ಬಾಲಿ ಕೋವಿಡ್‌ 19ರಿಂದ ತಪ್ಪಿಸಿಕೊಂಡಿದ್ದೇ ಸೋಜಿಗ


Team Udayavani, May 4, 2020, 2:31 PM IST

ಬಾಲಿ ಕೋವಿಡ್‌ 19ರಿಂದ ತಪ್ಪಿಸಿಕೊಂಡಿದ್ದೇ ಸೋಜಿಗ

ಮಣಿಪಾಲ: ಇಡೀ ವಿಶ್ವವನ್ನೇ ಕೋವಿಡ್‌-19 ಪೀಡಿಸುತ್ತಿದೆ ಎಂಬ ವರದಿಗಳು ಪ್ರತಿನಿತ್ಯ ಹೊರ ಬೀಳುತ್ತಲೇ ಇದೆ. ಕೆಲವೆಡೆ ಸೋಂಕು ನೆರಳು ಬೀಳುತ್ತಿದ್ದಂತೆಯೇ ಹತೋಟಿಗೆ ತರಲಾಗಿದೆ. ಅಂತಹ ಪ್ರದೇಶಗಳ ಪೈಕಿ ಇಂಡೋನೆಷ್ಯಾದ ಲಕ್ಷಗಟ್ಟಲೇ ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುವ ಬಾಲಿ ಗುರುತಿಸಿಕೊಂಡಿದ್ದು, ಸೋಂಕು ನಿಯಂತ್ರಣಗೊಂಡಿದೆ. ಇಲ್ಲಿನ ದೈನಂದಿನ ಚಟುವಟಿಕೆಗಳು ಸಹಜ ಸ್ಥಿತಿಯಲ್ಲಿ ನಡೆಯುತ್ತಿವೆ ಎಂದು ಅಲ್‌ಜಜೀರಾ ವರದಿ ಮಾಡಿದೆ.

ಸೋಂಕು ನಿಯಂತ್ರಣ ಸಲುವಾಗಿ ಕಳೆದ ಮಾರ್ಚ್‌ 21ರಂದೇ ದ್ವೀಪದಲ್ಲಿ ಕಾರ್ಯಾಚರಿಸುತ್ತಿರುವ ರೆಸಾರ್ಟ್‌ಗಳೆಲ್ಲ ಸ್ಥಗಿತಗೊಂಡಿದ್ದವು. ಆದರೆ ಇಲ್ಲಿಯವರೆಗೂ ಕೇವಲ 235 ಸೋಂಕು ಪ್ರಕರಣಗಳು ದಾಖಲಾಗಿದ್ದು, ಈಗಾಗಲೇ 121 ಜನರ ಚೇತರಿಕೊಂಡು, 4 ಜನ ಮಾತ್ರ ಮೃತಪಟ್ಟಿದ್ದಾರೆ. ಲಕ್ಷಾಂತರ ಪ್ರವಾಸಿಗರನ್ನು ತನ್ನ ತೆಕ್ಕೆಯಲ್ಲಿಟ್ಟುಕೊಂಡಿರುವ ಅಂತಾರಾಷ್ಟ್ರೀಯ ಪ್ರವಾಸಿ ಸ್ಥಳ ಹೇಗೆ ಸೋಂಕಿನಿಂದ ಪಾರಾಯಿತು? ಇದರ ಹಿಂದಿನ ಮರ್ಮವೇನು ಎಂಬಿತ್ಯಾದಿ ವಿಷಯಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿವೆ. ಈ ಬೆಳವಣಿಗೆ ಕಂಡ ಇಂಡೋನೇಷ್ಯಾದ ವೈದ್ಯಾಧಿಕಾರಿಗಳು ದೇಶದ ಮುಂದಿನ ಹಾಟ್‌ಸ್ಪಾಟ್‌ ಆಗಿ ಬಾಲಿ ಗುರುತಿಸಿಕೊಂಡೀತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಬಾಲಿಯ ಆರೋಗ್ಯಕರ ಬೆಳವಣಿಗೆ ಕುರಿತು ವ್ಯಾಪಾಕವಾಗಿ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ದೇಶ ಸೋಂಕಿನ ವಿರುದ್ಧ ಹೋರಾಡಲು ರಹಸ್ಯವಾದ ಮಾರ್ಗ ಕಂಡುಕೊಂಡಿದೆ ಎಂದು ಹೇಳುತ್ತಿದ್ದು, ಅವರು ಸೇವಿಸುವ ಆಹಾರ ಪದಾರ್ಥಗಳಲ್ಲಿ ಔಷಧಿಯುಕ್ತ ಗಿಡಮೂಲಿಕೆಗಳ ಸತ್ವವನ್ನು ಒಳಗೊಂಡಿದೆ. ಆ ಮೂಲಕ ಅವರ ಆಹಾರ ಪದ್ಧತಿ ಶೈಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎನ್ನಲಾಗುತ್ತಿದೆ.

ತಜ್ಞರ ಕಳವಳ
ಕೋವಿಡ್‌-19ನಿಂದಾಗಿ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿರುವ ಇಂಡೋನೇಷ್ಯಾ ಕೂಡ ಒಂದು. ಆದರೆ ಬಾಲಿಯಲ್ಲಿ ಸೋಂಕು ಪ್ರಕರಣ ನಿರೀಕ್ಷೆಗಿಂತ ಕಡಿಮೆ ಮಟ್ಟದಲ್ಲಿದೆ. ಸದ್ಯ ದೊರಕುತ್ತಿರುವ ಅಂಶಗಳು ವಾಸ್ತವಿಕತೆಯಿಂದ ದೂರವಿದ್ದು, ನಿಗದಿತ ಅಂಕಿ-ಅಂಶ ಸಿಗುತ್ತಿಲ್ಲ . ಟ್ಯಾಲಿಂಗ್‌ ಸೈಟ್‌ ವರ್ಲ್ಡೋಮೀಟರ್‌ ಪ್ರಕಾರ, ಸುಮಾರು 40 ಲಕ್ಷ ಜನರಿರುವ ಬಾಲಿಯಲ್ಲಿ, ಇದುವರೆಗೆ ಕೇವಲ 1,300 ಪರೀಕ್ಷೆಗಳನ್ನು ಮಾತ್ರ ನಡೆಸಲಾಗಿದ್ದು, ಅದರಲ್ಲಿ ಕೇವಲ 374 ಮಾತ್ರ ಪ್ರಕರಣಗಳು ದಾಖಲಾಗಿದೆ.

ಆದರೆ ಇತರೆ ಯುನೈಟೆಡ್‌ ಸ್ಟೇಟ್ಸ್‌ನಲ್ಲಿ ಪ್ರತಿ ಮಿಲಿಯನ್‌ಗೆ 20,241 ಮತ್ತು ಸಿಂಗಾಪುರದಲ್ಲಿ 24,600ರಷ್ಟು ಪ್ರಕರಣಗಳು ವರದಿಯಾಗಿವೆ. ಈ ಬೆಳವಣಿಗೆ ಸಂತೋಷವನ್ನು ನೀಡುವ ಬದಲು ಕ್ಷಣ ಕ್ಷಣಕ್ಕೂ ಭಯವನ್ನು ಹೆಚ್ಚಿಸುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಅಂತರ್ಮುಖೀಯಾಗಿದೆಯೇ?
ಯಾವುದೇ ನಿಬಂಧನೆಗಳಿಲ್ಲದೇ ಸುರಕ್ಷಾ ಕ್ರಮಗಳ ಪಾಲನೆ ಮಾಡದೇ ಜೀವನ ನಡೆಸುತ್ತಿದ್ದಾರೆ. ಆದರೂ ಹೇಗೆ ಸೋಂಕು ನಿಯಂತ್ರಣಗೊಂಡಿತು ಎಂಬುದೇ ಸದ್ಯದ ಪ್ರಶ್ನೆಯಾಗಿದ್ದು, ಶಂಕಿತರ ಪರೀಕ್ಷಾ ಮಾದರಿಗಳ ಸಂಗ್ರಹಿಸುವಲ್ಲಿ ದೇಶ ಹಿಂದೆ ಬಿದ್ದಿರಬಹುದು ಎಂದು ಕೆಲವು

ವೈದ್ಯರು ಗುಮಾನಿ ವ್ಯಕ್ತಪಡಿಸುತ್ತಿದ್ದಾರೆ. ಪರೀಕ್ಷೆ ನಡೆಯದೇ ಇರುವುದರಿಂದ ಇನ್ನೂ ಬಹಿರಂಗ ಆಗದೆ ಇರಬಹುದು. ಮುಂದೆ ಸ್ಫೋಟಗೊಳ್ಳಲೂ ಬಹುದು. ಹೆಚ್ಚು ತಾಪಮಾನ ಇರುತ್ತದೆಯೋ ಅಲ್ಲಿ ಸೋಂಕು ಪ್ರಸರಣ ಮಟ್ಟ ಕಡಿಮೆ ಇರುತ್ತದೆ ಎಂಬ ಸಿದ್ಧಾಂತವನ್ನು ಕೆಲವರು ಉಲ್ಲೇಖ ಮಾಡಿದ್ದು, ಸದ್ಯ ಬಾಲಿಯಲ್ಲಿ ತಾಪಮಾನ ಹೆಚ್ಚಿದ್ದು, ನಗರಕ್ಕೆ ಇದು
ವರದಾನವಾಗಿರಬಹುದೆಂದು ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.