ಪೇಟೆಂಟ್‌ ಪಡೆದುಕೊಂಡಿದೆ ಎಂದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.