ಕೋವಿಡ್‌ 19 : ಈ ಸಾಂಕ್ರಾಮಿಕ ಇತರ ವೈರಸ್‌ಗಿಂತ‌ ಭಿನ್ನ ಹೇಗೆ?


Team Udayavani, Aug 22, 2020, 10:26 AM IST

ಕೋವಿಡ್‌ 19 : ಈ ಸಾಂಕ್ರಾಮಿಕ ಇತರ ವೈರಸ್‌ಗಿಂತ‌ ಭಿನ್ನ ಹೇಗೆ?

ಲಂಡನ್‌: ಕೋವಿಡ್‌ನ‌ ಮತ್ತೂಂದು ರಹಸ್ಯವನ್ನು ವಿಜ್ಞಾನಿಗಳು ಬಗೆಹರಿಸಿ¨ªಾರೆ. ವಿಜ್ಞಾನಿಗಳ ಪ್ರಕಾರ ಕೋವಿಡ್‌ ಸೋಂಕಿನ ಸಮಯದಲ್ಲಿ ರೋಗಿಯು ಯಾವುದೇ ವಾಸನೆ ಅಥವಾ ಸುಗಂಧವನ್ನು ಅನುಭವಿಸಲು ಬರುವುದಿಲ್ಲ. ಈ ರೋಗಲಕ್ಷಣವು ಶೀತ ಮತ್ತು ಜ್ವರದ ಸಮಯದಲ್ಲಿ ಕಂಡುಬರುವ ರೋಗಲಕ್ಷಣಗಳಿಗಿಂತ ಭಿನ್ನವಾಗಿರುತ್ತದೆ.

ಕೋವಿಡ್‌ ಸಂದರ್ಭದಲ್ಲಿ ರೋಗಿಯಲ್ಲಿ ವಾಸನೆಯ ಗ್ರಹಿಸುವ ಸಾಮರ್ಥ್ಯ ಖಾಲಿಯಾದಾಗ, ಅವರು ಸುಲಭವಾಗಿ ಉಸಿರಾಡಲು ಸಾಧ್ಯವಾಗುತ್ತದೆ. ಇದರಿಂದ ಶೀತ ಉಂಟಾಗುವುದಿಲ್ಲ. ಈ ರೋಗಲಕ್ಷಣಗಳು ಸಾಮಾನ್ಯ ಶೀತ ಅಥವಾ ಜ್ವರಕ್ಕಿಂತ ಭಿನ್ನವಾಗಿರುತ್ತದೆ ಎಂದಿದ್ದಾರೆ.

ಜರ್ನಲ್‌ ಆಫ್ ರೈನಾಲಜಿಯಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ಕೋವಿಡ್‌ ರೋಗಿಗಳಲ್ಲಿ ವೈರಸ್‌ ಮೆದುಳಿನ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ. ಇದರ ಅನಂತರ ರೋಗಿಯ ವಾಸನೆ ಮತ್ತು ರುಚಿಯನ್ನು ಗುರುತಿಸುವ ಸಾಮರ್ಥ್ಯವು ಕಡಿಮೆಯಾಗುತ್ತದೆ.

ಸಂಶೋಧಕರ ಪ್ರಕಾರ ಈ ಸಮಯದಲ್ಲಿ ಕೊರೊನಾ ಇತರ ಉಸಿರಾಟದ ವೈರಸ್‌ಗಳಿಗಿಂತ ಭಿನ್ನವಾಗಿ ವರ್ತಿಸುತ್ತದೆ ಎಂದು ಕಂಡುಬಂದಿದೆ. ಕೋವಿಡ್‌ -19 ವೈರಸ್‌ ರೋಗಿಗಳ ದೇಹದ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ.

ಈ ಕಾರಣದಿಂದಾಗಿ ಪ್ರತಿರಕ್ಷಣಾ ವ್ಯವಸ್ಥೆಯು ದೇಹವನ್ನು ರಕ್ಷಿಸುವ ಬದಲು ಹಾನಿಗೊಳಗಾಗಲು ಪ್ರಾರಂಭಿಸುತ್ತದೆ. ಇದನ್ನು ಸೈಟೊಕಿನ್‌ ಎಂದು ಕರೆಯಲಾಗುತ್ತದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.