Hassan: ಹಾಸನ ತಹಶೀಲ್ದಾರ್‌ ಬಂಧನಕ್ಕೆ ಕೋರ್ಟ್‌ ಆದೇಶ

ಹದ್ದುಬಸ್ತು ಅರ್ಜಿ ವಿಲೇವಾರಿ ನಿರ್ಲಕ್ಷ್ಯ ಆರೋಪ

Team Udayavani, Nov 23, 2023, 10:59 PM IST

LAW

ಹಾಸನ: ಜಮೀನಿನ ಹದ್ದುಬಸ್ತು ಮಾಡಿಕೊಡದೆ ಸತಾಯಿಸಿದ ಹಾಗೂ ಕೋರ್ಟ್‌ಗೆ ಹಾಜರಾಗಿ ವಿವರಣೆ ನೀಡಬೇಕೆಂಬ ನೋಟಿಸ್‌ಗೂ ಸ್ಪಂದಿಸದೆ ನಿರ್ಲಕ್ಷ್ಯ ತಾಳಿದ್ದ ಹಾಸನ ತಹಶೀಲ್ದಾರ್‌ ಬಂಧನಕ್ಕೆ ಹಾಸನ ಸಿವಿಲ್‌ ಕೋರ್ಟ್‌ ಆದೇಶ ನೀಡಿದೆ. ಕೋರ್ಟ್‌ ಆದೇಶದ ಪ್ರತಿಯೊಂದಿಗೆ ಕೋರ್ಟ್‌ ಶಿರಸ್ತೇದಾರ್‌ ಜತೆ ಅರ್ಜಿದಾರರ ಪರ ವಕೀಲರು ಹಾಸನ ತಾಲೂಕು ಕಚೇರಿಗೆ ಗುರುವಾರ ಬೆಳಗ್ಗೆ ಬಂದಾಗ ತಹಶೀಲ್ದಾರರು ಕಚೇರಿಯಿಂದ ಹೊರ ಹೋಗಿದ್ದು, ಕೊಠಡಿಗೆ ಬಾಗಿಲು ಹಾಕಲಾಗಿತ್ತು.

ಪ್ರಕರಣದ ಹಿನ್ನೆಲೆ
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್‌ ಕೋರ್ಟ್‌ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.

ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್‌ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್‌ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್‌ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ -ಶ್ವೇತಾ, ತಹಶೀಲ್ದಾರ್‌

 

ಟಾಪ್ ನ್ಯೂಸ್

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.