ಜೈಲಿಗಾದರೂ ಹಾಕಿ, ಅಲ್ಲಿ ಅನ್ನ ಸಿಗುತ್ತದೆ


Team Udayavani, May 7, 2020, 11:59 AM IST

ಜೈಲಿಗಾದರೂ ಹಾಕಿ, ಅಲ್ಲಿ ಅನ್ನ ಸಿಗುತ್ತದೆ

ಮಣಿಪಾಲ: ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್‌-19 ಸೋಂಕಿನಿಂದ ಪೌಷ್ಟಿಕತೆ ಆಹಾರ ಕೊರತೆ ಜಾಗತಿಕ ಮಟ್ಟವಾಗಿ ಹೆಚ್ಚಲಿದ್ದು, ಹಸಿವಿನಿಂದ ಬಲಿಯಾಗುವವರ ಪ್ರಮಾಣವೂ ದುಪ್ಪಟ್ಟಾಗಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿತ್ತು. ಇದೀಗ ಅಂಥ ಘಟನೆಗಳೇ ನಡೆಯುತ್ತಿದ್ದು,. ಬೀದಿ ಬದಿ ಮಕ್ಕಳು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿವೆ. ಕೀನ್ಯಾದ ಮೊಂಬಾಸದಲ್ಲಿನ ಘಟನೆ ಇತ್ತೀಚಿನದು.

ಜೈಲಲ್ಲಾದರೂ ಊಟ ಸಿಗುತ್ತದೆ
ಸದ್ಯ ಸ್ವತಃ ಬೀದಿ ಬದಿಯ ತರುಣರು, ಮಕ್ಕಳೂ ಹೇಳುತ್ತಿರುವ ಮಾತು. ನಮ್ಮನ್ನು ಬಂಧಿಸಿ ಕಾರಾಗೃಹಕ್ಕೆ ಕಳುಹಿಸಿ. ಅಲ್ಲಾದರೂ ಹೊಟ್ಟೆ ತುಂಬಾ ಊಟ, ವಸತಿ ಮತ್ತು ಅಗತ್ಯ ವೈದ್ಯಕೀಯ ಚಿಕಿತ್ಸೆಗಳು ದೊರೆಯುತ್ತವೆ. ಏಕೆಂದರೆ ಉಳ್ಳವರಂತೆ ನಮಗೆ ಆಹಾರ ಪದಾರ್ಥಗಳನ್ನು ಸಂಗ್ರಹಿಸಿ ಬೇಕಾದ್ದನ್ನು ಮಾಡಿ ತಿನ್ನಲು ಸಾಧ್ಯವಿಲ್ಲ. ನಮಗೆ ನಮ್ಮ ಹೊಟ್ಟೆಯೇ ಸಂಗ್ರಹಾಲಯ. ಆದರೆ ಅಲ್ಲಿ ಸಂಗ್ರಹಿಸೋಣ ಎಂದರೆ ತಿನ್ನಲು ಅನ್ನವೇ ಸಿಗುತ್ತಿಲ್ಲ. ಒಂದು ಹೊತ್ತಿನ ಊಟಕ್ಕೂ ಪರದಾಡಬೇಕಿದೆ ಎಂದು ಕೆಲವು ಯುವಕರು ದಿ ಗಾರ್ಡಿಯನ್‌ ನೊಂದಿಗೆ ಹಂಚಿಕೊಂಡಿದ್ದಾರೆ.

ಕೋವಿಡ್‌-19 ನಿಯಂತ್ರಣಕ್ಕಾಗಿ ಜಾರಿ ಮಾಡಿರುವ ಲಾಕ್‌ಡೌನ್‌ ನಿಯಮಗಳು ಆಹಾರ ಮತ್ತು ಆಶ್ರಯಕ್ಕಾಗಿ ಬೀದಿ ಬದಿ ಅಂಗಡಿಗಳನ್ನೇ ನೆಚ್ಚಿಕೊಂಡಿದ್ದ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಕಳ್ಳತನದಂತಹ ಅಪರಾಧ ಚಟುವಟಿಕೆಗಳಿಗೂ ಪ್ರೇರೆಪಿಸುತ್ತಿದೆ ಎನ್ನಲಾಗುತ್ತಿದೆ.

ಮಕ್ಕಳನ್ನು ಬಿಡುತ್ತಿರುವ ನಿರ್ಗತಿಕರು
ಸದ್ಯ ಶಾಲೆಗಳು ಮುಚ್ಚಿರುವುದರಿಂದ ಆದಾಯ ಮೂಲಗಳಿಲ್ಲದೇ ಕಂಗೆಟ್ಟಿರುವ ಕುಟುಂಬಗಳು ತಮ್ಮ ಮಕ್ಕಳನ್ನು ಬಿಡುತ್ತಿದ್ದಾರೆ. ಈ ಒಂದು ಘಟನೆಯಿಂದ ಬೀದಿ ಬದಿ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿಂದೆ ಎಬೋಲಾ ಕಾಣಿಸಿಕೊಂಡಾಗಲೂ ಕೆಲ ನಿರ್ಗತಿಕರು ಕುಟಂಬಗಳು ತಮ್ಮ ಮಕ್ಕಳನ್ನು ಬೀದಿ ಪಾಲು ಮಾಡಿದ್ದರು. ಇದರಿಂದ ಸೋಂಕು ಬಂದರೂ ತಿಳಿಯದು. ಇದೇ ಸ್ಥಿತಿ ಹಿಂದೆ ಎಬೋಲಾದ ಸಂದರ್ಭದಲ್ಲೂ ಘಟಿಸಿತ್ತು.

ಸರಕಾರವು ಬೀದಿಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಕ್ಕಳಿಗೆ ಆಶ್ರಯ ಕಲ್ಪಿಸುವ ಯೋಜನೆ ಘೋಷಿಸಿದೆ. ಆದರೆ ಅದಕ್ಕೆ ಯಾವ ಪೂರ್ವಸಿದ್ಧತೆಯೂ ನಡೆದಿಲ್ಲ ಎನ್ನಲಾಗಿದೆ. ಖಾಸಗಿ ಸಂಸ್ಥೆಯ ಮೂಲಕ ಕಡಿಮೆ ವೇತನಕ್ಕೆ ನೇಮಕಗೊಂಡ ಕೆಲ ಕೂಲಿ ಕಾರ್ಮಿಕರದ್ದೂ ಇದೇ ಅವಸ್ಥೆ.

ಕಳೆದ ವಾರ ಸಿಯೆರಾ ಲಿಯೋನ್‌ ನಗರದ ವಾಟರ್‌ಲೂನಲ್ಲಿ ಈ ಮಕ್ಕಳಿಗೆ ಆಹಾರ ವ್ಯವಸ್ಥೆ ಮಾಡುವಲ್ಲಿ ಕೆಲ ಎನ್‌ಜಿಒಗಳು ನಿರತವಾಗಿವೆ. ಈ ವರ್ಷ ಜಾಗತಿಕವಾಗಿ ಬೀದಿ ಬದಿ ಆಶ್ರಯಿಸುವ ಮಕ್ಕಳ ಪ್ರಮಾಣದಲ್ಲಿ 100 ಮಿಲಿಯನ್‌ ಅಷ್ಟು ಏರಿಕೆಯಾಗಲಿದ್ದು, ಸದ್ಯ ಕೀನ್ಯಾದಲ್ಲಿ ಎದುರಾಗಿರುವ ಪರಿಸ್ಥಿತಿಯೇ ಪ್ರಪಂಚದ ಇತರೆ ರಾಷ್ಟ್ರಗಳಲ್ಲೂ ಇವೆ ಎನ್ನಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.