ಕೋವಿಡ್‌ -19 ತಡೆಯುವ ರೋಗನಿರೋಧಕ ಶಕ್ತಿ ಮನುಷ್ಯನಿಗಿಲ್ಲ?


Team Udayavani, Jun 19, 2020, 12:48 PM IST

ಕೋವಿಡ್‌ -19 ತಡೆಯುವ ರೋಗನಿರೋಧಕ ಶಕ್ತಿ ಮನುಷ್ಯನಿಗಿಲ್ಲ?

ಹಾಂಕಾಂಗ್‌: ಕೋವಿಡ್‌ ತಡೆಯುವ ರೋಗನಿರೋಧಕ ಶಕ್ತಿ ಮನುಷ್ಯರಲ್ಲಿ ಯಾವ ಕಾಲಕ್ಕೂ ಬರವ ಸಾಧ್ಯತೆ ತೀವ್ರ ಕಡಿಮೆಯಿದೆ!

ಹೀಗೆಂದು ಅಮೆರಿಕ-ಚೀನದ ವಿಜ್ಞಾನಿಗಳು ಹೇಳಿದ್ದು, ವೈದ್ಯಕೀಯ ಲೋಕವನ್ನೇ ಅಚ್ಚರಿಗೀಡುಮಾಡಿದೆ.

ಹೊಸ ಸಂಶೋಧನೆಯೊಂದರ ಪ್ರಕಾರ ಆರಂಭದಲ್ಲಿ ಮಾತ್ರ ಮನುಷ್ಯರಿಗೆ ತುಸು ಪ್ರತಿರೋಧಕ ಶಕ್ತಿ ಬರಬಹುದು. ಆದರೆ ದೀರ್ಘಾವಧಿಯಲ್ಲಿ ಇಲ್ಲ ಎಂದು ಹೇಳಲಾಗಿದೆ. ಇದಕ್ಕೆ ಕಾರಣ 23 ಸಾವಿರ ಸೋಂಕು ಪೀಡಿತರ ಮಾದರಿಗಳ ಪರೀಕ್ಷೆ ಮಾಡಲಾಗಿದ್ದು, ಕೇವಲ ಶೇ.4ರಷ್ಟು ಮಂದಿಯ ದೇಹದಲ್ಲಿ ಮಾತ್ರ ಪ್ರತಿರೋಧಕ ಶಕ್ತಿ ಬೆಳದಿರುವುದು ಪತ್ತೆಯಾಗಿದೆ. ಸಂಶೋಧನೆಗೆ ಕೋವಿಡ್‌ ಸೋಂಕಿತರೊಂದಿಗೆ ನೇರ ಸಂಪರ್ಕದಲ್ಲಿದ್ದು, ಸೋಂಕು ತಗುಲಿದವರನ್ನೇ ಬಳಸಲಾಗಿತ್ತು. ಆದರೂ ಅವರಲ್ಲಿ ಪ್ರತಿರೋಧಕಗಳು ಅಷ್ಟಾಗಿ ಸೃಷ್ಟಿಯಾಗದೇ ಇರುವುದು ಆತಂಕಕ್ಕೂ ಕಾರಣವಾಗಿದೆ.

ಸೋಂಕು ತಗುಲಿದವರಲ್ಲಿ ಪ್ರತಿರೋಧಕಗಳು ವೃದ್ಧಿಯಾಗಿ, ಅನಂತರದಲ್ಲಿ ಮತ್ತೆ ಅವರು ಸೋಂಕಿಗೆ ಈಡಾಗುವ ಪ್ರಮೇಯ ಇರಲಾರದು ಎಂದು ಹೇಳಲಾಗಿತ್ತು. ಆದರೆ ಇದು ಅಂದುಕೊಂಡಂತೆ ಇಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಆದ್ದರಿಂದ ವಿವಿಧ ದೇಶಗಳು ಜನರಿಗೆ ರೋಗನಿರೋಧ ಶಕ್ತಿ ಇರುವ ಬಗ್ಗೆ ಸರ್ಟಿಫಿಕೆಟ್‌ಗಳನ್ನು ನೀಡುತ್ತೇವೆ ಎನ್ನುವುದು ಪ್ರಯೋಜನಕಾರಿಯಲ್ಲ ಎಂದು ಸಂಶೋಧಕರ ತಂಡ ಹೇಳಿದೆ. ಸದ್ಯ ಸಂಶೋಧಕರು ಹೇಳುವಂತೆ ದೀರ್ಘಾವಧಿ ಪ್ರತಿರೋಧಕಗಳು ಉಂಟಾಗುವುದನ್ನು ಅಥವಾ ಅಥವಾ ಪ್ರತಿಯೊಬ್ಬರಲ್ಲೂ ಇದು ಸೃಷ್ಟಿಯಾಗಿರುವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ.

ಪ್ರತಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯಿಂದ ಹುಟ್ಟುವವುಗಳಾಗಿವೆ. ಇಮ್ಯುನೋಗ್ಲೋಬಿನ್‌ ಜಿ, ಐಜಿಜಿಗಳಂತಹವು ದೇಹದಲ್ಲಿ ದೀರ್ಘ‌ಕಾಲ ಉಳಿಯಬಲ್ಲವು. ಸಾರ್ಸ್‌ ಕಾಯಿಲೆ ಬಂದ 12 ವರ್ಷಗಳ ಬಳಿಕ ಕೆಲವು ರೋಗಿಗಳ ಅದರ ಪ್ರತಿರೋಧಕಕಗಳು ಹುಟ್ಟಿಕೊಂಡಿದ್ದವು ಎಂದು ಸಂಶೋಧಕರು ಹೇಳಿದ್ದಾರೆ. ಇನ್ನು ಶೇ.4ರಷ್ಟು ಪ್ರತಿರೋಧಕಗಳು ಸೃಷ್ಟಿಯಾದವರಲ್ಲಿ ಐಜಿಜಿ ಪ್ರತಿರೋಧಕ ಹುಟ್ಟಿರುವುದು ಗಮನಕ್ಕೆ ಬಂದಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.