ಉಡುಪಿ: ಮಾದರಿ ಸಂಗ್ರಹ ಹೆಚ್ಚಳ : ಇನ್ನೂ 231 ವರದಿ ಬರಲು ಬಾಕಿ


Team Udayavani, Apr 16, 2020, 1:51 PM IST

ಉಡುಪಿ: ಮಾದರಿ ಸಂಗ್ರಹ ಹೆಚ್ಚಳ : ಇನ್ನೂ 231 ವರದಿ ಬರಲು ಬಾಕಿ

ಉಡುಪಿ: ಕೋವಿಡ್ ಹಾಟ್‌ಸ್ಪಾಟ್‌ ಸಂಪರ್ಕ ಹೊಂದಿರುವ ಐವರು, ತೀವ್ರ ಉಸಿರಾಟದ ತೊಂದರೆ 17, ಕೊರೊನಾ ಸಂಪರ್ಕದ 83, ಫ್ಲೂ ಜ್ವರದ ಇಬ್ಬರು – ಹೀಗೆ ಒಟ್ಟು 106 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಉಡುಪಿ ಜಿಲ್ಲೆಯಲ್ಲಿ ಸಂಗ್ರಹಿಸಲಾಗಿದೆ. ಬುಧವಾರ ಯಾವುದೇ ವರದಿಗಳು ಬಂದಿಲ್ಲ. ಒಟ್ಟು 231 ಮಾದರಿಗಳ ವರದಿ ಬರಬೇಕಾಗಿದೆ.

ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದು ಇನ್ನೊಬ್ಬರಲ್ಲಿ ಇನ್ನೂ ವೈರಾಣು ಇರುವುದರಿಂದ ಅವರು ಆಸ್ಪತ್ರೆಯಲ್ಲಿ ಮುಂದುವರಿಯುತ್ತಿದ್ದಾರೆ. ಅವರ ಆರೋಗ್ಯ ಸುಧಾರಣೆಯಲ್ಲಿದೆ. ಭಟ್ಕಳದ ಗರ್ಭಿಣಿಯವರ ಆರೋಗ್ಯವೂ ಸುಧಾರಣೆಯಲ್ಲಿದೆ.

ಇತ್ತೀಚಿನ ಮೂರ್‍ನಾಲ್ಕು ದಿನಗಳಿಂದ ಸರಕಾರದ ನಿರ್ದೇಶನದಂತೆ ಸೋಂಕಿತರು, ಸೋಂಕಿತರ ಪ್ರಥಮ ಸಂಪರ್ಕದವರಲ್ಲದೆ, ಪ್ರಥಮ ಸಂಪರ್ಕದವರನ್ನು ಸಂಪರ್ಕಿಸಿದವರ ಗಂಟಲು ದ್ರವವನ್ನೂ ಪಡೆಯಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರಚಂದ್ರ ಸೂಡ ತಿಳಿಸಿದ್ದಾರೆ.

ಐಸೊಲೇಶನ್‌ಗೆ ದಾಖಲು
ಬುಧವಾರ ಎಂಟು ಮಂದಿ ಆಸ್ಪತ್ರೆ ಐಸೊಲೇಶನ್‌ ವಾರ್ಡ್‌ಗೆ ದಾಖಲಾಗಿದ್ದಾರೆ. ಇವರಲ್ಲಿ ತೀವ್ರ ಉಸಿರಾಟದ ಸಮಸ್ಯೆ ಇರುವ ಆರು ಪುರುಷರು, ಕೋವಿಡ್ ಶಂಕೆಯ ಒಬ್ಬರು ಪುರುಷ, ಫ‌ೂÉ ಜ್ವರ ಬಾಧೆಯ ಒಬ್ಬರು ಸೇರಿದ್ದಾರೆ. ಪ್ರಸ್ತುತ 44 ಮಂದಿ ಐಸೊಲೇಶನ್‌ ವಾರ್ಡ್‌ನಲ್ಲಿದ್ದಾರೆ. ಬುಧವಾರ ಇಬ್ಬರು ಬಿಡುಗಡೆಗೊಂಡಿದ್ದು, ಇದುವರೆಗೆ ಬಿಡುಗಡೆಯಾದವರ ಸಂಖ್ಯೆ 196ಕ್ಕೇರಿದೆ.

ಬುಧವಾರ ಒಟ್ಟು ಏಳು ಮಂದಿ ಹೆಸರು ನೋಂದಾಯಿಸಿದ್ದಾರೆ. ಬುಧವಾರ 149 ಮಂದಿ 28 ದಿನ, 42 ಮಂದಿ 14 ದಿನಗಳ ನಿಗಾ ಮುಗಿಸಿದ್ದಾರೆ. ಇದುವರೆಗೆ 1,371 ಮಂದಿ 28 ದಿನಗಳ, 2,016 ಮಂದಿ 14 ದಿನಗಳ ನಿಗಾ ಪೂರೈಸಿದ್ದಾರೆ. ಪ್ರಸ್ತುತ 56 ಮಂದಿ ಹೋಮ್‌ ಕ್ವಾರಂಟೈನ್‌ನಲ್ಲಿಯೂ, 31 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿಯೂ ಇದ್ದಾರೆ. ಬುಧವಾರ ಆಸ್ಪತ್ರೆ
ಕ್ವಾರಂಟೈನ್‌ಗೆ 11 ಮಂದಿ ಸೇರ್ಪಡೆ ಗೊಂಡಿದ್ದಾರೆ. ಆಸ್ಪತ್ರೆ ಕ್ವಾರಂಟೈನ್‌ನಿಂದ 7 ಮಂದಿ ಬಿಡುಗಡೆಗೊಂಡಿದ್ದಾರೆ.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.