ಲೋಕ ಅದಾಲತ್: ಒಂದಾದ ಜೋಡಿಗಳು!
Team Udayavani, Feb 12, 2023, 12:05 PM IST
ಹೊಸಪೇಟೆ: ನಗರದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ದೂರಾಗಿದ್ದ ಮೂರು ಜೋಡಿಗಳು ಒಂದಾಗಿವೆ. ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕಾಗಿ ಬಿ.ರವಿಕುಮಾರ ವಿರುದ್ಧ ಮಂಗಳಾ ಹಾಗೂ ಎಲ್. ಸುನಿಲ್ಕುಮಾರ ವಿರುದ್ಧ ಅಂಬಿಕಾ ಪ್ರಕರಣ ದಾಖಲಿಸಿದ್ದರು.
2ನೇ ಅಪರ ಸಿವಿಲ್ ನ್ಯಾಯಾಲಯದಲ್ಲಿ ಜೀವನಾಂಶಕ್ಕಾಗಿ ಮುಕ್ತಾಬಾಯಿ ಬಂಗಾಳೆ ವಿರುದ್ಧ ಲಕ್ಷ್ಮೀಕಾಂತ ಹೆಬ್ಟಾರ್ ಪ್ರಕರಣ ದಾಖಲಿಸಲಾಗಿತ್ತು. ಮೂರು ದಂಪತಿಗಳಿಗೆ ತಿಳಿವಳಿಕೆ ನೀಡಿ ರಾಜೀ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಲಾಯಿತು.
ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಹೇಮಲತಾ.ಬಿ.ಹುಲ್ಲೂರ, ನ್ಯಾಯಾಧೀಶರಾದ ಸಂಜೀವಕುಮಾರ.ಜಿ ಹಾಗೂ ನ್ಯಾಯವಾದಿಗಳಾದ ಕರುಣಾನಿ , ಎಸ್.ವಿ, ಕೆಸಿಬಿ, ಬಿವಿಪಿ, ರಂಜೀತ್ ಸಿಂಗ್, ಹಾಜಿ ರಾಝ಼ಿಯಾ ಜಬೀನ್, ಆಡಳಿತ ಸಹಾಯಕ ಎಸ್.ಬಿ.ಕಮತರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ