ಕೋವಿಡ್: ಒಮ್ಮತದ ಹೋರಾಟ ಅಗತ್ಯ
Team Udayavani, Jun 25, 2020, 3:45 PM IST
ವಿಶ್ವಸಂಸ್ಥೆ: ಕೋವಿಡ್ ನಿಯಂತ್ರಣಕ್ಕೆ ಜಾಗತಿಕವಾಗಿ ಸಹಕಾರವಿಲ್ಲ. ಇದರಿಂದ ಕೋವಿಡ್ ಹಬ್ಬುತ್ತಲೇ ಇದೆ. ಪ್ರತಿ ದೇಶಗಳು ತಮ್ಮಲ್ಲಿನ ಸ್ಥಿತಿಗತಿ ಬಗ್ಗೆ ಮಾತ್ರ ಚಿಂತಿಸುತ್ತಿರುವುದರಿಂದ ಕೋವಿಡ್ ನಿಯಂತ್ರಣದ ಹೋರಾಟ ದುರ್ಬಲಗೊಂಡಿದೆ ಎಂದು ವಿಶ್ವಸಂಸ್ಥೆ ಮುಖ್ಯ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರ್ರರ್ಸ್ ಹೇಳಿದ್ದಾರೆ.
ಅಸೋಸಿಯೇಟೆಡ್ ಪ್ರಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇಶಗಳು ಇಂತಹ ಸಂದರ್ಭದಲ್ಲಿ ಒಬ್ಬರೇ ಆಗಿ ಹೋರಾಡಲು ಸಾಧ್ಯವಿಲ್ಲ. ಹಲವಾರು ದೇಶಗಳಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದೆ. ಜಾಗತಿಕ ಸಹಕಾರಿ ಈ ವೇಳೆ ಅಗತ್ಯವಾಗಿ ಬೇಕಾಗಿದೆ ಎಂದವರು ಹೇಳಿದ್ದಾರೆ.
ಕೋವಿಡ್ ಚೀನದಲ್ಲಿ ಶುರುವಾಗಿ ಯುರೋಪ್ ದೇಶಕ್ಕೆ ಪಸರಿಸಿತು. ಬಳಿಕ ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಆಫ್ರಿಕಾ, ಭಾರತದಲ್ಲಿ ಇದರ ಪರಿಣಾಮ ಹೆಚ್ಚಾಗಿದೆ. ಅಲ್ಲದೇ ಎರಡನೇ ಬಾರಿಗೆ ಕೋವಿಡ್ ಸೋಂಕು ಹರಡಲಿದೆ ಎಂದೂ ತಜ್ಞರು ಎಚ್ಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಒಮ್ಮತದ ಹೋರಾಟ ಅಗತ್ಯ ಎಂದು ಹೇಳಿದ್ದಾರೆ. ದೇಶಗಳು ತಮ್ಮ ಸ್ವಸಾಮರ್ಥ್ಯಕ್ಕೆ ಅನುಗುಣವಾಗಿ ಒಮ್ಮತದಲ್ಲಿ ಹೋರಾಟ ನಡೆಸಬೇಕಿದೆ. ರೋಗ ಪತ್ತೆ, ಚಿಕಿತ್ಸೆಯಲ್ಲಿ ಸಹಕಾರ ಬೇಕು. ಔಷಧ ಶೋಧದಲ್ಲೂ ನೆರವು ನೀಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?