ಇದು ಶ್ರೀಮಂತ ದೇಶದ ಬಡವರ ಪಾಡು


Team Udayavani, May 11, 2020, 2:57 PM IST

geneva

ಮಣಿಪಾಲ: ಜಿನೇವಾದಲ್ಲಿ ಕೋವಿಡ್ ಸಾಂಕ್ರಾಮಿಕ ವೈರಸ್‌ ತುಂಬಾ ಸಮಸ್ಯೆಯನ್ನುಂಟು ಮಾಡಿದೆ. ಹೆಚ್ಚು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಸ್ವಿಜರ್‌ಲ್ಯಾಂಡ್‌ನ‌ ಬಡವವರ ಮೇಲೆ ಕೋವಿಡ್ ಉಂಟು ಮಾಡಿರುವ ಪರಿಣಾಮ ತುಸು ಜೋರಾಗಿಯೇ ಇದೆ. ಬೇರೆ ದೇಶದಿಂದ ಹೋಗಿ ಅಲ್ಲಿ ನೆಲೆಸಿರುವ ವಲಸಿಗರು ಮತ್ತು ಬಡವರು ಕೆಲಸದಿಂದ ವಂಚಿತರಾಗಿ ಅತಂತ್ರ ಸ್ಥಿತಿಯಲ್ಲಿದ್ದಾರೆ.

ಪ್ರತಿನಿತ್ಯ ಉದ್ದದ ಸಾಲುಗಳಲ್ಲಿ ನಿಂತು ಜನರು ಉಚಿತ ಆಹಾರ ಸ್ವೀಕರಿಸುವ ದೃಶ್ಯ ದೇಶದ ಎಲ್ಲೆಡೆ ಕಂಡು ಬರುತ್ತಿದೆ. ಜಿನೇವಾದಲ್ಲಿ ಪ್ರತಿದಿನ ಬೆಳಗ್ಗೆ 1,500 ಆಹಾರದ ಪ್ಯಾಕೇಟ್‌ಗಳನ್ನು ಅಲ್ಲಿನ ಸ್ವಯಂ ಸೇವಕರು ಮುಂಜಾನೆ 5 ಗಂಟೆಯ ಹೊತ್ತಿಗೆ ವಿತರಿಸಲು ಆಗಮಿಸುತ್ತಾರೆ. ಇದಕ್ಕಾಗಿ ಜನರು ಕಿ.ಮೀ. ಉದ್ದದ ಸಾಲುಗಳಲ್ಲಿ ನಿಂತು ಕಾಯುತ್ತಿರುತ್ತಾರೆ.

ಲಾಕ್‌ಡೌನ್‌ ಆಗಿರುವ ಕಾರಣ ಹೊರ ದೇಶಗಳಿಂದ ಉದ್ಯೋಗದ ನಿಮಿತ್ತ ತೆರಳಿದ್ದ ಜನರು ಕೆಲಸವಿಲ್ಲದೆ ಚಿಂತಿತರಾಗಿದ್ದಾರೆ. ಇವರ ಹಸಿವನ್ನು ನೀಗಿಸಲು ಸ್ಥಳೀಯ ಸರಕಾರ ಆಹಾರದ ವ್ಯವಸ್ಥೆಯನ್ನು ಮಾಡಿದೆ. 2018ರ ಅಂಕಿಅಂಶದ ಪ್ರಕಾರ ಸುಮಾರು 8.6 ಮಿಲಿಯನ್‌ (80.60 ಲಕ್ಷ) ಜನಸಂಖ್ಯೆಯಿರುವ ಸ್ವಿಜರ್‌ಲ್ಯಾಂಡ್‌ನ‌ಲ್ಲಿ 6.60 ದಶಲಕ್ಷ ಜನರು ಬಡವರಾಗಿದ್ದಾರೆ. ಅಲ್ಲಿನ ಸಾಮಾಜಿಕ ವ್ಯವಸ್ಥೆಯಲ್ಲಿ ವಿಶೇಷವಾಗಿ ಒಂಟಿ ಪೋಷಕರು ಮತ್ತು ಕಡಿಮೆ ಶಿಕ್ಷಣ ಹೊಂದಿರುವವರು ಒಮ್ಮೆ ಉದ್ಯೋಗ ಕಳೆದುಕೊಂಡ ಬಳಿಕ ಮರಳಿ ಕೆಲಸ ಸಂಪಾದಿಸಿಕೊಳ್ಳುವುದು ಸುಲಭವಲ್ಲ. ಈ ಕಾರಣಕ್ಕೆ ಮುಂಬರುವ ದಿನಗಳಲ್ಲಿ ಅವರ ಸಂಕಷ್ಟ ದ್ವಿಗುಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಇಲ್ಲಿನ 1.1 ದಶ ಲಕ್ಷಕ್ಕಿಂತಲೂ ಹೆಚ್ಚಿನ ಜನರು ಬಡತನಕ್ಕೆ ತುತ್ತಾಗುವ ಭೀತಿ ಯಲ್ಲಿದ್ದಾರೆ. ಜಗತ್ತಿನಲ್ಲಿ ಜಿನೀವಾ ಎರಡನೇ ಅತ್ಯಂತ ದುಬಾರಿ ನಗರ ಎಂದು ಸ್ವಿಸ್‌ ಬ್ಯಾಂಕ್‌ ಯುಬಿಎಸ್‌ ಹೇಳಿತ್ತು. ಇಲ್ಲಿ ವಾಸಿಸುವ ಜನರ ಸರಾಸರಿ ಆದಾಯವು ಅಧಿಕವಾಗಿದ್ದರೂ ಅದು ಅಲ್ಲಿನ ಜೀವನ ಮಟ್ಟಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿದೆ. ಇಂತಹ ನಗರದಲ್ಲಿ ಬಡವರು ಕೂಲಿ ಮಾಡಿಕೊಂಡು ಸಂಪಾದಿಸಿದ ಹಣದಲ್ಲಿ ಬದುಕುವುದು ಸುಲಭವಲ್ಲ. ವಿಶ್ವದ ಅತ್ಯಂತ ಶ್ರೀಮಂತ ನಗರಗಳಲ್ಲಿ ಒಂದಾದ ಜಿನೀವಾದಲ್ಲಿ ಜನ ಜೀವನ ಅಂದುಕೊಂಡಷ್ಟು ನಿರಾಯಾಸವಾಗಿಲ್ಲ. ವಿಶೇಷವಾಗಿ ಮನೆಕೆಲಸದವರು, ಕೃಷಿ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ಹೋಟೆಲ್‌ ಕಾರ್ಮಿಕರು ಈಗ ಮನೆಯಲ್ಲಿಯೇ ಕುಳಿತುಕೊಳ್ಳಬೇಕಾಗಿದ್ದು ಕೈಯಲ್ಲಿ ಹಣ ಇಲ್ಲವಾಗಿದೆ. ಇಂತಹ ಸಂಕಷ್ಟದ ಮಧ್ಯೆ ಜೀವಿಸಲು ಸ್ವಿಜ್‌ ಸರಕಾರ ಕೊಡುವ ಆಹಾರ ತುಂಬಾ ಮಹತ್ವದ್ದಾಗಿದೆ. ಇದನ್ನು ಪಡೆದುಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ. ದೇಶ ಶ್ರೀಮಂತವಾಗಿದ್ದರೂ ಅಲ್ಲಿನ ಬಡವರ ಪಾಡು ಎಲ್ಲ ಬಡವರಂತೆಯೇ ಇದೆ.

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.