ನಿಯಂತ್ರಣ ಹೋರಾಟದಲ್ಲಿ ಹಿಂದುಳಿದ ಆಫ್ರಿಕಾ


Team Udayavani, Apr 26, 2020, 5:18 PM IST

ನಿಯಂತ್ರಣ ಹೋರಾಟದಲ್ಲಿ ಹಿಂದುಳಿದ ಆಫ್ರಿಕಾ

ಜೋಹಾನ್ಸ್‌ಬರ್ಗ್‌: ಎರಡೂವರೆ ತಿಂಗಳ ಹಿಂದಿನಿಂದ ವಿಶ್ವದೆಲ್ಲೆಡೆ ಬರೀ ಕೋವಿಡ್‌-19 ರಣ ಕಹಳೆಯದೇ ಸದ್ದು. ಈ ಮಹಾಯುದ್ಧದಲ್ಲಿ ಕೆಲ ದೇಶಗಳು ಸೆಣಸಾಡಿ ನಿಟ್ಟುಸಿರು ಬಿಡುವ ಹಂತ ತಲುಪಿ ಮತ್ತೇ ಎಡವಿದ್ದರೆ, ಹಲವು ದೇಶಗಳು ಇಂದಿಗೂ ಶಸ್ತ್ರ ಸನ್ನದ್ಧವಾಗಿ ಸೋಂಕಿನ ವಿರುದ್ಧ ಹೋರಾಡುತ್ತಲೇ ಇವೆ. ಆದರೆ ವಾಸ್ತವವನ್ನು ಅರಿಯದೇ ಮತ್ತೂ ಕೆಲವು ದೇಶಗಳು ಜನರನ್ನು ಸಂಕಷ್ಟಕ್ಕೆ ಒಳಗಾಗಿಸುತ್ತಿವೆ.ಇದೀಗ ಅಂಥದೊಂದು ಟೀಕೆಗೆ ಆಫ್ರಿಕಾ ಖಂಡ ಗುರಿಯಾಗಿದ್ದು, ಕೋವಿಡ್‌-19 ನಿಯಂತ್ರಣ ಹೋರಾಟದಲ್ಲಿ ಜಾಗತಿಕವಾಗಿ ಬಹಳಷ್ಟು ಹಿಂದುಳಿದಿದೆ ಎಂಬ ಅಪಖ್ಯಾತಿಗೆ ಒಳಗಾಗಿದೆ. ಈ ಕುರಿತು ಅಂತಾರಾಷ್ಟ್ರೀಯ ಮಾಧ್ಯಮ ವಾಷಿಂಗ್‌ಟನ್‌ ಪೋಸ್ಟ್‌ ವರದಿ ಮಾಡಿದೆ.

ಸಾವಿನ ಕೂಪದ ಸಾಮೀಪ್ಯ
ಅತ್ಯಂತ ದುರ್ಬಲ ಆರೋಗ್ಯ ವ್ಯವಸ್ಥೆಯನ್ನು ಹೊಂದಿರುವ ಈ ಖಂಡದ ಬಹಳಷ್ಟು ದೇಶಗಳು ಉಲ್ಬಣಗೊಳ್ಳುತ್ತಿರುವ ಸೋಂಕಿಗೆ ಬೆಚ್ಚಿ ಬಿದ್ದಿವೆ. ಸದ್ಯದ ಮಾಹಿತಿಯಂತೆ 10 ದೇಶಗಳನ್ನು ವೈದ್ಯಕೀಯ ಉಪಕರಣಗಳ ಕೊರತೆಯಿಂದಾಗಿ ಜನರನ್ನು ಸಾವಿನ ಕೂಪಕ್ಕೆ ತಳ್ಳುತ್ತಿವೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಈ ದೇಶ ಮೊದಲೇ ವೆಂಟಿಲೇಟರ್‌ ಸೇರಿದಂತೆ ಇತರೆ ವೈದ್ಯಕೀಯ ಸಂರಕ್ಷಣಾ ಸಾಮಗ್ರಿಗಳ ಅಭಾವ ಎದುರಿಸುತ್ತಿತ್ತು. ಈ ವೇಳೆ ಸಹಾಯ ಹಸ್ತ ನೀಡಲು ಬಂದ ಯುನೈಟೆಡ್‌ ಸ್ಟೇಟ್ಸ…ನಿಂದ ವೈದ್ಯಕೀಯ ಸಾಧನಗಳನ್ನು ಪಡೆಯಲು ನಿರಾಕರಿಸಿದ್ದು, ಆದರೆ ಇದೀಗ ಪ್ರಕರಣಗಳ ಸಂಖ್ಯೆ 25 ಸಾವಿರ ಗಡಿ ದಾಟಿದೆ. ಪ್ರಸ್ತುತ ಕನಿಷ್ಠ ಪ್ರಮಾಣದ ವೈದ್ಯಕೀಯ ಉಪಕರಣಕ್ಕಾಗಿ ಪರದಾಡುತ್ತಿವೆ. ಸದ್ಯ ಈ ಖಂಡದ 1.3 ಬಿಲಿಯನ್‌ ಜನರಿಗೆ 74 ಮಿಲಿಯನ್‌ ಟೆಸ್ಟ್ ಕಿಟ್‌ಗಳು ಮತ್ತು 30,000 ವೆಂಟಿಲೇಟರ್‌ಗಳು ಬೇಕಾಗುತ್ತದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.