ದಾವಣಗೆರೆ ಜಿಲ್ಲೆಯಲ್ಲಿಂದು ಆರು ಜನರಲ್ಲಿ ಕೋವಿಡ್-19 ಸೋಂಕು ದೃಢ
Team Udayavani, Jun 27, 2020, 10:01 PM IST
ದಾವಣಗೆರೆ: ಜಿಲ್ಲೆಯ ಹರಿಹರದ ಆರೋಗ್ಯ ಕಾರ್ಯಕರ್ತೆ ಒಳಗೊಂಡಂತೆ ಆರು ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
39 ವರ್ಷದ ಮಹಿಳೆ(ರೋಗಿ ನಂಬರ್11156) ಸೋಂಕು ಕಾಣಿಸಿಕೊಂಡಿದೆ. ದಾವಣಗೆರೆ ಕೆಟಿಜೆ ನಗರದ 21 ವರ್ಷದ ಮಹಿಳೆ (ರೋಗಿ ನಂಬರ್ 11157) ಸೋಂಕಿಗೆ ತುತ್ತಾಗಿದ್ದಾರೆ. ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಶೀತ ಜ್ವರದಿಂದ ಬಳಲುತ್ತಿದ್ದ ದಾವಣಗೆರೆಯ 34 ವರ್ಷದ ವ್ಯಕ್ತಿ(ರೋಗಿ ನಂಬರ್ 11158) ಕಾಣಿಸಿಕೊಂಡಿರುವ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ರೋಗಿ ನಂಬರ್ 8804 ಸಂಪರ್ಕದಿಂದ ಚನ್ನಗಿರಿಯ 60 ವರ್ಷದ ವೃದ್ಧೆ(ರೋಗಿ ನಂಬರ್ 11159) ಸೋಂಕು ತಗುಲಿದೆ. ರೋಗಿ ನಂಬರ್ 9890 ಸಂಪರ್ಕದಿಂದ ಹರಿಹರದ 34 ವರ್ಷದ ಮಹಿಳೆ (ರೋಗಿ ನಂಬರ್ 11160), 45 ವರ್ಷದ ವ್ಯಕ್ತಿ (ರೋಗಿ ನಂಬರ್ 11161) ಸೋಂಕು ದೃಢಪಟ್ಟಿದೆ.
ಹತ್ತು ದಿನಗಳ ಕಾಲ ಸೋಂಕಿನ ಲಕ್ಷಣ ಕಾಣಿಸದ ಹಿನ್ನೆಲೆಯಲ್ಲಿ ದಾವಣಗೆರೆ ತರಳಬಾಳು ಬಡಾವಣೆಯ ಐವತ್ತು ವರ್ಷದ ವೃದ್ಧ(ರೋಗಿ ನಂಬರ್ 7576), ಚನ್ನಗಿರಿಯ ಕುಂಬಾರಬೀದಿಯ 58 ವರ್ಷದ ಮಹಿಳೆ (ರೋಗಿ ನಂಬರ್ 8801), 14 ವರ್ಷದ ಬಾಲಕ(ರೋಗಿ ನಂಬರ್ 8802) ಶನಿವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದರು.
ಜಿಲ್ಲೆಯಲ್ಲಿ ಒಟ್ಟು 289 ಪ್ರಕರಣಗಳಲ್ಲಿ 240 ಜನರು ಬಿಡುಗಡೆಯಾಗಿದ್ದಾರೆ. ಏಳು ಜನರು ಮೃತಪಟ್ಟಿದ್ದಾರೆ. 42 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್