ಬಿಎಂಎಸ್‌ ಕಾರ್ಯಕರ್ತ ವಿನು ಕೊಲೆ : ಮೂವರಿಗೆ ಜಾಮೀನು ರಹಿತ ಬಂಧನ ವಾರಂಟ್‌


Team Udayavani, Apr 8, 2022, 5:45 AM IST

court verdict

ಕಾಸರಗೋಡು: ಕುಂಬಳೆಯ ಬಿಎಂಎಸ್‌ ಕಾರ್ಯಕರ್ತ ಸಂತೋಷ್‌ ಯಾನೆ ವಿನು ಅವರನ್ನು ಕೊಲೆಗೈದ ಪ್ರಕರಣದಲ್ಲಿ ಸಿಪಿಎಂ ಕಾರ್ಯಕರ್ತ, ಕುಂಬಳೆ ಗ್ರಾ.ಪಂ. ಸದಸ್ಯನಾಗಿದ್ದ ಎಸ್‌. ಕೊಗ್ಗು ಸಹಿತ ಮೂವರಿಗೆ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ.

ನಾಲ್ಕು ವಾರದೊಳಗೆ ನ್ಯಾಯಾಲ ಯಕ್ಕೆ ಹಾಜರಾಗಲು ನೋಟಿಸ್‌ ನೀಡಲಾಗಿದೆ. ಈ ಕೇಸನ್ನು ಜೂ. 14ರಂದು ಪರಿಗಣಿಸಲಾಗುವುದು. ಆರೋಪಿಗಳಿಗೆ ಕೆಳಗಿನ ನ್ಯಾಯಾಲಯ ನೀಡಿದ ಶಿಕ್ಷೆಯನ್ನು ಈ ಹಿಂದೆ ಹೈಕೋರ್ಟ್‌ ಎತ್ತಿ ಹಿಡಿದಿತ್ತು. ತೀರ್ಪಿನ ವಿರುದ್ಧ ಕೊಗ್ಗು ಸಹಿತ ಆರೋಪಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಪರಿಗಣಿಸ ಬೇಕಿದ್ದರೆ ಆರೋಪಿಗಳು ಜಿಲ್ಲಾ ಸೆಶನ್ಸ್‌ ನ್ಯಾಯಾಲಯದಲ್ಲಿ ಹಾಜ ರಾಗಬೇಕೆಂದು ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಇವರಿಗೆ ಮತ್ತೆ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ.

ಬಾಲನ್‌ ಯಾನೆ ಸೋಡಾ ಬಾಲನ್‌ (62), ಎಸ್‌. ಕೊಗ್ಗು (56) ಮತ್ತು ಕುಂಟಂಗೇರಡ್ಕದ ಮುಹಮ್ಮದ್‌ ಕುಂಞಿ (55) ವಿನು ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ. ಇನ್ನೋರ್ವ ಆರೋಪಿ ವಿ. ಬಾಲಕೃಷ್ಣನ್‌ ಈ ಹಿಂದೆಯೇ ಸಾವಿಗೀಡಾಗಿದ್ದಾರೆ.

ಸುಪ್ರೀಂಗೆ ಮೇಲ್ಮನವಿ
ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಇವರಿಗೆ ವಿಧಿಸಿದ್ದ 7 ವರ್ಷಗಳ ಕಠಿನ ಸಜೆಯನ್ನು ಮೇಲ್ಮನವಿಯಲ್ಲಿ ಹೈಕೋರ್ಟ್‌ 4 ವರ್ಷವಾಗಿ ಕಡಿಮೆಗೊಳಿಸಿತ್ತು. ಇದರ ವಿರುದ್ಧ ತಮ್ಮನ್ನು ಪೂರ್ಣವಾಗಿ ಆರೋಪ ಮುಕ್ತಗೊಳಿಸಬೇಕೆಂದು ಆರೋಪಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್‌ ಶಿಕ್ಷೆ ವಿಧಿಸಿದ ಕಾರಣ ಕೊಗ್ಗು ಪಂಚಾಯತ್‌ ಸದಸ್ಯನಾಗಿ ಮುಂದುವರಿಯುವುದನ್ನು ತಾತ್ಕಾಲಿಕವಾಗಿ ಚುನಾವಣಾ ಆಯೋಗ ಮಾ. 30ರಿಂದ ತಡೆಹಿಡಿದಿತ್ತು. 1998ರ ಅ. 9ರಂದು ವಿನು (19) ಅವರನ್ನು ಕೊಲೆಗೈಯ್ಯಲಾಗಿತ್ತು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.