ಸ್ಥೂಲಕಾಯಕ್ಕೂ ಕೋವಿಡ್‌ಗೂ ಸಂಬಂಧ?


Team Udayavani, Jun 11, 2020, 6:45 PM IST

ಸ್ಥೂಲಕಾಯಕ್ಕೂ ಕೋವಿಡ್‌ಗೂ ಸಂಬಂಧ?

ಲಂಡನ್‌: ಕೋವಿಡ್‌ ವೈರಸ್‌ ಹರಡಿದ ಬಳಿಕ ಹಲವು ರೀತಿಯ ಸಂಶೋಧನೆಗಳು ನಡೆಯುತ್ತಿವೆ. ಅದರಲ್ಲೊಂದು ಸ್ಥೂಲಕಾಯದ ಬಗ್ಗೆ. ಸ್ಥೂಲದೇಹಿಗಳಿಗೆ ಕೋವಿಡ್‌ನಿಂದಾಗಿ ಏನಾದರೂ ಅಪಾಯವಿದೆಯೇ ಎಂಬ ಪ್ರಶ್ನೆಗೆ ಹಲವು ರೀತಿಯ ಉತ್ತರ ಸಿಕ್ಕಿವೆ. ಆದರೆ ಅದರ ಸಾರಾಂಶ ಮಾತ್ರ ಒಂದೇ. ಸ್ಥೂಲಕಾಯದಿಂದ ಅಪಾಯವಿದೆ ಎಂಬುದು.

ಸಂಶೋಧನೆ ಪ್ರಕಾರ, ಸ್ಥೂಲಕಾಯ, ಹಲವು ಕಾಯಿಲೆಗಳನ್ನು ಹೊಂದಿರುವುದು, ಕ್ಯಾನ್ಸರ್‌ ಮತ್ತು ಟೈಪ್‌ 2 ಡಯಾಬಿಟೀಸ್‌ ಹೊಂದಿರುವುದರಿಂದ ಸಮಸ್ಯೆ ಹೆಚ್ಚಾಗಬಹುದು. ಲಂಡನ್‌ನ ಕೋವಿಡ್‌ ರೋಗಿಗಳನ್ನು ಗುರಿಯಾಗಿಸಿ ನಡೆಸಿದ ಅಧ್ಯಯನವೊಂದರ ಪ್ರಕಾರ ಬಾಡಿ ಮಾಸ್‌ ಇಂಡಕ್ಸ್‌ 30ಕ್ಕಿಂತ ಹೆಚ್ಚಿದ್ದರೆ, ಶೇ.33ರಷ್ಟು ಪ್ರಾಣಾಪಾಯವಿದೆ. ಎನ್‌ಎಚ್‌ಎಸ್‌ ಹೆಲ್ತ್‌ ಎಲೆಕ್ಟ್ರಾನಿಕ್‌ ಹೆಲ್ತ್‌ ರೆಕಾರ್ಡ್ಸ್‌ ಪ್ರಕಾರ, ಸ್ಥೂಲಕಾಯ, ಟೈಪ್‌ 2 ಸಕ್ಕರೆ ಕಾಯಿಲೆ ಹೊಂದಿದವರಿಗೆ ಕೋವಿಡ್‌ ಬೇಗನೆ ಬರಬಹುದು ಮತ್ತು ಸಾವು ಸಂಭವಿಸುವ ಸಾಧ್ಯತೆ ಸಾಮಾನ್ಯರಿಗಿಂತ ದುಪ್ಪಟ್ಟಾಗಿರಬಹುದು ಎಂದು ಹೇಳಲಾಗಿದೆ.

ಇನ್ನು ಐಸಿಯುವಿನಲ್ಲಿರುವ ರೋಗಿಗಳನ್ನು ಗಮನಿಸಿದಾಗ ಕೋವಿಡ್‌ ತಗುಲಿಸಿಕೊಂಡವರಲ್ಲಿ ಶೇ.34ರಷ್ಟು ಮಂದಿ ಸ್ಥೂಲಕಾಯದವರು ಇದ್ದರಂತೆ. ಶೇ.31.5ರಷ್ಟು ಮಂದಿ ಸಾಮಾನ್ಯಕ್ಕಿಂತ ಹೆಚ್ಚು ಭಾರ ಹೊಂದಿದವರಿದ್ದರಂತೆ.

ಲಂಡನ್‌ನಲ್ಲಿ ಬೊಜ್ಜು ಹೆಚ್ಚು
ಸಂಶೋಧಕರ ಪ್ರಕಾರ ಲಂಡನ್‌ ಜನರಲ್ಲಿ ಶೇ.30ರಷ್ಟು ಮಂದಿ ಸ್ಥೂಲಕಾಯ, ಬೊಜ್ಜಿನ ಸಮಸ್ಯೆ ಹೊಂದಿದವರಿದ್ದಾರಂತೆ. ಇವರಿಗೆ ಕೋವಿಡ್‌ ಬರುವ ಸಾಧ್ಯತೆ ಮತ್ತು ಪ್ರಾಣಾಪಾಯದ ಸಾಧ್ಯತೆ ಹೆಚ್ಚು ಮತ್ತು ಸಮಾನವಾಗಿದೆ ಎಂದು ಹೇಳಲಾಗಿದೆ.
ವಿಶ್ವ ಬೊಜ್ಜಿನ ದತ್ತಾಂಶಗಳಿಗೆ ಹೋಲಿಸಿದಾಗ, ಬಾಡಿ ಮಾಸ್‌ ಇಂಡಕ್ಸ್‌ 25ಕ್ಕಿಂತ ಹೆಚ್ಚಿದ್ದರೆ ಕೋವಿಡ್‌ ಪ್ರಾಣಕ್ಕೆ ಹಾನಿ ಮಾಡುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.